ETV Bharat / state

ಹರಪನಹಳ್ಳಿಯಲ್ಲಿ ಬಾಲಕನ ಮೇಲೆ ಹರಿದ ಬಸ್​​​... ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

author img

By

Published : Dec 25, 2019, 7:37 PM IST

ಕೆಎಸ್ಆ​ರ್​ಟಿಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Buss Accident A Boy Died  in Davanagere
ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ಅಪಘಾತ ದೃಶ್ಯ...!

ದಾವಣಗೆರೆ: ಕೆಎಸ್ಆ​ರ್​ಟಿಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಭಯಾನಕ ಅಪಘಾತ ದೃಶ್ಯ

ಕೆ.ಎಂ.ಸಿದ್ದೇಶ್ ಮೃತ ಬಾಲಕ ಎನ್ನಲಾಗಿದೆ. ಹರಪನಹಳ್ಳಿ ತಾಲೂಕಿನ‌ ಕೆ.ಕಲ್ಲಳಿ ಗ್ರಾಮದ ನಿವಾಸಿಯಾದ ಈ ಬಾಲಕ ರಸ್ತೆ ದಾಟಲು ಮುಂದಾಗುತ್ತಿದ್ದಂತೆ ಬಸ್​ ಚಕ್ರಕ್ಕೆ ಸಿಲುಕಿದ್ದಾನೆ. ಸ್ಥಳೀಯರು ತಕ್ಷಣವೇ ಸಹಾಯಕ್ಕೆ ಹೋದರಾದರೂ ಬಾಲಕ ಉಳಿಯಲಿಲ್ಲ‌. ಸ್ಥಳದಲ್ಲೇ ಇದ್ದ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ: ಕೆಎಸ್ಆ​ರ್​ಟಿಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಭಯಾನಕ ಅಪಘಾತ ದೃಶ್ಯ

ಕೆ.ಎಂ.ಸಿದ್ದೇಶ್ ಮೃತ ಬಾಲಕ ಎನ್ನಲಾಗಿದೆ. ಹರಪನಹಳ್ಳಿ ತಾಲೂಕಿನ‌ ಕೆ.ಕಲ್ಲಳಿ ಗ್ರಾಮದ ನಿವಾಸಿಯಾದ ಈ ಬಾಲಕ ರಸ್ತೆ ದಾಟಲು ಮುಂದಾಗುತ್ತಿದ್ದಂತೆ ಬಸ್​ ಚಕ್ರಕ್ಕೆ ಸಿಲುಕಿದ್ದಾನೆ. ಸ್ಥಳೀಯರು ತಕ್ಷಣವೇ ಸಹಾಯಕ್ಕೆ ಹೋದರಾದರೂ ಬಾಲಕ ಉಳಿಯಲಿಲ್ಲ‌. ಸ್ಥಳದಲ್ಲೇ ಇದ್ದ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:KN_DVG_05_25_ACCIDENT_SCRIPT_7203307

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ...!

ದಾವಣಗೆರೆ: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆ.ಎಂ.ಸಿದ್ದೇಶ್ ಮೃತ ಬಾಲಕ. ಹರಪನಹಳ್ಳಿ ತಾಲೂಕಿನ‌ ಕೆ. ಕಲ್ಲಳಿ ಗ್ರಾಮದ ಬಾಲಕ ರಸ್ತೆ ದಾಟಲು ಮುಂದಾಗುತ್ತಿದ್ದಂತೆ ಬಸ್ ನ ಚಕ್ರಕ್ಕೆ ಸಿಲುಕಿದ್ದಾನೆ. ಸ್ಥಳೀಯರು ತಕ್ಷಣವೇ ಹೋದರೂ ಬಾಲಕ ಉಳಿಯಲಿಲ್ಲ‌. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:KN_DVG_05_25_ACCIDENT_SCRIPT_7203307

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ...!

ದಾವಣಗೆರೆ: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆ.ಎಂ.ಸಿದ್ದೇಶ್ ಮೃತ ಬಾಲಕ. ಹರಪನಹಳ್ಳಿ ತಾಲೂಕಿನ‌ ಕೆ. ಕಲ್ಲಳಿ ಗ್ರಾಮದ ಬಾಲಕ ರಸ್ತೆ ದಾಟಲು ಮುಂದಾಗುತ್ತಿದ್ದಂತೆ ಬಸ್ ನ ಚಕ್ರಕ್ಕೆ ಸಿಲುಕಿದ್ದಾನೆ. ಸ್ಥಳೀಯರು ತಕ್ಷಣವೇ ಹೋದರೂ ಬಾಲಕ ಉಳಿಯಲಿಲ್ಲ‌. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.