ETV Bharat / state

ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ

author img

By

Published : Dec 16, 2019, 10:25 PM IST

ಬಸ್ಸೊಂದು ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಅರುಣ ಟಾಕೀಸ್ ಬಳಿ ನಡೆದಿದೆ.

2-people-death-in-davanagere-by-buss-accident
ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ...

ದಾವಣಗೆರೆ: ಬಸ್ ಚಕ್ರ ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣ ಟಾಕೀಸ್ ಬಳಿ ನಡೆದಿದೆ.

ನಗರದ ಎಸ್ ಎಸ್ ಲೇಔಟ್ ನಿವಾಸಿ ಶಾಲಾ ಶಿಕ್ಷಕ ಬಸವರಾಜಪ್ಪ, ಅಪೂರ್ವ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೆ. ಎಂ.‌ ಸ್ವಾಮಿ ಮೃತರು.

ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ

ಅರುಣಾ ಚಿತ್ರಮಂದಿರದಿಂದ ವಿನೋಬನಗರದ ಕಡೆಗೆ ಬಸವರಾಜಪ್ಪ ಹಾಗೂ ಸ್ವಾಮಿ ತಮ್ಮ ಬೈಕ್​​​​ಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಆರಾಧ್ಯ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಅನ್ನು ಚಾಲಕ ಎಡಕ್ಕೆ ತೆಗೆದುಕೊಂಡಿದ್ದಾನೆ. ಆಗ ಬೈಕ್​ಗಳಿಗೆ ಬಸ್ ತಾಗಿದ ಪರಿಣಾಮ ಬಸವರಾಜಪ್ಪ ಹಾಗೂ ಸ್ವಾಮಿ ಕೆಳಗೆ ಬಿದ್ದಿದ್ದಾರೆ.‌ ಬಸ್ ನ ಚಕ್ರ ಇಬ್ಬರ ಮೇಲೆ ಹರಿದ ಪರಿಣಾಮ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಸ್ವಾಮಿ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹರಪನಹಳ್ಳಿ ತಾಲೂಕಿನ ಜಂಗಮ ತುಂಬೆಗೆರೆಯಲ್ಲಿ ಕೆಲಸ ಮುಗಿಸಿಕೊಂಡು ಬಸವರಾಜಪ್ಪ ಮನೆಗೆ ತೆರಳುತ್ತಿದ್ದ. ಈ ವೇಳೆ ದುರ್ಘಟನೆ ನಡೆದಿದೆ. ಅಪಘಾತದ ಬಳಿಕ ಬಸ್​ನ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಟ್ರಾಫಿಕ್ ಪೊಲೀಸರು ಬಸ್​ನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ: ಬಸ್ ಚಕ್ರ ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣ ಟಾಕೀಸ್ ಬಳಿ ನಡೆದಿದೆ.

ನಗರದ ಎಸ್ ಎಸ್ ಲೇಔಟ್ ನಿವಾಸಿ ಶಾಲಾ ಶಿಕ್ಷಕ ಬಸವರಾಜಪ್ಪ, ಅಪೂರ್ವ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೆ. ಎಂ.‌ ಸ್ವಾಮಿ ಮೃತರು.

ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ

ಅರುಣಾ ಚಿತ್ರಮಂದಿರದಿಂದ ವಿನೋಬನಗರದ ಕಡೆಗೆ ಬಸವರಾಜಪ್ಪ ಹಾಗೂ ಸ್ವಾಮಿ ತಮ್ಮ ಬೈಕ್​​​​ಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಆರಾಧ್ಯ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಅನ್ನು ಚಾಲಕ ಎಡಕ್ಕೆ ತೆಗೆದುಕೊಂಡಿದ್ದಾನೆ. ಆಗ ಬೈಕ್​ಗಳಿಗೆ ಬಸ್ ತಾಗಿದ ಪರಿಣಾಮ ಬಸವರಾಜಪ್ಪ ಹಾಗೂ ಸ್ವಾಮಿ ಕೆಳಗೆ ಬಿದ್ದಿದ್ದಾರೆ.‌ ಬಸ್ ನ ಚಕ್ರ ಇಬ್ಬರ ಮೇಲೆ ಹರಿದ ಪರಿಣಾಮ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಸ್ವಾಮಿ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹರಪನಹಳ್ಳಿ ತಾಲೂಕಿನ ಜಂಗಮ ತುಂಬೆಗೆರೆಯಲ್ಲಿ ಕೆಲಸ ಮುಗಿಸಿಕೊಂಡು ಬಸವರಾಜಪ್ಪ ಮನೆಗೆ ತೆರಳುತ್ತಿದ್ದ. ಈ ವೇಳೆ ದುರ್ಘಟನೆ ನಡೆದಿದೆ. ಅಪಘಾತದ ಬಳಿಕ ಬಸ್​ನ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಟ್ರಾಫಿಕ್ ಪೊಲೀಸರು ಬಸ್​ನ್ನು ವಶಪಡಿಸಿಕೊಂಡಿದ್ದಾರೆ.

