ETV Bharat / state

ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ - ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ

ಹರಿಹರದ ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ -2018-19 ಲಭಿಸಿರುವ ಹಿನ್ನೆಲೆ ಆಸ್ಪತ್ರೆಯ ಸಭಾಂಗಣದಲ್ಲಿ ಸಿಬ್ಬಂದಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.

ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ
author img

By

Published : Nov 25, 2019, 10:59 PM IST

ಹರಿಹರ: ಎಲ್ಲಾ ಸಿಬ್ಬಂದಿಯ ಶ್ರಮದ ಫಲವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ ಎಂದು ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎಲ್.ಹನುಮಾ ನಾಯಕ್ ಹೇಳಿದರು.

ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ

ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ -2018-19 ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಲಭಿಸಿರುವ ಹಿನ್ನೆಲೆ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ ಕೊಡಲ್ಪಡುವ ಈ ಪ್ರಶಸ್ತಿಯು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳ ದುರಸ್ತಿ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವಿಕೆ, ತ್ಯಾಜ್ಯ ನಿರ್ವಹಣೆ, ಸೋಂಕು ನಿಯಂತ್ರಣ, ಬೆಂಬಲ ಸೇವೆಗಳ ಸಂಕೇತವಾಗಿ ಪಡೆದಿದ್ದೇವೆ. ಇದಕ್ಕೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರು ಕಾರಣೀಭೂತರಾಗಿದ್ದಾರೆ. ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿ, ಡಿ ದರ್ಜೆ ನೌಕರರು ಮತ್ತು ಸಹಾಯಕರು ನಿಸ್ವಾರ್ಥ, ನಿಷ್ಠೆಯಿಂದ ಸೇವೆ ಸಲ್ಲಿಸಿದ ಪರಿಣಾಮವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

ಹರಿಹರ: ಎಲ್ಲಾ ಸಿಬ್ಬಂದಿಯ ಶ್ರಮದ ಫಲವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ ಎಂದು ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎಲ್.ಹನುಮಾ ನಾಯಕ್ ಹೇಳಿದರು.

ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ

ದಾವಣಗೆರೆ ಜಿಲ್ಲಾ ಕಾಯಕಲ್ಪ ಪ್ರಶಸ್ತಿ -2018-19 ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಲಭಿಸಿರುವ ಹಿನ್ನೆಲೆ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ ಕೊಡಲ್ಪಡುವ ಈ ಪ್ರಶಸ್ತಿಯು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳ ದುರಸ್ತಿ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವಿಕೆ, ತ್ಯಾಜ್ಯ ನಿರ್ವಹಣೆ, ಸೋಂಕು ನಿಯಂತ್ರಣ, ಬೆಂಬಲ ಸೇವೆಗಳ ಸಂಕೇತವಾಗಿ ಪಡೆದಿದ್ದೇವೆ. ಇದಕ್ಕೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರು ಕಾರಣೀಭೂತರಾಗಿದ್ದಾರೆ. ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿ, ಡಿ ದರ್ಜೆ ನೌಕರರು ಮತ್ತು ಸಹಾಯಕರು ನಿಸ್ವಾರ್ಥ, ನಿಷ್ಠೆಯಿಂದ ಸೇವೆ ಸಲ್ಲಿಸಿದ ಪರಿಣಾಮವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

Intro:ಸ್ಲಗ್ ಹರಿಹರ ಸಾರ್ವಜನಿಕ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

Into
ಹರಿಹರ : ಹರಿಹರದ ಸಾರ್ವಜನಿಕ ಆಸ್ಪತ್ರೆಯ ಸರ್ವ ಸಿಬ್ಬಂದಿಗಳ ಶ್ರಮದ ಫಲವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ ಎಂದು ಮುಖ್ಯ ವೈದ್ಯಾಧಿಕಾರಿ ಎಲ್.ಹನುಮಾ ನಾಯಕ್ ಹೇಳಿದರು.

