ETV Bharat / state

ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ.. ಬೈಕ್​ ಸವಾರ ಸ್ಥಳದಲ್ಲೇ ಸಾವು

author img

By

Published : Dec 6, 2019, 10:55 AM IST

ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

bike-and-car-accident-in-davanagere
ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ..ಬೈಕ್​ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ..ಬೈಕ್​ ಸವಾರ ಸ್ಥಳದಲ್ಲೇ ಸಾವು

ಸತ್ಯನಾರಾಯಣ ಕ್ಯಾಂಪ್ ನಿವಾಸಿ ಸತ್ಯನಾರಾಯಣಪ್ಪ(65) ಮೃತ ರ್ದುದೈವಿ. ಸತ್ಯನಾರಾಯಣ ಎಂದಿನಂತೆ ಕ್ಯಾಂಪ್​ನಲ್ಲಿ ಸಾಕಿದ್ದ ಹಸುವಿನ ಹಾಲನ್ನ ಮನೆ ಬಳಕೆಗೆ ತರಲು ತೋಟಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕೆಎ 03- ಎಡಿ 9579 ನಂಬರ್​ನ ಈಟಿಯಸ್ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಮಂಜುನಾಥ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..

ದಾವಣಗೆರೆ: ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ..ಬೈಕ್​ ಸವಾರ ಸ್ಥಳದಲ್ಲೇ ಸಾವು

ಸತ್ಯನಾರಾಯಣ ಕ್ಯಾಂಪ್ ನಿವಾಸಿ ಸತ್ಯನಾರಾಯಣಪ್ಪ(65) ಮೃತ ರ್ದುದೈವಿ. ಸತ್ಯನಾರಾಯಣ ಎಂದಿನಂತೆ ಕ್ಯಾಂಪ್​ನಲ್ಲಿ ಸಾಕಿದ್ದ ಹಸುವಿನ ಹಾಲನ್ನ ಮನೆ ಬಳಕೆಗೆ ತರಲು ತೋಟಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕೆಎ 03- ಎಡಿ 9579 ನಂಬರ್​ನ ಈಟಿಯಸ್ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಮಂಜುನಾಥ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..

Intro:ದಾವಣಗೆರೆ; ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ -4ರಲ್ಲಿ ನಡೆದಿದೆ..
Body:ಸತ್ಯನಾರಾಯಣ ಕ್ಯಾಂಪ್ ನಿವಾಸಿ ಸತ್ಯನಾರಾಯಣಪ್ಪ(65) ಸಾವನ್ನಪ್ಪಿದ ಬೈಕ್ ಸವಾರ. ಇತ ನಗರದ ಸಿದ್ದವೀರಪ್ಪ ಬಡಾವಣೆಯಲ್ಲಿ ನೆಲೆಸಿದ್ದು ಎಂದಿನಂತೆ ಇಂದು ಸತ್ಯನಾರಾಯಣ ಕ್ಯಾಂಪ್ ನಲ್ಲಿ ಸಾಕಿದ್ದ ಹಸುವಿನ ಹಾಲನ್ನು ಮನೆ ಬಳಕೆಗೆ ತರಲು ತೋಟಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ KA03- AD 9579 ನಂಬರಿನ ಈಟಿಯಸ್ ಕಾರು ಬೈಕ್ ಗೆ ಗುದ್ದಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನೂ ಕಾರ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆ ಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.