Intro:KN_DVG_04_16_ACCIDENT_2DEATH_SCRIPT_7203307

ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ

ದಾವಣಗೆರೆ: ಬಸ್ ಚಕ್ರ ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಅರುಣ ಟಾಕೀಸ್ ಬಳಿ ನಡೆದಿದೆ.

ನಗರದ ಎಸ್ ಎಸ್ ಲೇಔಟ್ ನಿವಾಸಿ ಶಾಲಾ ಶಿಕ್ಷಕ ಬಸವರಾಜಪ್ಪ, ಅಪೂರ್ವ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೆ. ಎಂ.‌ಸ್ವಾಮಿ ಮೃತ ದುರ್ದೈವಿಗಳು.

ಅರುಣಾ ಚಿತ್ರಮಂದಿರದಿಂದ ವಿನೋಬನಗರದ ಕಡೆಗೆ ಬಸವರಾಜಪ್ಪ ಹಾಗೂ ಸ್ವಾಮಿ ತಮ್ಮ ಬೈಕ್ ಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಆರಾಧ್ಯ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಅನ್ನು ಚಾಲಕ ಎಡಕ್ಕೆ ತೆಗೆದುಕೊಂಡಿದ್ದೇನೆ. ಆಗ ಬೈಕ್ ಗಳಿಗೆ ಬಸ್ ತಾಗಿದ ಪರಿಣಾಮ ಬಸವರಾಜಪ್ಪ ಹಾಗೂ ಸ್ವಾಮಿ ಕೆಳಗೆ ಬಿದ್ದಿದ್ದಾರೆ.‌ಬಸ್ ನ ಚಕ್ರ ಇಬ್ಬರ ಮೇಲೆ ಹರಿದ ಪರಿಣಾಮ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಸ್ವಾಮಿ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಹರಪನಹಳ್ಳಿ ತಾಲೂಕಿನ ಜಂಗಮ ತುಂಬೆಗೆರೆಯಲ್ಲಿ ಕೆಲಸ ಮುಗಿಸಿಕೊಂಡು ಬಸವರಾಜಪ್ಪ ಮನೆಗೆ ತೆರಳುತ್ತಿದ್ದ ಈ ವೇಳೆ ದುರ್ಘಟನೆ ನಡೆದಿದೆ. ಬಸ್ ನ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಟ್ರಾಫಿಕ್ ಪೊಲೀಸರು ಬಸ್ ವಶಪಡಿಸಿಕೊಂಡಿದ್ದಾರೆ.Body:KN_DVG_04_16_ACCIDENT_2DEATH_SCRIPT_7203307

ಬಸ್ ಚಕ್ರ ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರ ದುರ್ಮರಣ

ದಾವಣಗೆರೆ: ಬಸ್ ಚಕ್ರ ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಅರುಣ ಟಾಕೀಸ್ ಬಳಿ ನಡೆದಿದೆ.

ನಗರದ ಎಸ್ ಎಸ್ ಲೇಔಟ್ ನಿವಾಸಿ ಶಾಲಾ ಶಿಕ್ಷಕ ಬಸವರಾಜಪ್ಪ, ಅಪೂರ್ವ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೆ. ಎಂ.‌ಸ್ವಾಮಿ ಮೃತ ದುರ್ದೈವಿಗಳು.

ಅರುಣಾ ಚಿತ್ರಮಂದಿರದಿಂದ ವಿನೋಬನಗರದ ಕಡೆಗೆ ಬಸವರಾಜಪ್ಪ ಹಾಗೂ ಸ್ವಾಮಿ ತಮ್ಮ ಬೈಕ್ ಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಆರಾಧ್ಯ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಅನ್ನು ಚಾಲಕ ಎಡಕ್ಕೆ ತೆಗೆದುಕೊಂಡಿದ್ದೇನೆ. ಆಗ ಬೈಕ್ ಗಳಿಗೆ ಬಸ್ ತಾಗಿದ ಪರಿಣಾಮ ಬಸವರಾಜಪ್ಪ ಹಾಗೂ ಸ್ವಾಮಿ ಕೆಳಗೆ ಬಿದ್ದಿದ್ದಾರೆ.‌ಬಸ್ ನ ಚಕ್ರ ಇಬ್ಬರ ಮೇಲೆ ಹರಿದ ಪರಿಣಾಮ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಸ್ವಾಮಿ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಹರಪನಹಳ್ಳಿ ತಾಲೂಕಿನ ಜಂಗಮ ತುಂಬೆಗೆರೆಯಲ್ಲಿ ಕೆಲಸ ಮುಗಿಸಿಕೊಂಡು ಬಸವರಾಜಪ್ಪ ಮನೆಗೆ ತೆರಳುತ್ತಿದ್ದ ಈ ವೇಳೆ ದುರ್ಘಟನೆ ನಡೆದಿದೆ. ಬಸ್ ನ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಟ್ರಾಫಿಕ್ ಪೊಲೀಸರು ಬಸ್ ವಶಪಡಿಸಿಕೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.