Body:
ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯು ದಾವಣಗೆರೆ ಜಿಲ್ಲೆಯ ಕಾಯಕಲ್ಪ ಪ್ರಶಸ್ತಿ -2018-19 ಲಭಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಸಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ಅಭಿನಂದನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ ಕೊಡಲ್ಪಡುವ ಈ ಪ್ರಶಸ್ತಿಯು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳ ದುರಸ್ತಿ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವಿಕೆ, ತ್ಯಾಜ್ಯ ನಿರ್ವಹಣೆ, ಸೋಂಕು ನಿಯಂತ್ರಣ, ಬೆಂಬಲ ಸೇವೆಗಳು ಮತ್ತು ಶುಚಿತ್ವ ಪ್ರಚಾರದಿಂದಾಗಿ ಚಿಕಿತ್ಸೆಯ ಗುಣಮಟ್ಟ ಸುಧಾರಿಸು ವ ಸಂಕೇತವಾಗಿ ಕಾಯಕಲ್ಪ ಪ್ರಶಸ್ತಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿದ್ದೇವೆ ಇದಕ್ಕೆ ಆಸ್ಪತ್ರೆಯ ಸರ್ವ ಸಿಬ್ಬಂದಿಗಳು ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳು ಸಹ ಕಾರಣೀಭೂತರಾಗಿದ್ದಾರೆ ಎಂದು ತಮ್ಮ ಹರ್ಷ ವ್ಯಕ್ತಪಡಿಸಿದರು.
ಇಂದು ನಮಗೆ ದೊರೆತಿರುವ ಈ ಪ್ರಶಸ್ತಿಯಿಂದ ನಮ್ಮೆಲ್ಲ ಸಿಬ್ಬಂದಿಯ ಜವಾಬ್ದಾರಿಯನ್ನು ಇನ್ನೂ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮೇಲಿದೆ. ಇದೊಂದೇ ಪ್ರಶಸ್ತಿ ಯಲ್ಲದೆ ಸರ್ಕಾರ ದಿಂದ ಇನ್ನೂ ಅನೇಕ ಪ್ರಶಸ್ತಿಗಳಿದ್ದು ಅವೆಲ್ಲವೂ ಬರುವ ನಿಟ್ಟಿನಲ್ಲಿ ನಾವು ಸೇವೆಯನ್ನು ಜನತೆಗೆ ಒದಗಿಸಬೇಕಾಗಿದೆ.
ಆಸ್ಪತ್ರೆಯ ವೈದ್ಯಾಧಿಕಾರಿಗಳು,ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿಗಳು, ಡಿ.ದರ್ಜೆ ನೌಕರರು ಮತ್ತು ಸಹಾಯಕರು ನಿಸ್ವಾರ್ಥ, ನಿಷ್ಠೆ ಯಿಂದ ಸೇವೆ ಸಲ್ಲಿಸಿದ ಪರಿಣಾಮವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ.ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂಬುದನ್ನು ಎಲ್ಲರೂ ಮರೆಯಬಾರದು.
ಆಸ್ಪತ್ರೆಯ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ನಮ್ಮೊಂದಿಗೆ ಸಹಕರಿಸುತ್ತಿರುವ ಮಾನ್ಯ ಶಾಸಕರಾದ ಎಸ್.ರಾಮಪ್ಪ ವರಿಗೂ ಸಹ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಈ ವೇಳೆ ಡಾ.ಸಿದ್ದಪ್ಪ ಶ್ರೀಮಂತ ಕೋಲ್ಕಾರ್ ಮಾತನಾಡಿ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ನಾವೆಲ್ಲರೂ ಸಂತೋಷ ಪಡದೆ ಇನ್ನೂ ಹೆಚ್ಚಿನ ಪ್ರಶಸ್ತಿಗಳನ್ನು ಇಲ್ಲಿಗೆ ತರುವ ನಿಟ್ಟಿನಲ್ಲಿ ಶ್ರಮ ವಹಿಸೋಣ ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯೋಣ ಎಂಬ ಸಲಹೆಯನ್ನು ನೀಡಿದರು.
ಸಭೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳಾದ ನಫೀಸ್ ಅಹಮದ್ ಮತ್ತು ಸಂತೋಷ್ ಪ್ರಶಸ್ತಿ ಲಭಿಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿ ಮಾತನಾಡಿದರು.

Conclusion
ಡಾ.ಎಲ್.ಹನುಮಾ ನಾಯಕ್, ಡಾ.ಸಿದ್ದಪ್ಪ ಕೋಲ್ಕಾರ್, ಡಾ.ಸವಿತಾ,ಡಾ.ಪಂಕಜ, ಡಾ.ಮಮತಾ,ಡಾ.ಪ್ರತಾಪ್,ಡಾ.ತಿಪ್ಪೇಸ್ವಾಮಿ,ಡಾ. ಸುರೇಶ್ ಬಸರಕೋಡ್ ಉಪಸ್ಥಿತರಿದ್ದರು.Body:ಸ್ಲಗ್ ಹರಿಹರ ಸಾರ್ವಜನಿಕ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

Into
ಹರಿಹರ : ಹರಿಹರದ ಸಾರ್ವಜನಿಕ ಆಸ್ಪತ್ರೆಯ ಸರ್ವ ಸಿಬ್ಬಂದಿಗಳ ಶ್ರಮದ ಫಲವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ ಎಂದು ಮುಖ್ಯ ವೈದ್ಯಾಧಿಕಾರಿ ಎಲ್.ಹನುಮಾ ನಾಯಕ್ ಹೇಳಿದರು.

