ETV Bharat / state

ಜಗಳೂರಿನಲ್ಲಿ ಗ್ಯಾಸ್ ಟ್ಯಾಂಕರ್, ಲಾರಿ ಮುಖಾಮುಖಿ ಡಿಕ್ಕಿ: ಮೂವರು ಸಾವು - ಎರಡು ಲಾರಿಗಳು ಬೆಂಕಿಗಾಹುತಿ

ಜಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಲಾರಿಗಳು ಬೆಂಕಿಗಾಹುತಿಯಾಗಿ ಮೂವರು ಮೃತಪಟ್ಟಿದ್ದಾರೆ.

Fire to the Truck
ಹೊತ್ತಿ ಉರಿಯುತ್ತಿರುವ ಬೆಂಕಿ
author img

By

Published : Dec 26, 2019, 11:51 AM IST

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಗ್ಯಾಸ್ ಟ್ಯಾಂಕರ್ ಹಾಗೂ ಟೈರ್ ಸಾಗಣೆ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಅವಗಢ ಸಂಭವಿಸಿದ್ದು, ಮೂವರು ಮೃತಗಪಟ್ಟಿದ್ದಾರೆ.

ಗುಜರಾತ್ ಮೂಲದ ರಮೇಶ್, ಲಾದೂರಾಮ್ ಮೃತಪಟ್ಟ ಲಾರಿ ಚಾಲಕರು. ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಜಾರ್ಖಂಡ್ ರಾಜ್ಯದ ನೋಂದಣಿ ಹೊಂದಿರುವ ಗ್ಯಾಸ್ ಟ್ಯಾಂಕರ್ ಹೊಸಪೇಟೆಯಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿತ್ತು. ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಹರಿಯಾಣ ನೋಂದಣಿ ಸಂಖ್ಯೆಯ ಲಾರಿಯಲ್ಲಿ ಟೈರ್​ಗಳಿದ್ದವು. ಈ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತು.

ಹೊತ್ತಿ ಉರಿಯುತ್ತಿರುವ ಬೆಂಕಿ

ಬೆಂಕಿ ನಂದಿಸಲು ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಒಂದು ಲಾರಿಯಲ್ಲಿ 2 ದೇಹ ಹಾಗೂ ಮತ್ತೊಂದು ಲಾರಿಯಲ್ಲಿ 1 ದೇಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿರುವ ಕಾರಣದಿಂದಾಗಿ ಅರ್ಧ ರಸ್ತೆಯನ್ನು ಮುಚ್ಚಲಾಗಿತ್ತು. ಆದ್ರೆ, ಲಾರಿ ಚಾಲಕರಿಗೆ ಇದು ಗೊತ್ತಾಗದ ಕಾರಣ ಹಾಗೂ ವೇಗವಾಗಿ ಚಲಿಸುತ್ತಿದ್ದರಿಂದ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಗ್ಯಾಸ್ ಟ್ಯಾಂಕರ್ ಹಾಗೂ ಟೈರ್ ಸಾಗಣೆ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಅವಗಢ ಸಂಭವಿಸಿದ್ದು, ಮೂವರು ಮೃತಗಪಟ್ಟಿದ್ದಾರೆ.

ಗುಜರಾತ್ ಮೂಲದ ರಮೇಶ್, ಲಾದೂರಾಮ್ ಮೃತಪಟ್ಟ ಲಾರಿ ಚಾಲಕರು. ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಜಾರ್ಖಂಡ್ ರಾಜ್ಯದ ನೋಂದಣಿ ಹೊಂದಿರುವ ಗ್ಯಾಸ್ ಟ್ಯಾಂಕರ್ ಹೊಸಪೇಟೆಯಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿತ್ತು. ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಹರಿಯಾಣ ನೋಂದಣಿ ಸಂಖ್ಯೆಯ ಲಾರಿಯಲ್ಲಿ ಟೈರ್​ಗಳಿದ್ದವು. ಈ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತು.

