ETV Bharat / state

ಪರಿಹಾರ ಸಾಮಗ್ರಿ ಸಂಗ್ರಹಿಸಿ ಸ್ವತಃ ಟ್ರ್ಯಾಕ್ಟರ್ ಮೂಲಕ ವಿತರಿಸಿದ ರೇಣುಕಾಚಾರ್ಯ

author img

By

Published : Aug 16, 2019, 10:51 PM IST

ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಕೆರೆ, ಬೆನಕನಹಳ್ಳಿ ಸೇರಿ ಇತರೆ ಗ್ರಾಮದ ಗ್ರಾಮಸ್ಥರು ಸಂತ್ರಸ್ತರಿಗಾಗಿ ಪರಿಹಾರ ನಿಧಿ ಸಂಗ್ರಹಿಸುವ ಜೊತೆಗೆ ಅಕ್ಕಿ, ಬಟ್ಟೆ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಿದನ್ನು ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸ್ವತಃ ಅವರೇ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಸಂಗ್ರಹಿಸಿದರು.

collection-of-relief-materials-for-refugeesin-davanagere-arakere

ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆಯಿಂದ ಲಕ್ಷಾಂತರ ಮಂದಿ ನಿರ್ಗತಿಕರಾಗಿದ್ದಾರೆ. ಎಲ್ಲೆಡೆಯಿಂದಲೂ ನಿರಾಶ್ರಿತರಿಗೆ ಪರಿಹಾರ ಹರಿದು ಬರುತ್ತಿದೆ. ಜಿಲ್ಲೆಯಲ್ಲಿಯೂ ಸಾಕಷ್ಟು ಜನರು ಸಂತ್ರಸ್ತರ ಕಷ್ಟಕ್ಕೆ ಮರುಗುತ್ತಿದ್ದಾರೆ. ಪ್ರತಿ ಗ್ರಾಮದಿಂದಲೂ ವಸ್ತುಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ಅದರ ಬೆನ್ನಲ್ಲೇ ಜಿಲ್ಲೆಯ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸ್ವತಃ ಅವರೇ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಿಹಾರ ವಸ್ತುಗಳನ್ನು ಸಂಗ್ರಹಿಸಿದರು.

ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹ

ಇದೇ ಸಂದರ್ಭ ಮಾತನಾಡಿದ ಅವರು, ಎಲ್ಲರೂ ಪಕ್ಷತೀತಾವಾಗಿ ನಿರಾಶ್ರಿತರಿಗೆ ಪರಿಹಾರ ನೀಡಬೇಕು, ಈಗಾಗಲೇ ಜಿಲ್ಲೆಯ ಎರಡೂ ತಾಲೂಕುಗಳಲ್ಲಿ ನೂರಾರು ಜನರು ಬಟ್ಟೆ, ದಿನಸಿ ಮತ್ತು ಧನ ಸಹಾಯ ಮಾಡುತ್ತಿದ್ದಾರೆ. ಸರ್ಕಾರದ ವತಿಯಿಂದಲೂ ಸಂತ್ರಸ್ತರಿಗೆ ಪುರ್ನವಸತಿ ಕೇಂದ್ರಗಳನ್ನು ನಿರ್ಮಿಸಲಾಗಿದೆ ಇನ್ನೂ ಹೆಚ್ಚಿನ ಸಹಾಯನ್ನು ಯಾವುದೇ ಅನ್ಯತಾ ಬಾವಿಸದೇ, ಮುಂದಿನ ದಿನಗಳಲ್ಲಿ ದಾನಿಗಳು ಮುಂದೆ ಬಂದು ಧನ ಸಹಾಯ ಮಾಡಬೇಕು ಎಂದು ವಿನಂತಿಸಿಕೊಂಡರು. ಹಾಗೂ ಇದುವರೆಗೂ ಸಂಗ್ರಹವಾಗಿರುವ ಹಣವನ್ನು ಸಿಎಂ ಪರಿಹಾರ ನಿಧಿಗೆ ಕಳುಹಿಸಿಕೊಡುವುದಾಗಿ ತಿಳಿಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಿಜೆಪಿ ಘಟಕದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪರಿಹಾರ ನಿಧಿ ಸಂಗ್ರಹಿಸುವ ಜೊತೆಗೆ ಅಕ್ಕಿ, ಬಟ್ಟೆ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಿದರು ಹಾಗೂ ಅರಕೆರೆ ಗ್ರಾಮದಿಂದ ನೆರೆ ಸಂತ್ರಸ್ತರಿಗೆ 40 ಕ್ವಿಂಟಾಲ್ ಅಕ್ಕಿ, 200 ಸೀರೆ ಮತ್ತು 150 ರಗ್ಗುಗಳು ಹಾಗೂ ಆಹಾರ ಸಾಮಗ್ರಿಗಳನ್ನು ನೀಡಲಾಯಿತು. ಅರಕೆರೆ ಮಾತ್ರವಲ್ಲದೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸೇರಿ ಇತರೆ ಗ್ರಾಮಗಳು ಹಾಗೂ ನ್ಯಾಮತಿ ತಾಲೂಕಿನ ಜನರು ಸಹ ನೆರೆ ಸಂತ್ರಸ್ತರಿಗಾಗಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ನೀಡಿದ್ದಾರೆ.

ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆಯಿಂದ ಲಕ್ಷಾಂತರ ಮಂದಿ ನಿರ್ಗತಿಕರಾಗಿದ್ದಾರೆ. ಎಲ್ಲೆಡೆಯಿಂದಲೂ ನಿರಾಶ್ರಿತರಿಗೆ ಪರಿಹಾರ ಹರಿದು ಬರುತ್ತಿದೆ. ಜಿಲ್ಲೆಯಲ್ಲಿಯೂ ಸಾಕಷ್ಟು ಜನರು ಸಂತ್ರಸ್ತರ ಕಷ್ಟಕ್ಕೆ ಮರುಗುತ್ತಿದ್ದಾರೆ. ಪ್ರತಿ ಗ್ರಾಮದಿಂದಲೂ ವಸ್ತುಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ಅದರ ಬೆನ್ನಲ್ಲೇ ಜಿಲ್ಲೆಯ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸ್ವತಃ ಅವರೇ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಿಹಾರ ವಸ್ತುಗಳನ್ನು ಸಂಗ್ರಹಿಸಿದರು.

ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹ

ಇದೇ ಸಂದರ್ಭ ಮಾತನಾಡಿದ ಅವರು, ಎಲ್ಲರೂ ಪಕ್ಷತೀತಾವಾಗಿ ನಿರಾಶ್ರಿತರಿಗೆ ಪರಿಹಾರ ನೀಡಬೇಕು, ಈಗಾಗಲೇ ಜಿಲ್ಲೆಯ ಎರಡೂ ತಾಲೂಕುಗಳಲ್ಲಿ ನೂರಾರು ಜನರು ಬಟ್ಟೆ, ದಿನಸಿ ಮತ್ತು ಧನ ಸಹಾಯ ಮಾಡುತ್ತಿದ್ದಾರೆ. ಸರ್ಕಾರದ ವತಿಯಿಂದಲೂ ಸಂತ್ರಸ್ತರಿಗೆ ಪುರ್ನವಸತಿ ಕೇಂದ್ರಗಳನ್ನು ನಿರ್ಮಿಸಲಾಗಿದೆ ಇನ್ನೂ ಹೆಚ್ಚಿನ ಸಹಾಯನ್ನು ಯಾವುದೇ ಅನ್ಯತಾ ಬಾವಿಸದೇ, ಮುಂದಿನ ದಿನಗಳಲ್ಲಿ ದಾನಿಗಳು ಮುಂದೆ ಬಂದು ಧನ ಸಹಾಯ ಮಾಡಬೇಕು ಎಂದು ವಿನಂತಿಸಿಕೊಂಡರು. ಹಾಗೂ ಇದುವರೆಗೂ ಸಂಗ್ರಹವಾಗಿರುವ ಹಣವನ್ನು ಸಿಎಂ ಪರಿಹಾರ ನಿಧಿಗೆ ಕಳುಹಿಸಿಕೊಡುವುದಾಗಿ ತಿಳಿಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಿಜೆಪಿ ಘಟಕದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪರಿಹಾರ ನಿಧಿ ಸಂಗ್ರಹಿಸುವ ಜೊತೆಗೆ ಅಕ್ಕಿ, ಬಟ್ಟೆ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಿದರು ಹಾಗೂ ಅರಕೆರೆ ಗ್ರಾಮದಿಂದ ನೆರೆ ಸಂತ್ರಸ್ತರಿಗೆ 40 ಕ್ವಿಂಟಾಲ್ ಅಕ್ಕಿ, 200 ಸೀರೆ ಮತ್ತು 150 ರಗ್ಗುಗಳು ಹಾಗೂ ಆಹಾರ ಸಾಮಗ್ರಿಗಳನ್ನು ನೀಡಲಾಯಿತು. ಅರಕೆರೆ ಮಾತ್ರವಲ್ಲದೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸೇರಿ ಇತರೆ ಗ್ರಾಮಗಳು ಹಾಗೂ ನ್ಯಾಮತಿ ತಾಲೂಕಿನ ಜನರು ಸಹ ನೆರೆ ಸಂತ್ರಸ್ತರಿಗಾಗಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ನೀಡಿದ್ದಾರೆ.

Intro:KN_DVG_16_RENUKA TRACTOR PARIHARA_SCRIPT_02_7203307

REPORTER : YOGARAJA G. H.

ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಿಹಾರ ಸಾಮಗ್ರಿ ಸಂಗ್ರಹಿಸಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ...!

ದಾವಣಗೆರೆ : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆಯಿಂದ ಲಕ್ಷಾಂತರ ಮಂದಿ ನಿರ್ಗತಿಕರಾಗಿದ್ದಾರೆ. ಎಲ್ಲೆಡೆಯಿಂದಲೂ ಪರಿಹಾರ ಹರಿದು ಬರುತ್ತಿದೆ. ಜಿಲ್ಲೆಯಲ್ಲಿಯೂ ಸಾಕಷ್ಟು
ಜನರು ಸಂತ್ರಸ್ತರ ಕಷ್ಟಕ್ಕೆ ಮಮ್ಮಲ ಮರುಗುತ್ತಿದ್ದಾರೆ. ಪ್ರತಿ ಗ್ರಾಮದಿಂದಲೂ ವಸ್ತುಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಟ್ರ್ಯಾಕ್ಟರ್
ಚಲಾಯಿಸುವ ಮೂಲಕ ವಸ್ತುಗಳನ್ನು ಸಂಗ್ರಹಿಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಬಿಜೆಪಿ ಘಟಕದ ಪದಾಧಿಕಾರಿಗಳು ಜನರೊಂದಿಗೆ ಸೇರಿಕೊಂಡು ಪರಿಹಾರ ನಿಧಿ ಸಂಗ್ರಹಿಸಿದರು. ಅಕ್ಕಿ, ಬಟ್ಟೆ ಸೇರಿದಂತೆ ಇನ್ನಿತರೆ ಅಗತ್ಯ
ವಸ್ತುಗಳನ್ನು ಸಂಗ್ರಹಿಸಿ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯರಿಗೆ ಹಸ್ತಾಂತರಿಸಿದರು. ಅರಕೆರೆ ಗ್ರಾಮದಿಂದ ನೆರೆ ಸಂತ್ರಸ್ತರಿಗೆ 40 ಕ್ವಿಂಟಾಲ್ ಅಕ್ಕಿ, 200 ಸೀರೆ ಮತ್ತು 150 ರಗ್ಗುಗಳು,
ಆಹಾರ ಸಾಮಗ್ರಿಗಳನ್ನು ನೀಡಲಾಯಿತು.

