ETV Bharat / state

ದಂಪತಿ‌ ಕಲಹ ನೇಣಿಗೆ ಶರಣಾದ ಯಕ್ಷಗಾನ ಭಾಗವತ

author img

By

Published : Nov 18, 2022, 6:34 PM IST

ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Etv Bharat
Etv Bharatದಂಪತಿ‌ ಕಲಹ ನೇಣಿಗೆ ಶರಣಾದ ಯಕ್ಷಗಾನ ಭಾಗವತ

ಉಳ್ಳಾಲ(ದಕ್ಷಿಣ ಕನ್ನಡ): ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌.

ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ(ದಕ್ಷಿಣ ಕನ್ನಡ): ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌.

ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಎನ್‌ಕೌಂಟರ್ ಮೂಲಕ ಲವ್ ಜಿಹಾದ್ ಆರೋಪಿಯ ಬಂಧನ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.