ETV Bharat / state

ಬಾಲಕಿಯ ಬದುಕು ಕಿತ್ತುಕೊಂಡ ಜೋಕಾಲಿ: ಆಟ ಆಡ್ತಾ ಪ್ರಾಣಪಕ್ಷಿ ಹಾರಿಹೋಯ್ತು.. - Davanagere crime news

ಎರಡು ದಿನಗಳ ಹಿಂದೆ ಆಕೆ ದೀಪಾವಳಿ ಹಬ್ಬಕ್ಕೆ ಖುಷಿಯಿಂದ ಮನೆಗೆ ಬಂದಿದ್ದಳು. ಮನೆಯಲ್ಲಿ ತನ್ನ ತಮ್ಮನನ್ನು ಮಲಗಿಸಲು ಹಾಕಿದ್ದ ಜೋಕಾಲಿಯಲ್ಲಿ ಸಂಜನ ಆಗಾಗ ಆಟವಾಡುತ್ತಿದ್ದಳು. ಆದರೆ, ದುರದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ವೇಳೆ ದುರಂತ ನಡೆದುಹೋಯ್ತು.

ಜೋಕಾಲಿ ಆಟ ಆಡುವಾಗ ದುರಂತ
author img

By

Published : Oct 31, 2019, 4:51 PM IST

ದಾವಣಗೆರೆ: ಜೋಕಾಲಿ ಆಟ ಆಡುತ್ತಿರುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿಹಾಕಿಕೊಂಡು ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಆಜಾದ್ ನಗರದ ಬಳಿ‌ಯ ಕೊರಚರಹಟ್ಟಿಯಲ್ಲಿ ನಡೆದಿದೆ‌.

ಸಂಜನ(11) ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕಿ.

ಮೂರ್ತಪ್ಪ ಹಾಗೂ ಶಾಂತಮ್ಮ ದಂಪತಿಯ ಮೊದಲನೇ ಮಗಳಾಗಿದ್ದ ಸಂಜನ ಜಗಳೂರಿನ ದೇವಿಕೆರೆ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬಕ್ಕೆ ಬಹಳ ಖುಷಿಯಿಂದ ಆಕೆ ಮನೆಗೆ ಬಂದಿದ್ದಾಳೆ. ಮನೆಯಲ್ಲಿ ತನ್ನ ತಮ್ಮನನ್ನು ಮಲಗಿಸಲು ಹಾಕಿದ್ದ ಜೋಕಾಲಿಯಲ್ಲಿ ಸಂಜನ ಆಗಾಗ ಆಟವಾಡುತ್ತಿದ್ದಳಂತೆ. ಆದರೆ, ದುರದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕೊರಳಿಗೆ ಹಗ್ಗ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.

ಕುತ್ತಿಗೆಗೆ ಹಗ್ಗ ಸಿಲುಕಿಕೊಂಡು ಬಾಲಕಿ ದಾರುಣ ಸಾವು

ಸದ್ಯ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮಗಳನ್ನು ಕಳೆದುಕೊಂಡ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ದಾವಣಗೆರೆ: ಜೋಕಾಲಿ ಆಟ ಆಡುತ್ತಿರುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿಹಾಕಿಕೊಂಡು ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಆಜಾದ್ ನಗರದ ಬಳಿ‌ಯ ಕೊರಚರಹಟ್ಟಿಯಲ್ಲಿ ನಡೆದಿದೆ‌.

ಸಂಜನ(11) ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕಿ.

ಮೂರ್ತಪ್ಪ ಹಾಗೂ ಶಾಂತಮ್ಮ ದಂಪತಿಯ ಮೊದಲನೇ ಮಗಳಾಗಿದ್ದ ಸಂಜನ ಜಗಳೂರಿನ ದೇವಿಕೆರೆ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬಕ್ಕೆ ಬಹಳ ಖುಷಿಯಿಂದ ಆಕೆ ಮನೆಗೆ ಬಂದಿದ್ದಾಳೆ. ಮನೆಯಲ್ಲಿ ತನ್ನ ತಮ್ಮನನ್ನು ಮಲಗಿಸಲು ಹಾಕಿದ್ದ ಜೋಕಾಲಿಯಲ್ಲಿ ಸಂಜನ ಆಗಾಗ ಆಟವಾಡುತ್ತಿದ್ದಳಂತೆ. ಆದರೆ, ದುರದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕೊರಳಿಗೆ ಹಗ್ಗ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.

