ETV Bharat / state

ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ - abvp protest in davanagere

ತೆಲಂಗಾಣದ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ.
ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ.
author img

By

Published : Dec 3, 2019, 2:57 AM IST

ದಾವಣಗೆರೆ: ತೆಲಂಗಾಣದ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ನಗರದ ಜಯದೇವ ವೃತ್ತದ ಬಳಿ ಜಮಾಯಿಸಿ ಪ್ರತಿಭಟನಾಕಾರರು, ಕ್ರೂರ ಕೃತ್ಯ ಎಸಗಿದ ಕಾಮುಕರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ.

ಇದೊಂದು ಘೋರ ದುರಂತವಾಗಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಆರೋಪಿಗಳಿಗೆ ನ್ಯಾಯಾಲಯ ಕಠಿಣವಾದ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಮಹಿಳೆಯರು ಮನೆಯಿಂದ ಹೊರಗೆ ಓಡಾಡಲು ಭಯ ಪಡುವಂತಾಗಿದ್ದು, ಅವರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಈ ಕುರಿತಾಗಿ ತೆಲಂಗಾಣದ ಗೃಹಸಚಿವರು ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ನೀಡಿರುವುದು ಖಂಡನಾರ್ಹ. ಇಂಥ ರಾಜಕಾರಣಿಗಳಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ದಾವಣಗೆರೆ: ತೆಲಂಗಾಣದ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ನಗರದ ಜಯದೇವ ವೃತ್ತದ ಬಳಿ ಜಮಾಯಿಸಿ ಪ್ರತಿಭಟನಾಕಾರರು, ಕ್ರೂರ ಕೃತ್ಯ ಎಸಗಿದ ಕಾಮುಕರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ.

ಇದೊಂದು ಘೋರ ದುರಂತವಾಗಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಆರೋಪಿಗಳಿಗೆ ನ್ಯಾಯಾಲಯ ಕಠಿಣವಾದ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಮಹಿಳೆಯರು ಮನೆಯಿಂದ ಹೊರಗೆ ಓಡಾಡಲು ಭಯ ಪಡುವಂತಾಗಿದ್ದು, ಅವರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಈ ಕುರಿತಾಗಿ ತೆಲಂಗಾಣದ ಗೃಹಸಚಿವರು ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ನೀಡಿರುವುದು ಖಂಡನಾರ್ಹ. ಇಂಥ ರಾಜಕಾರಣಿಗಳಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

Intro:KN_DVG_03_02_ABVP_PROTEST_SCRIPT_7203307

ಪಶುವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ದಾವಣಗೆರೆ: ಹೈದರಾಬಾದ್ ಬಳಿ ತೆಲಂಗಾಣದ ಪಶು ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ವಿರೋಧಿಸಿ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಜಯದೇವ ವೃತ್ತದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕ್ರೂರ ಕೃತ್ಯ ಎಸಗಿದ ಕಾಮುಕರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಹತ್ಯೆ ನಡೆದಿರುವುದು ಘೋರ ದುರಂತ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಅತ್ಯಾಚಾರ ಎಸಗಿ, ಅವಳನ್ನು ಸುಟ್ಟು ಹಾಕಿದ ಆರೋಪಿಗಳಿಗೆ ನ್ಯಾಯಾಲಯ ಕಠಿಣವಾದ ಶಿಕ್ಷೆ ನೀಡಬೇಕು. ಆರೋಪಿಗಳಿಗೆ ನೀಡುವ ಶಿಕ್ಷೆ ಇತರೆ ಆರೋಪಿಗಳಲ್ಲಿ ಭಯ ಮೂಡಿಸುವಂತಿರಬೇಕು ಎಂದು ಆಗ್ರಹಿಸಿದರಲ್ಲದೇ, ಮಹಿಳೆಯರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಜರುಗಿಸಬೇಕು. ಸ್ತ್ರೀಯರುಮನೆಯಿಂದ ಹೊರಗೆ ಓಡಾಡಲು ಭಯ ಪಡುವಂತಾಗಿದೆ. ಅತ್ಯಾಚಾರ ಘಟಿಸಿದ ರಾಜ್ಯದ ಗೃಹಸಚಿವರು ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ನೀಡಿರುವುದು ಖಂಡನಾರ್ಹ. ಇಂಥ ರಾಜಕಾರಣಿಗಳಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ವೈದ್ಯೆ ಮೇಲೆ ರಾಕ್ಷಸರಂತೆ ಎರಗಿ ಸುಟ್ಟು ಹಾಕಿದ ಹಂತಕರು ಕಾನೂನಿನಿಂದ ತಪ್ಪಿಸಿಕೊಳ್ಳಲು ಬಿಡಬಾರದು. ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ಮತ್ತೆ ಇಂಥ ಕೃತ್ಯ ಎಸಗುವವರಿಗೆ ಕ್ಷಮಾದಾನವಿಲ್ಲ ಎಂಬ ತೀರ್ಪು ಬರುವಂತಾಗಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.Body:KN_DVG_03_02_ABVP_PROTEST_SCRIPT_7203307

ಪಶುವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ದಾವಣಗೆರೆ: ಹೈದರಾಬಾದ್ ಬಳಿ ತೆಲಂಗಾಣದ ಪಶು ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ವಿರೋಧಿಸಿ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಜಯದೇವ ವೃತ್ತದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕ್ರೂರ ಕೃತ್ಯ ಎಸಗಿದ ಕಾಮುಕರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಹತ್ಯೆ ನಡೆದಿರುವುದು ಘೋರ ದುರಂತ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಅತ್ಯಾಚಾರ ಎಸಗಿ, ಅವಳನ್ನು ಸುಟ್ಟು ಹಾಕಿದ ಆರೋಪಿಗಳಿಗೆ ನ್ಯಾಯಾಲಯ ಕಠಿಣವಾದ ಶಿಕ್ಷೆ ನೀಡಬೇಕು. ಆರೋಪಿಗಳಿಗೆ ನೀಡುವ ಶಿಕ್ಷೆ ಇತರೆ ಆರೋಪಿಗಳಲ್ಲಿ ಭಯ ಮೂಡಿಸುವಂತಿರಬೇಕು ಎಂದು ಆಗ್ರಹಿಸಿದರಲ್ಲದೇ, ಮಹಿಳೆಯರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಜರುಗಿಸಬೇಕು. ಸ್ತ್ರೀಯರುಮನೆಯಿಂದ ಹೊರಗೆ ಓಡಾಡಲು ಭಯ ಪಡುವಂತಾಗಿದೆ. ಅತ್ಯಾಚಾರ ಘಟಿಸಿದ ರಾಜ್ಯದ ಗೃಹಸಚಿವರು ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ನೀಡಿರುವುದು ಖಂಡನಾರ್ಹ. ಇಂಥ ರಾಜಕಾರಣಿಗಳಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ವೈದ್ಯೆ ಮೇಲೆ ರಾಕ್ಷಸರಂತೆ ಎರಗಿ ಸುಟ್ಟು ಹಾಕಿದ ಹಂತಕರು ಕಾನೂನಿನಿಂದ ತಪ್ಪಿಸಿಕೊಳ್ಳಲು ಬಿಡಬಾರದು. ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ಮತ್ತೆ ಇಂಥ ಕೃತ್ಯ ಎಸಗುವವರಿಗೆ ಕ್ಷಮಾದಾನವಿಲ್ಲ ಎಂಬ ತೀರ್ಪು ಬರುವಂತಾಗಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.