ಹರಿಹರ( ದಾವಣಗೆರೆ ): ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ವಿಶ್ವಶ್ರೇಷ್ಠ ಸಂವಿಧಾನಕ್ಕೆ ಭಾರತೀಯ ಪ್ರಜೆಗಳಾದ ನಾವೆಲ್ಲ ತಲೆಬಾಗಬೇಕು ಎಂದು ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಹೇಳಿದರು.
ವಿಶ್ವ ಶ್ರೇಷ್ಠ ಸಂವಿಧಾನಕ್ಕೆ ಭಾರತೀಯರಾದ ನಾವೆಲ್ಲರೂ ತಲೆಬಾಗಬೇಕು
ನಗರದ ಅಕ್ಷಯ ಆಸ್ಪತ್ರೆಯ ಮುಂಭಾಗದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಅಕ್ಷಯ ಆಸ್ಪತ್ರೆಯ ಸಹಯೋಗದೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೩ ನೇ ಪರಿನಿರ್ವಾಣ ದಿನ ಆಯೋಜನೆ ಮಾಡಲಾಗಿತ್ತು.
![ವಿಶ್ವ ಶ್ರೇಷ್ಠ ಸಂವಿಧಾನಕ್ಕೆ ಭಾರತೀಯರಾದ ನಾವೆಲ್ಲರೂ ತಲೆಬಾಗಬೇಕು ದಾವಣಗೆರೆಯಲ್ಲಿ ಪರಿನಿರ್ವಾಣ ದಿನ, Ambedkar Parinirvana day at Davanagere](https://etvbharatimages.akamaized.net/etvbharat/prod-images/768-512-5323183-thumbnail-3x2-nin.jpg?imwidth=3840)
ನಗರದ ಅಕ್ಷಯ ಆಸ್ಪತ್ರೆಯ ಮುಂಭಾಗದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಅಕ್ಷಯ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೩ ನೇ ಪರಿನಿರ್ವಾಣ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತಮಾಡಿ, ನಾವೆಲ್ಲರೂ ಭಾರತೀಯರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಇಲ್ಲಿ ನಮ್ಮ ಮಹಾನ್ ನಾಯಕ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ಜೀವಿಸುತ್ತಿದ್ದೇವೆ. ಸಂವಿಧಾನ ನಮಗೆ ಎಲ್ಲವನ್ನೂ ನೀಡಿದೆ ಎಂದರು.
ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್, ಯುವಕರು ಇಂದಿನ ದಿನಗಳಲ್ಲಿ ಮೋಜು ಮಸ್ತಿಗಾಗಿ ಅನೇಕ ರೀತಿಯ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಅವರ ಜೀವನವನ್ನೇ ಹಾಳು ಮಾಡಿಕೊಳ್ಳುವುದರ ಜೊತೆಗೆ ಪೋಷಕರಿಗೂ ಸಹ ತೊಂದರೆ ಕೊಡುತ್ತಿದ್ದಾರೆ ಎಂದು ಯುವಕರಿಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದರು.
ಹರಿಹರ( ದಾವಣಗೆರೆ ): ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ವಿಶ್ವಶ್ರೇಷ್ಠ ಸಂವಿಧಾನಕ್ಕೆ ಭಾರತೀಯ ಪ್ರಜೆಗಳಾದ ನಾವೆಲ್ಲ ತಲೆಬಾಗಬೇಕು ಎಂದು ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಹೇಳಿದರು.
ನಗರದ ಅಕ್ಷಯ ಆಸ್ಪತ್ರೆಯ ಮುಂಭಾಗದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಅಕ್ಷಯ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೩ ನೇ ಪರಿನಿರ್ವಾಣ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತಮಾಡಿ, ನಾವೆಲ್ಲರೂ ಭಾರತೀಯರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಇಲ್ಲಿ ನಮ್ಮ ಮಹಾನ್ ನಾಯಕ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ಜೀವಿಸುತ್ತಿದ್ದೇವೆ. ಸಂವಿಧಾನ ನಮಗೆ ಎಲ್ಲವನ್ನೂ ನೀಡಿದೆ ಎಂದರು.
ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್, ಯುವಕರು ಇಂದಿನ ದಿನಗಳಲ್ಲಿ ಮೋಜು ಮಸ್ತಿಗಾಗಿ ಅನೇಕ ರೀತಿಯ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಅವರ ಜೀವನವನ್ನೇ ಹಾಳು ಮಾಡಿಕೊಳ್ಳುವುದರ ಜೊತೆಗೆ ಪೋಷಕರಿಗೂ ಸಹ ತೊಂದರೆ ಕೊಡುತ್ತಿದ್ದಾರೆ ಎಂದು ಯುವಕರಿಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದರು.
intro:
ಹರಿಹರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ವಿಶ್ವಶ್ರೇಷ್ಠ ಸಂವಿಧಾನಕ್ಕೆ ಭಾರತೀಯ ಪ್ರಜೆಗಳಾದ ನಾವೆಲ್ಲ ತಲೆಬಾಗಬೇಕು ಎಂದು ದಾವಣಗೆರೆ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಅಭಿಪ್ರಾಯ ತಿಳಿಸಿದರು.
body:
ನಗರದ ಅಕ್ಷಯ ಆಸ್ಪತ್ರೆಯ ಮುಂಭಾಗದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಅಕ್ಷಯ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೩ ನೇ ಪರಿನಿರ್ವಾಣ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲರೂ ಭಾರತೀಯರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಇಲ್ಲಿ ನಮ್ಮ ಮಹಾನ್ ನಾಯಕ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ಜೀವಿಸುತ್ತಿದ್ದೇವೆ ಸಂವಿಧಾನ ನಮಗೆ ಎಲ್ಲವನ್ನೂ ನೀಡಿದ್ದು, ಇಂದು ಅಂತಹ ಮಹಾನ್ ನಾಯಕನ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನದಂತಹ ಶಿಬಿರ ನಡೆಸುತ್ತಿರುವುದು ತುಂಬಾ ಉತ್ತಮವಾದ ಕಾರ್ಯ ಎಂದು ಶ್ಲಾಘಿಸಿದರು.
ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್ ಅವರು, ನಮ್ಮ ಜೀವನಕ್ಕೆ ಆರೋಗ್ಯ ತುಂಬಾ ಮುಖ್ಯವಾಗಿದ್ದು ಆರೋಗ್ಯದ ಕಡೆಗೆ ಎಲ್ಲರೂ ಹೆಚ್ಚಿನ ಗಮನಹರಿಸಬೇಕಾಗಿದೆ ಮತ್ತು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.
ಯುವಕರು ಇಂದಿನ ದಿನಗಳಲ್ಲಿ ಮೋಜು ಮಸ್ತಿಗಾಗಿ ಅನೇಕ ರೀತಿಯ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಅವರ ಜೀವನವನ್ನೇ ಹಾಳು ಮಾಡಿಕೊಳ್ಳುವುದರ ಜೊತೆಗೆ ಪೋಷಕರಿಗೂ ಸಹ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸ ಬೇಕಾಗಿದೆ ಆ ನಿಟ್ಟಿನಲ್ಲಿ ಹರಿಹರ ಆರಕ್ಷಕ ಇಲಾಖೆಯು ಸಹ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ಮಹಾನ್ ನಾಯಕರಾದ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಸುತ್ತಿರುವುದು ಉತ್ತಮ ಅಭ್ಯಾಸ. ಇದೇ ರೀತಿ ಮಹನಿಯರ ಆಚರಣೆಯನ್ನು ಜನ ಮೆಚ್ಚುವ ರೀತಿಯಲ್ಲಿ ಸಂಘಟನೆಗಳು ನೆಡೆಸಿಕೊಂಡು ಬಂದರೆ ಸಮಾಜದಲ್ಲಿನ ಜನರು ಎಲ್ಲಾ ಸಂಘಟನೆಗಳನ್ನು ಹಾಗೂ ಅವರ ಕಾರ್ಯವನ್ನು ಮೆಚ್ಚಿಕೊಳ್ಳುತ್ತಾರೆ ಎಂದು ತಿಳಿಸಿದರು.
conclusion:
ಕಾರ್ಯಕ್ರಮದಲ್ಲಿ ಡಾ.ವಿ.ಟಿ. ನಾಗರಾಜ್, ಡಾ.ಎನ್. ಸೀಮಾ, ಡಾ.ಜಿ.ಎಸ್ ಅನಂತರಾಜು, ಡಾ.ಡಿ. ಚಂದ್ರಿಕಾ, ಡಾ.ಕೆ.ವಿ. ಗಿರಿಧರ್, ಡಾ.ಎನ್. ಮೃತ್ಯುಂಜಯ, ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಉಮಾ ಮಹೇಶ್ವರ್, ಬಾನುವಳ್ಳಿ ಚೌಡಪ್ಪ, ಡಿ.ಎಂ.ಮಂಜುನಾಥ್, ಹಳದಪ್ಪ, ಮಹಮ್ಮದ್ ಗೌಸ್, ರಮೇಶ್, ಬಸವರಾಜು, ಮತ್ತಿತರರು ಉಪಸ್ಥಿತರಿದ್ದರು.