ಹೊತ್ತಿ ಉರಿಯುತ್ತಿರುವ ಬೆಂಕಿ

ಬೆಂಕಿ ನಂದಿಸಲು ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಒಂದು ಲಾರಿಯಲ್ಲಿ 2 ದೇಹ ಹಾಗೂ ಮತ್ತೊಂದು ಲಾರಿಯಲ್ಲಿ 1 ದೇಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿರುವ ಕಾರಣದಿಂದಾಗಿ ಅರ್ಧ ರಸ್ತೆಯನ್ನು ಮುಚ್ಚಲಾಗಿತ್ತು. ಆದ್ರೆ, ಲಾರಿ ಚಾಲಕರಿಗೆ ಇದು ಗೊತ್ತಾಗದ ಕಾರಣ ಹಾಗೂ ವೇಗವಾಗಿ ಚಲಿಸುತ್ತಿದ್ದರಿಂದ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Intro:KN_DVG_02_3DEATH_SCRIPT_7203307

REPORTER : YOGARAJA G. H.


ಜಗಳೂರಿನಲ್ಲಿ ಲಾರಿಗಳು ಡಿಕ್ಕಿಯಾಗಿ ಹೊತ್ತಿ ಉರಿದ ಬೆಂಕಿ - ಅವಘಡದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿಕೆ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಗ್ಯಾಸ್ ಟ್ಯಾಂಕರ್ ಲಾರಿ ಹಾಗೂ ಟೈರ್ ಸಾಗಣೆ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ
ಡಿಕ್ಕಿಯಾಗಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.

ಗುಜರಾತ್ ಮೂಲದ ರಮೇಶ್, ಲಾದೂರಾಮ್ ಮೃತಪಟ್ಟ ಲಾರಿ ಚಾಲಕರು. ಆದ್ರೆ, ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ. ಜಾರ್ಖಂಡ್ ರಾಜ್ಯದ ನೋಂದಣಿ ಹೊಂದಿರುವ ಗ್ಯಾಸ್ ಟ್ಯಾಂಕರ್
ಹೊಸಪೇಟೆಯಿಂದ ಚಿತ್ರದುರ್ಗದ ಕಡೆಗೆ ಹೋಗುತಿತ್ತು. ಚಿತ್ರದುರ್ಗದಿಂದ ಕಡೆಯಿಂದ ಹೋಗುತ್ತಿದ್ದ ಹರ್ಯಾಣ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಲ್ಲಿ ಟೈರ್ ಗಳಿದ್ದವು. ಈ ಎರಡು
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತು. ಆದ್ರೆ, ಸ್ಥಳೀಯರು ಹತ್ತಿರವೂ ಹೋಗಲು ಸಾಧ್ಯವಾಗಲಿಲ್ಲ. ಅಷ್ಟು ಬೆಂಕಿ ಪ್ರಜ್ವಲಿಸುತಿತ್ತು.

ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಗಿ ಆವರಿಸಿಕೊಂಡಿತು. ಮೂರು ಗಂಟೆಗಳ ಕಾಲ ದಟ್ಟ ಹೊಗೆ ಕಾಣಿಸಿಕೊಂಡಿತು. ಸತತ ಮೂರು ಗಂಟೆಗೂ ಹೆಚ್ಚು ಹೊತ್ತು ಅಗ್ನಿಶಾಮಕ ದಳ ಸಿಬ್ಬಂದಿ
ಬೆಂಕಿ ನಂದಿಸಲು ಪ್ರಯಾಸ ಪಟ್ಟರು. ಗ್ಯಾಸ್ ಟ್ಯಾಂಕರ್ ನಲ್ಲಿ ಸುಟ್ಟು ಕರಕಲಾದ ಎರಡು ಮೃತದೇಹಗಳು ಸಿಕ್ಕರೆ, ಮತ್ತೊಂದು ಲಾರಿಯಲ್ಲಿ ಸುಟ್ಟುಕರಕಲಾದ ದೇಹ ಸಿಕ್ಕಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿರುವ ಕಾರಣದಿಂದಾಗಿ ಅರ್ಧ ರಸ್ತೆಯನ್ನು ಮುಚ್ಚಲಾಗಿತ್ತು. ಆದ್ರೆ, ಲಾರಿ ಚಾಲಕರಿಗೆ ಇದು ಗೊತ್ತಾಗದ ಕಾರಣ ಹಾಗೂ ವೇಗವಾಗಿ ಚಲಿಸುತ್ತಿದ್ದರಿಂದ ಈ
ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


Body:KN_DVG_02_3DEATH_SCRIPT_7203307

REPORTER : YOGARAJA G. H.


ಜಗಳೂರಿನಲ್ಲಿ ಲಾರಿಗಳು ಡಿಕ್ಕಿಯಾಗಿ ಹೊತ್ತಿ ಉರಿದ ಬೆಂಕಿ - ಅವಘಡದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿಕೆ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಗ್ಯಾಸ್ ಟ್ಯಾಂಕರ್ ಲಾರಿ ಹಾಗೂ ಟೈರ್ ಸಾಗಣೆ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ
ಡಿಕ್ಕಿಯಾಗಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.

ಗುಜರಾತ್ ಮೂಲದ ರಮೇಶ್, ಲಾದೂರಾಮ್ ಮೃತಪಟ್ಟ ಲಾರಿ ಚಾಲಕರು. ಆದ್ರೆ, ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ. ಜಾರ್ಖಂಡ್ ರಾಜ್ಯದ ನೋಂದಣಿ ಹೊಂದಿರುವ ಗ್ಯಾಸ್ ಟ್ಯಾಂಕರ್
ಹೊಸಪೇಟೆಯಿಂದ ಚಿತ್ರದುರ್ಗದ ಕಡೆಗೆ ಹೋಗುತಿತ್ತು. ಚಿತ್ರದುರ್ಗದಿಂದ ಕಡೆಯಿಂದ ಹೋಗುತ್ತಿದ್ದ ಹರ್ಯಾಣ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಲ್ಲಿ ಟೈರ್ ಗಳಿದ್ದವು. ಈ ಎರಡು
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತು. ಆದ್ರೆ, ಸ್ಥಳೀಯರು ಹತ್ತಿರವೂ ಹೋಗಲು ಸಾಧ್ಯವಾಗಲಿಲ್ಲ. ಅಷ್ಟು ಬೆಂಕಿ ಪ್ರಜ್ವಲಿಸುತಿತ್ತು.

ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಗಿ ಆವರಿಸಿಕೊಂಡಿತು. ಮೂರು ಗಂಟೆಗಳ ಕಾಲ ದಟ್ಟ ಹೊಗೆ ಕಾಣಿಸಿಕೊಂಡಿತು. ಸತತ ಮೂರು ಗಂಟೆಗೂ ಹೆಚ್ಚು ಹೊತ್ತು ಅಗ್ನಿಶಾಮಕ ದಳ ಸಿಬ್ಬಂದಿ
ಬೆಂಕಿ ನಂದಿಸಲು ಪ್ರಯಾಸ ಪಟ್ಟರು. ಗ್ಯಾಸ್ ಟ್ಯಾಂಕರ್ ನಲ್ಲಿ ಸುಟ್ಟು ಕರಕಲಾದ ಎರಡು ಮೃತದೇಹಗಳು ಸಿಕ್ಕರೆ, ಮತ್ತೊಂದು ಲಾರಿಯಲ್ಲಿ ಸುಟ್ಟುಕರಕಲಾದ ದೇಹ ಸಿಕ್ಕಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿರುವ ಕಾರಣದಿಂದಾಗಿ ಅರ್ಧ ರಸ್ತೆಯನ್ನು ಮುಚ್ಚಲಾಗಿತ್ತು. ಆದ್ರೆ, ಲಾರಿ ಚಾಲಕರಿಗೆ ಇದು ಗೊತ್ತಾಗದ ಕಾರಣ ಹಾಗೂ ವೇಗವಾಗಿ ಚಲಿಸುತ್ತಿದ್ದರಿಂದ ಈ
ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.