ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್ಆರ್ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಯಿತು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ಬಳಿಕ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ಪಾಲಿಕೆ ಫಲಿತಾಂಶ: ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ - Davanagere metropolitan election results announced
ದಾವಣಗೆರೆ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್ಆರ್ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಲಘು ಲಾಠಿ ಪ್ರಹಾರ
ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್ಆರ್ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಯಿತು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ಬಳಿಕ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ
ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ
Intro:ದಾವಣಗೆರೆ; ದಾವಣಗೆರೆ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಘೋಷಣೆಗೊಂಡಿದ್ದು, ಡಿಆರ್ ಆರ್ ಶಾಲೆ ಮುಂಭಾಗ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದ ಹಿನ್ನಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು..
Body:ನಗರದ ಡಿಆರ್ ಆರ್ ಶಾಲೆ ಮುಂಭಾಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಈ ವೇಳೆ ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ನೂಕು ನುಗ್ಗಲು ಉಂಟಾದ ಹಿನ್ನಲೆ ಲಾಠಿ ಪ್ರಹಾರ ನಡೆಸಲಾಯಿತು.. ಬಳಿಕ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು..
ಪ್ಲೊ..
Conclusion:
Body:ನಗರದ ಡಿಆರ್ ಆರ್ ಶಾಲೆ ಮುಂಭಾಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಈ ವೇಳೆ ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ನೂಕು ನುಗ್ಗಲು ಉಂಟಾದ ಹಿನ್ನಲೆ ಲಾಠಿ ಪ್ರಹಾರ ನಡೆಸಲಾಯಿತು.. ಬಳಿಕ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು..
ಪ್ಲೊ..
Conclusion: