ETV Bharat / state

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಂಚಾಯಿತಿ ಬಿಲ್ ಕಲೆಕ್ಟರ್! - ದಾವಣಗೆರೆ ಸುದ್ದಿ

ಹೊನ್ನಾಳಿ ತಾಲೂಕಿನ ದಾಣಿಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾಗರ್ ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದ ಘಟನೆ ನಡೆದಿದೆ.

panchayat-bill-collector
panchayat-bill-collector
author img

By

Published : Jan 28, 2020, 8:22 PM IST

ದಾವಣಗೆರೆ: ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಂಚಾಯಿತಿ ಬಿಲ್ ಕಲೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ದಾಣಿಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾಗರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾಣಿಹಳ್ಳಿಯ ಸಚಿನ್ ಎಂಬುವರಿಗೆ ಜಾಗ ಅಳತೆ, ಇ-ಸ್ವತ್ತು ದಾಖಲೆ ನೀಡಲು ಸಾಗರ್ ಲಂಚ ಕೇಳಿದ್ದರು. ನಂತರ ಸಚಿನ್​ರಿಂದ ಹೊನ್ನಾಳಿ ಬಸ್ ನಿಲ್ದಾಣದ ಬಳಿ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾಗರ್​ನನ್ನು ಬಂಧಿಸಿದ್ದು, ಮೂರು ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಡಿವೈಎಸ್ಪಿ ಪರಮೇಶ್ವರಪ್ಪ, ಸಿಪಿಐ ಮಧುಸೂದನ್, ನಾಗಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಾವಣಗೆರೆ: ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಂಚಾಯಿತಿ ಬಿಲ್ ಕಲೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ದಾಣಿಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾಗರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾಣಿಹಳ್ಳಿಯ ಸಚಿನ್ ಎಂಬುವರಿಗೆ ಜಾಗ ಅಳತೆ, ಇ-ಸ್ವತ್ತು ದಾಖಲೆ ನೀಡಲು ಸಾಗರ್ ಲಂಚ ಕೇಳಿದ್ದರು. ನಂತರ ಸಚಿನ್​ರಿಂದ ಹೊನ್ನಾಳಿ ಬಸ್ ನಿಲ್ದಾಣದ ಬಳಿ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾಗರ್​ನನ್ನು ಬಂಧಿಸಿದ್ದು, ಮೂರು ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಡಿವೈಎಸ್ಪಿ ಪರಮೇಶ್ವರಪ್ಪ, ಸಿಪಿಐ ಮಧುಸೂದನ್, ನಾಗಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Intro:KN_DVG_02_28_ACB_BALEGE_SCRIPT_7203307

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ದಾವಣಗೆರೆ: ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಂಚಾಯಿತಿ ಬಿಲ್ ಕಲೆಕ್ಟರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ದಾಣಿಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾಗರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ದಾಣಿಹಳ್ಳಿ ಸಚಿನ್ ಎಂಬುವರ ಜಾಗ ಅಳತೆ, ಇ-ಸ್ವತ್ತು ದಾಖಲೆ ನೀಡಲು ಸಾಗರ್ ಲಂಚ ಕೇಳಿದ್ದರು. ಸಚಿನ್ ರಿಂದ ಹೊನ್ನಾಳಿ ಬಸ್ ನಿಲ್ದಾಣದ ಬಳಿ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾಗರ್ ನನ್ನು ಬಂಧಿಸಿದ್ದು, ೩ ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಪರಮೇಶ್ವರಪ್ಪ, ಸಿಪಿಐ ಮಧುಸೂದನ್, ನಾಗಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.Body:KN_DVG_02_28_ACB_BALEGE_SCRIPT_7203307

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ದಾವಣಗೆರೆ: ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಂಚಾಯಿತಿ ಬಿಲ್ ಕಲೆಕ್ಟರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ದಾಣಿಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾಗರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ದಾಣಿಹಳ್ಳಿ ಸಚಿನ್ ಎಂಬುವರ ಜಾಗ ಅಳತೆ, ಇ-ಸ್ವತ್ತು ದಾಖಲೆ ನೀಡಲು ಸಾಗರ್ ಲಂಚ ಕೇಳಿದ್ದರು. ಸಚಿನ್ ರಿಂದ ಹೊನ್ನಾಳಿ ಬಸ್ ನಿಲ್ದಾಣದ ಬಳಿ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾಗರ್ ನನ್ನು ಬಂಧಿಸಿದ್ದು, ೩ ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಪರಮೇಶ್ವರಪ್ಪ, ಸಿಪಿಐ ಮಧುಸೂದನ್, ನಾಗಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.