ETV Bharat / state

ತೋಟಗಾರಿಕ ಸಹಾಯಕ ನಿರ್ದೇಶಕ ಸೇರಿ ಇಬ್ಬರು ರೆಡ್​ ಹ್ಯಾಂಡಾಗಿ ಎಸಿಬಿ ಬಲೆಗೆ - ತೋಟಗಾರಿಕ ಸಹಾಯಕ ನಿರ್ದೇಶಕ ಅಭಿಜಿತ್ ಮತ್ತು ಸಿಬ್ಬಂದಿ ಕರಿಬಸಪ್ಪ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ನರೇಗಾದ ಯೋಜನೆ ಹಣ ಬಿಡುಗಡೆ ಮಾಡಲು 4 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೃಷಿ ನಿರ್ದೇಶಕ ಕಚೇರಿಯ ತೋಟಗಾರಿಕ ಸಹಾಯಕ ನಿರ್ದೇಶಕ ಅಭಿಜಿತ್ ಮತ್ತು ಸಿಬ್ಬಂದಿ ಕರಿಬಸಪ್ಪ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Assistant Director of Horticulture and two arrest for corruption
ಎಸಿಬಿ ದಾಳಿ, ತೋಟಗಾರಿಕ ಸಹಾಯಕ ನಿರ್ದೇಶಕ ಸೇರಿ ಒಟ್ಟು ಇಬ್ಬರು ಬಲೆಗೆ
author img

By

Published : Mar 14, 2022, 8:46 PM IST

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಕೃಷಿ ನಿರ್ದೇಶಕ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ ನ್ಯಾಮತಿ ಪಟ್ಟಣದ ತೋಟಗಾರಿಕ ಸಹಾಯಕ ನಿರ್ದೇಶಕ ಅಭಿಜಿತ್ ಮತ್ತು ಸಿಬ್ಬಂದಿ ಕರಿಬಸಪ್ಪ ಇಬ್ಬರು ಬಲೆಗೆ ಬಿದ್ದಿದ್ದಾರೆ.

ನರೇಗಾದ ಯೋಜನೆ ಹಣ ಬಿಡುಗಡೆ ಮಾಡಲು 4 ಸಾವಿರ ರೂಪಅಯಿ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದ ರೈತ ಮೊಹನ್ ದೂರಿನ ಮೇಲೆ ದಾಳಿ ನಡೆಸಲಾಗಿದ್ದು, ರೈತನ ಬಳಿ ಅಭಿಜಿತ್ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಈ ವೇಳೆ 4 ಸಾವಿರ ಲಂಚ ಪಡೆಯುವಾಗ ಅಭಿಜಿತ್ ಮತ್ತು ಕರಿಬಸಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ‌.

ಇದನ್ನೂ ಓದಿ: ವಿಜಯಪುರ : ದೇವರಾಜ ಅರಸು ಅಭಿವೃದ್ಧಿ ನಿಗಮದ ಸಹಾಯಕ ಅಧಿಕಾರಿ ಎಸಿಬಿ ಬಲೆಗೆ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಕೃಷಿ ನಿರ್ದೇಶಕ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ ನ್ಯಾಮತಿ ಪಟ್ಟಣದ ತೋಟಗಾರಿಕ ಸಹಾಯಕ ನಿರ್ದೇಶಕ ಅಭಿಜಿತ್ ಮತ್ತು ಸಿಬ್ಬಂದಿ ಕರಿಬಸಪ್ಪ ಇಬ್ಬರು ಬಲೆಗೆ ಬಿದ್ದಿದ್ದಾರೆ.

ನರೇಗಾದ ಯೋಜನೆ ಹಣ ಬಿಡುಗಡೆ ಮಾಡಲು 4 ಸಾವಿರ ರೂಪಅಯಿ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದ ರೈತ ಮೊಹನ್ ದೂರಿನ ಮೇಲೆ ದಾಳಿ ನಡೆಸಲಾಗಿದ್ದು, ರೈತನ ಬಳಿ ಅಭಿಜಿತ್ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಈ ವೇಳೆ 4 ಸಾವಿರ ಲಂಚ ಪಡೆಯುವಾಗ ಅಭಿಜಿತ್ ಮತ್ತು ಕರಿಬಸಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ‌.

ಇದನ್ನೂ ಓದಿ: ವಿಜಯಪುರ : ದೇವರಾಜ ಅರಸು ಅಭಿವೃದ್ಧಿ ನಿಗಮದ ಸಹಾಯಕ ಅಧಿಕಾರಿ ಎಸಿಬಿ ಬಲೆಗೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.