ETV Bharat / state

ರೈಲಿಗೆ ಸಿಲುಕಿ ಯುವಕ ಸಾವು... ಮೃತದೇಹದ ಪಕ್ಕ ಮದ್ಯದ ಬಾಟಲಿ ಪತ್ತೆ

ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ನಡೆದಿದೆ.

author img

By

Published : Dec 31, 2019, 5:21 PM IST

kodimbala
ಸಾವನ್ನಪ್ಪಿದ ಯುವಕ

ಕಡಬ(ದಕ್ಷಿಣ ಕನ್ನಡ): ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಕೋಡಿಂಬಾಳ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ಬಳಿ ರೈಲಿಗೆ ಸಿಲುಕಿ ಯುವಕ ಸಾವು.

ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೋಡಿಂಬಾಳ ರೈಲ್ವೆ ನಿಲ್ದಾಣದ ಫ್ಲ್ಯಾಟ್ ಫಾರಂ ಬಳಿ ರೈಲು ಡಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್​ನ ಮೃತದೇಹ ಕಂಡುಬಂದಿದೆ. ಇನ್ನು ಪಕ್ಕದಲ್ಲೇ ಮದ್ಯದ ಬಾಟಲ್ ಸಿಕ್ಕಿದ್ದು, ಫ್ಲಾಟ್ ಫಾರಂನಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದಾಗ ರೈಲಿಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕಡಬ(ದಕ್ಷಿಣ ಕನ್ನಡ): ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಕೋಡಿಂಬಾಳ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ಬಳಿ ರೈಲಿಗೆ ಸಿಲುಕಿ ಯುವಕ ಸಾವು.

ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೋಡಿಂಬಾಳ ರೈಲ್ವೆ ನಿಲ್ದಾಣದ ಫ್ಲ್ಯಾಟ್ ಫಾರಂ ಬಳಿ ರೈಲು ಡಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್​ನ ಮೃತದೇಹ ಕಂಡುಬಂದಿದೆ. ಇನ್ನು ಪಕ್ಕದಲ್ಲೇ ಮದ್ಯದ ಬಾಟಲ್ ಸಿಕ್ಕಿದ್ದು, ಫ್ಲಾಟ್ ಫಾರಂನಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದಾಗ ರೈಲಿಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Intro:ಕೋಡಿಂಬಾಳ

ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ರೈಲ್ವೇ ನಿಲ್ದಾಣದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.Body:ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಕೆಳಗಡೆ ಬಿದ್ದಿದ್ದು, ಈ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ‌. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮಂಗಳೂರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.Conclusion:(ವೀಡಿಯೋ, ಫೋಟೋ ಹಾಕಲಾಗಿದೆ.ಬ್ಲರ್ ಮಾಡಿ ಹಾಕಿ..)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.