ETV Bharat / state

ಏಷ್ಯಾದ ಎರಡನೇ ಅತಿದೊಡ್ಡ ಸೂಳೆಕೆರೆಗೆ ಬಾಗಿನ ಅರ್ಪಣೆ - ಸೂಳೆಕೆರೆಗೆ ಬಾಗಿನ ