ETV Bharat / state

ಕೋಮುದ್ವೇಷ ಪ್ರಚೋದನೆ ಆರೋಪ: ಮಂಗಳೂರಲ್ಲಿ ಓರ್ವನ ವಿರುದ್ಧ ಪ್ರಕರಣ - ಕೋಮು ದ್ವೇಷ ಪ್ರಚೋದನೆ

ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಹಿನ್ನೆಲೆ ವಿಶ್ವ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಎಸ್​.ಪಿ. ಹರ್ಷ ಟ್ವೀಟ್​ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.

Communal hatred provocation in mangalore
ಪೊಲೀಸ್ ಆಯುಕ್ತ ಡಾ.ಎಸ್​.ಪಿ.ಹರ್ಷ
author img

By

Published : Apr 18, 2020, 8:14 PM IST

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದನೆಗೆ ಸಂಬಂಧಿಸಿದಂತೆ ಮಂಗಳೂರಿನ ವಿಶ್ವ ಎಂಬಾತನ ಮೇಲೆ ಶುಕ್ರವಾರ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಎಸ್​.ಪಿ. ಹರ್ಷ ಟ್ವೀಟ್​ ಮೂಲಕ ತಿಳಿಸಿದ್ದಾರೆ.

Communal hatred provocation
ಡಾ.ಎಸ್​.ಪಿ.ಹರ್ಷ ಟ್ವೀಟ್​ ಮೂಲಕ ಎಚ್ಚರಿಕೆ

ಈತ ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹಗಳನ್ನು ಹಾಕಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಿನ್ನೆ(ಏ.17) ಪ್ರಕರಣ ದಾಖಲಾಗಿತ್ತು.

Communal hatred provocation in mangalore
ಪೊಲೀಸ್ ಆಯುಕ್ತ ಡಾ. ಎಸ್​.ಪಿ. ಹರ್ಷ

ಇಂತಹ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ಮೂಲಕ‌ ಮಂಗಳೂರು ಡಾ. ಪಿ.ಎಸ್. ಹರ್ಷ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದನೆಗೆ ಸಂಬಂಧಿಸಿದಂತೆ ಮಂಗಳೂರಿನ ವಿಶ್ವ ಎಂಬಾತನ ಮೇಲೆ ಶುಕ್ರವಾರ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಎಸ್​.ಪಿ. ಹರ್ಷ ಟ್ವೀಟ್​ ಮೂಲಕ ತಿಳಿಸಿದ್ದಾರೆ.

Communal hatred provocation
ಡಾ.ಎಸ್​.ಪಿ.ಹರ್ಷ ಟ್ವೀಟ್​ ಮೂಲಕ ಎಚ್ಚರಿಕೆ

ಈತ ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹಗಳನ್ನು ಹಾಕಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಿನ್ನೆ(ಏ.17) ಪ್ರಕರಣ ದಾಖಲಾಗಿತ್ತು.

Communal hatred provocation in mangalore
ಪೊಲೀಸ್ ಆಯುಕ್ತ ಡಾ. ಎಸ್​.ಪಿ. ಹರ್ಷ

ಇಂತಹ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ಮೂಲಕ‌ ಮಂಗಳೂರು ಡಾ. ಪಿ.ಎಸ್. ಹರ್ಷ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.