Body:
ದಾಮೋದರ ಮಂಜುನಾಥ ಪೈ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯು ದಾವಣಗೆರೆ ಜಿಲ್ಲೆಯ ಕಾಯಕಲ್ಪ ಪ್ರಶಸ್ತಿ -2018-19 ಲಭಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಸಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ಅಭಿನಂದನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ ಕೊಡಲ್ಪಡುವ ಈ ಪ್ರಶಸ್ತಿಯು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳ ದುರಸ್ತಿ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವಿಕೆ, ತ್ಯಾಜ್ಯ ನಿರ್ವಹಣೆ, ಸೋಂಕು ನಿಯಂತ್ರಣ, ಬೆಂಬಲ ಸೇವೆಗಳು ಮತ್ತು ಶುಚಿತ್ವ ಪ್ರಚಾರದಿಂದಾಗಿ ಚಿಕಿತ್ಸೆಯ ಗುಣಮಟ್ಟ ಸುಧಾರಿಸು ವ ಸಂಕೇತವಾಗಿ ಕಾಯಕಲ್ಪ ಪ್ರಶಸ್ತಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿದ್ದೇವೆ ಇದಕ್ಕೆ ಆಸ್ಪತ್ರೆಯ ಸರ್ವ ಸಿಬ್ಬಂದಿಗಳು ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳು ಸಹ ಕಾರಣೀಭೂತರಾಗಿದ್ದಾರೆ ಎಂದು ತಮ್ಮ ಹರ್ಷ ವ್ಯಕ್ತಪಡಿಸಿದರು.
ಇಂದು ನಮಗೆ ದೊರೆತಿರುವ ಈ ಪ್ರಶಸ್ತಿಯಿಂದ ನಮ್ಮೆಲ್ಲ ಸಿಬ್ಬಂದಿಯ ಜವಾಬ್ದಾರಿಯನ್ನು ಇನ್ನೂ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮೇಲಿದೆ. ಇದೊಂದೇ ಪ್ರಶಸ್ತಿ ಯಲ್ಲದೆ ಸರ್ಕಾರ ದಿಂದ ಇನ್ನೂ ಅನೇಕ ಪ್ರಶಸ್ತಿಗಳಿದ್ದು ಅವೆಲ್ಲವೂ ಬರುವ ನಿಟ್ಟಿನಲ್ಲಿ ನಾವು ಸೇವೆಯನ್ನು ಜನತೆಗೆ ಒದಗಿಸಬೇಕಾಗಿದೆ.
ಆಸ್ಪತ್ರೆಯ ವೈದ್ಯಾಧಿಕಾರಿಗಳು,ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿಗಳು, ಡಿ.ದರ್ಜೆ ನೌಕರರು ಮತ್ತು ಸಹಾಯಕರು ನಿಸ್ವಾರ್ಥ, ನಿಷ್ಠೆ ಯಿಂದ ಸೇವೆ ಸಲ್ಲಿಸಿದ ಪರಿಣಾಮವಾಗಿ ಈ ಪ್ರಶಸ್ತಿ ನಮ್ಮ ಆಸ್ಪತ್ರೆಗೆ ಲಭಿಸಿದೆ.ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂಬುದನ್ನು ಎಲ್ಲರೂ ಮರೆಯಬಾರದು.
ಆಸ್ಪತ್ರೆಯ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ನಮ್ಮೊಂದಿಗೆ ಸಹಕರಿಸುತ್ತಿರುವ ಮಾನ್ಯ ಶಾಸಕರಾದ ಎಸ್.ರಾಮಪ್ಪ ವರಿಗೂ ಸಹ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಈ ವೇಳೆ ಡಾ.ಸಿದ್ದಪ್ಪ ಶ್ರೀಮಂತ ಕೋಲ್ಕಾರ್ ಮಾತನಾಡಿ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ನಾವೆಲ್ಲರೂ ಸಂತೋಷ ಪಡದೆ ಇನ್ನೂ ಹೆಚ್ಚಿನ ಪ್ರಶಸ್ತಿಗಳನ್ನು ಇಲ್ಲಿಗೆ ತರುವ ನಿಟ್ಟಿನಲ್ಲಿ ಶ್ರಮ ವಹಿಸೋಣ ಮತ್ತು ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯೋಣ ಎಂಬ ಸಲಹೆಯನ್ನು ನೀಡಿದರು.
ಸಭೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರುಗಳಾದ ನಫೀಸ್ ಅಹಮದ್ ಮತ್ತು ಸಂತೋಷ್ ಪ್ರಶಸ್ತಿ ಲಭಿಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿ ಮಾತನಾಡಿದರು.

Conclusion
ಡಾ.ಎಲ್.ಹನುಮಾ ನಾಯಕ್, ಡಾ.ಸಿದ್ದಪ್ಪ ಕೋಲ್ಕಾರ್, ಡಾ.ಸವಿತಾ,ಡಾ.ಪಂಕಜ, ಡಾ.ಮಮತಾ,ಡಾ.ಪ್ರತಾಪ್,ಡಾ.ತಿಪ್ಪೇಸ್ವಾಮಿ,ಡಾ. ಸುರೇಶ್ ಬಸರಕೋಡ್ ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.