ಕುತ್ತಿಗೆಗೆ ಹಗ್ಗ ಸಿಲುಕಿಕೊಂಡು ಬಾಲಕಿ ದಾರುಣ ಸಾವು

ಸದ್ಯ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮಗಳನ್ನು ಕಳೆದುಕೊಂಡ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜೋಲಿಯಾಡುತ್ತಿರುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿಹಾಕಿಕೊಂಡು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ದಾವಣಗೆರೆಯ ಆಜಾದ್ ನಗರದ ಬಳಿ‌ಯ ಕೊರಚರಹಟ್ಟಿಯಲ್ಲಿ ನಡೆದಿದೆ‌..

ಸಂಜನ(11) ಸಾವನ್ನಪ್ಪಿದ ಬಾಲಕಿಯಾಗಿದ್ದು.. ಮೂರ್ತಪ್ಪ ಹಾಗೂ ಶಾಂತಮ್ಮ ಎನ್ನುವರ ಮೊದಲನೇ ಮಗಳಾಗಿದ್ದ ಸಂಜನ. ಜಗಳೂರಿನ ದೇವಿಕೆರೆ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬಕ್ಕೆ ಮನೆಗೆ ಬಂದಿದ್ದಳು. ಮನೆಯಲ್ಲಿ ಕೊನೆಯ ಮಗುವನ್ನು ಮಲಗಿಸಲು ಹಾಕಿದ್ದ ಜೋಲಿಯಲ್ಲಿ ಸಂಜನ ಆಗಾಗ ಆಟವಾಡುತ್ತಿದ್ದಳು. ಆದರೆ ದುರದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ವೇಳೆ ಜೋಲಿಯಲ್ಲಿ ಆಟವಾಡುತ್ತಿದ್ದ ಸಂಜನ ಕೊರಳಿಗೆ ಹಗ್ಗ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಸದ್ಯ ಬಾಲಕಿಯ ಮೃತದೇಹ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..ಅಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿ ‌ಘಟನೆ ನಡೆದಿದೆ..

ಪ್ಲೊ...

ಪ್ಲೋ..Body:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜೋಲಿಯಾಡುತ್ತಿರುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿಹಾಕಿಕೊಂಡು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ದಾವಣಗೆರೆಯ ಆಜಾದ್ ನಗರದ ಬಳಿ‌ಯ ಕೊರಚರಹಟ್ಟಿಯಲ್ಲಿ ನಡೆದಿದೆ‌..

ಸಂಜನ(11) ಸಾವನ್ನಪ್ಪಿದ ಬಾಲಕಿಯಾಗಿದ್ದು.. ಮೂರ್ತಪ್ಪ ಹಾಗೂ ಶಾಂತಮ್ಮ ಎನ್ನುವರ ಮೊದಲನೇ ಮಗಳಾಗಿದ್ದ ಸಂಜನ. ಜಗಳೂರಿನ ದೇವಿಕೆರೆ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬಕ್ಕೆ ಮನೆಗೆ ಬಂದಿದ್ದಳು. ಮನೆಯಲ್ಲಿ ಕೊನೆಯ ಮಗುವನ್ನು ಮಲಗಿಸಲು ಹಾಕಿದ್ದ ಜೋಲಿಯಲ್ಲಿ ಸಂಜನ ಆಗಾಗ ಆಟವಾಡುತ್ತಿದ್ದಳು. ಆದರೆ ದುರದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ವೇಳೆ ಜೋಲಿಯಲ್ಲಿ ಆಟವಾಡುತ್ತಿದ್ದ ಸಂಜನ ಕೊರಳಿಗೆ ಹಗ್ಗ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಸದ್ಯ ಬಾಲಕಿಯ ಮೃತದೇಹ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..ಅಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿ ‌ಘಟನೆ ನಡೆದಿದೆ..

ಪ್ಲೊ...

ಪ್ಲೋ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.