ಈ ವೇಳೆ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುವ ಮೂಲಕ ದೇಣಿಗೆ ಸಂಗ್ರಹಕ್ಕೆ ನೆರವಾದರು. ಅರಕೆರೆ ಗ್ರಾಮ ಮಾತ್ರವಲ್ಲ, ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸೇರಿ ಇತರೆ ಗ್ರಾಮಗಳು
ಹಾಗೂ ನ್ಯಾಮತಿ ತಾಲೂಕಿನ ಜನರು ಸಹ ನೆರೆ ಸಂತ್ರಸ್ತರಿಗಾಗಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ನೀಡಿದರು. ಕೆಲವರು ನಗದು ಸಹಾಯವನ್ನೂ ಮಾಡಿದ್ದಾರೆ. ಇದನ್ನು ಸಿಎಂ ಪರಿಹಾರ
ನಿಧಿಗೆ ಕಳುಹಿಸಿಕೊಡುವುದಾಗಿ ಶಾಸಕ ರೇಣುಕಾಚಾರ್ಯ ತಿಳಿಸಿದರು.

Body:KN_DVG_16_RENUKA TRACTOR PARIHARA_SCRIPT_02_7203307

REPORTER : YOGARAJA G. H.

ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಿಹಾರ ಸಾಮಗ್ರಿ ಸಂಗ್ರಹಿಸಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ...!

ದಾವಣಗೆರೆ : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆಯಿಂದ ಲಕ್ಷಾಂತರ ಮಂದಿ ನಿರ್ಗತಿಕರಾಗಿದ್ದಾರೆ. ಎಲ್ಲೆಡೆಯಿಂದಲೂ ಪರಿಹಾರ ಹರಿದು ಬರುತ್ತಿದೆ. ಜಿಲ್ಲೆಯಲ್ಲಿಯೂ ಸಾಕಷ್ಟು
ಜನರು ಸಂತ್ರಸ್ತರ ಕಷ್ಟಕ್ಕೆ ಮಮ್ಮಲ ಮರುಗುತ್ತಿದ್ದಾರೆ. ಪ್ರತಿ ಗ್ರಾಮದಿಂದಲೂ ವಸ್ತುಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಟ್ರ್ಯಾಕ್ಟರ್
ಚಲಾಯಿಸುವ ಮೂಲಕ ವಸ್ತುಗಳನ್ನು ಸಂಗ್ರಹಿಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಬಿಜೆಪಿ ಘಟಕದ ಪದಾಧಿಕಾರಿಗಳು ಜನರೊಂದಿಗೆ ಸೇರಿಕೊಂಡು ಪರಿಹಾರ ನಿಧಿ ಸಂಗ್ರಹಿಸಿದರು. ಅಕ್ಕಿ, ಬಟ್ಟೆ ಸೇರಿದಂತೆ ಇನ್ನಿತರೆ ಅಗತ್ಯ
ವಸ್ತುಗಳನ್ನು ಸಂಗ್ರಹಿಸಿ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯರಿಗೆ ಹಸ್ತಾಂತರಿಸಿದರು. ಅರಕೆರೆ ಗ್ರಾಮದಿಂದ ನೆರೆ ಸಂತ್ರಸ್ತರಿಗೆ 40 ಕ್ವಿಂಟಾಲ್ ಅಕ್ಕಿ, 200 ಸೀರೆ ಮತ್ತು 150 ರಗ್ಗುಗಳು,
ಆಹಾರ ಸಾಮಗ್ರಿಗಳನ್ನು ನೀಡಲಾಯಿತು.

ಈ ವೇಳೆ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುವ ಮೂಲಕ ದೇಣಿಗೆ ಸಂಗ್ರಹಕ್ಕೆ ನೆರವಾದರು. ಅರಕೆರೆ ಗ್ರಾಮ ಮಾತ್ರವಲ್ಲ, ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸೇರಿ ಇತರೆ ಗ್ರಾಮಗಳು
ಹಾಗೂ ನ್ಯಾಮತಿ ತಾಲೂಕಿನ ಜನರು ಸಹ ನೆರೆ ಸಂತ್ರಸ್ತರಿಗಾಗಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ನೀಡಿದರು. ಕೆಲವರು ನಗದು ಸಹಾಯವನ್ನೂ ಮಾಡಿದ್ದಾರೆ. ಇದನ್ನು ಸಿಎಂ ಪರಿಹಾರ
ನಿಧಿಗೆ ಕಳುಹಿಸಿಕೊಡುವುದಾಗಿ ಶಾಸಕ ರೇಣುಕಾಚಾರ್ಯ ತಿಳಿಸಿದರು.

Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.