Body:ವಿಶ್ವ ಶ್ರೇಷ್ಠ ಸಂವಿಧಾನಕ್ಕೆ ಭಾರತೀಯರಾದ ನಾವೆಲ್ಲರೂ ತಲೆಬಾಗಬೇಕು
intro:
ಹರಿಹರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ವಿಶ್ವಶ್ರೇಷ್ಠ ಸಂವಿಧಾನಕ್ಕೆ ಭಾರತೀಯ ಪ್ರಜೆಗಳಾದ ನಾವೆಲ್ಲ ತಲೆಬಾಗಬೇಕು ಎಂದು ದಾವಣಗೆರೆ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಅಭಿಪ್ರಾಯ ತಿಳಿಸಿದರು.
body:
ನಗರದ ಅಕ್ಷಯ ಆಸ್ಪತ್ರೆಯ ಮುಂಭಾಗದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಅಕ್ಷಯ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೩ ನೇ ಪರಿನಿರ್ವಾಣ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲರೂ ಭಾರತೀಯರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಇಲ್ಲಿ ನಮ್ಮ ಮಹಾನ್ ನಾಯಕ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ಜೀವಿಸುತ್ತಿದ್ದೇವೆ ಸಂವಿಧಾನ ನಮಗೆ ಎಲ್ಲವನ್ನೂ ನೀಡಿದ್ದು, ಇಂದು ಅಂತಹ ಮಹಾನ್ ನಾಯಕನ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನದಂತಹ ಶಿಬಿರ ನಡೆಸುತ್ತಿರುವುದು ತುಂಬಾ ಉತ್ತಮವಾದ ಕಾರ್ಯ ಎಂದು ಶ್ಲಾಘಿಸಿದರು.
ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್ ಅವರು, ನಮ್ಮ ಜೀವನಕ್ಕೆ ಆರೋಗ್ಯ ತುಂಬಾ ಮುಖ್ಯವಾಗಿದ್ದು ಆರೋಗ್ಯದ ಕಡೆಗೆ ಎಲ್ಲರೂ ಹೆಚ್ಚಿನ ಗಮನಹರಿಸಬೇಕಾಗಿದೆ ಮತ್ತು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.
ಯುವಕರು ಇಂದಿನ ದಿನಗಳಲ್ಲಿ ಮೋಜು ಮಸ್ತಿಗಾಗಿ ಅನೇಕ ರೀತಿಯ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಅವರ ಜೀವನವನ್ನೇ ಹಾಳು ಮಾಡಿಕೊಳ್ಳುವುದರ ಜೊತೆಗೆ ಪೋಷಕರಿಗೂ ಸಹ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸ ಬೇಕಾಗಿದೆ ಆ ನಿಟ್ಟಿನಲ್ಲಿ ಹರಿಹರ ಆರಕ್ಷಕ ಇಲಾಖೆಯು ಸಹ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ಮಹಾನ್ ನಾಯಕರಾದ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಸುತ್ತಿರುವುದು ಉತ್ತಮ ಅಭ್ಯಾಸ. ಇದೇ ರೀತಿ ಮಹನಿಯರ ಆಚರಣೆಯನ್ನು ಜನ ಮೆಚ್ಚುವ ರೀತಿಯಲ್ಲಿ ಸಂಘಟನೆಗಳು ನೆಡೆಸಿಕೊಂಡು ಬಂದರೆ ಸಮಾಜದಲ್ಲಿನ ಜನರು ಎಲ್ಲಾ ಸಂಘಟನೆಗಳನ್ನು ಹಾಗೂ ಅವರ ಕಾರ್ಯವನ್ನು ಮೆಚ್ಚಿಕೊಳ್ಳುತ್ತಾರೆ ಎಂದು ತಿಳಿಸಿದರು.
conclusion:
ಕಾರ್ಯಕ್ರಮದಲ್ಲಿ ಡಾ.ವಿ.ಟಿ. ನಾಗರಾಜ್, ಡಾ.ಎನ್. ಸೀಮಾ, ಡಾ.ಜಿ.ಎಸ್ ಅನಂತರಾಜು, ಡಾ.ಡಿ. ಚಂದ್ರಿಕಾ, ಡಾ.ಕೆ.ವಿ. ಗಿರಿಧರ್, ಡಾ.ಎನ್. ಮೃತ್ಯುಂಜಯ, ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಉಮಾ ಮಹೇಶ್ವರ್, ಬಾನುವಳ್ಳಿ ಚೌಡಪ್ಪ, ಡಿ.ಎಂ.ಮಂಜುನಾಥ್, ಹಳದಪ್ಪ, ಮಹಮ್ಮದ್ ಗೌಸ್, ರಮೇಶ್, ಬಸವರಾಜು, ಮತ್ತಿತರರು ಉಪಸ್ಥಿತರಿದ್ದರು.
Conclusion: