ETV Bharat / state

ಕೊರೊನಾ ಭೀತಿ ಹಿನ್ನೆಲೆ: ಚನ್ನಗಿರಿಯಲ್ಲಿ ಭೈರತಿ ಬಸವರಾಜ್ ಸಭೆ - ಕೋವಿಡ್​​ ಪ್ರಗತಿ ಪರಿಶೀಲನಾ ಸಭೆ

ಚನ್ನಗಿರಿ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನೇತೃತ್ವದಲ್ಲಿ, ಕೋವಿಡ್​​ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಚನ್ನಗಿರಿಯಲ್ಲಿ ಭೈರತಿ ಬಸವರಾಜ್ ಸಭೆ
ಚನ್ನಗಿರಿಯಲ್ಲಿ ಭೈರತಿ ಬಸವರಾಜ್ ಸಭೆ
author img

By

Published : Apr 21, 2020, 1:43 PM IST

ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್​​​, ಚನ್ನಗಿರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಚನ್ನಗಿರಿ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೋವಿಡ್​​​ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವೆಲ್ಲಾ‌ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ , ಸಂಸದ ಜಿ. ಎಂ. ಸಿದ್ದೇಶ್ವರ ಭಾಗಿಯಾಗಿದ್ದರು. ಚನ್ನಗಿರಿ ತಾಲೂಕಿನ‌ ವಿವಿಧ ಗ್ರಾಮಗಳಿಗೆ 3 ಲಕ್ಷ ಮಾಸ್ಕ್ ಹಾಗೂ ಬಡವರು, ನಿರ್ಗತಿಕರಿಗೆ ಇದೇ ವೇಳೆ ಆಹಾರಧಾನ್ಯದ ಕಿಟ್ ವಿತರಣೆ ಮಾಡಲಾಯಿತು.

ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್​​​, ಚನ್ನಗಿರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಚನ್ನಗಿರಿ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೋವಿಡ್​​​ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವೆಲ್ಲಾ‌ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ , ಸಂಸದ ಜಿ. ಎಂ. ಸಿದ್ದೇಶ್ವರ ಭಾಗಿಯಾಗಿದ್ದರು. ಚನ್ನಗಿರಿ ತಾಲೂಕಿನ‌ ವಿವಿಧ ಗ್ರಾಮಗಳಿಗೆ 3 ಲಕ್ಷ ಮಾಸ್ಕ್ ಹಾಗೂ ಬಡವರು, ನಿರ್ಗತಿಕರಿಗೆ ಇದೇ ವೇಳೆ ಆಹಾರಧಾನ್ಯದ ಕಿಟ್ ವಿತರಣೆ ಮಾಡಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.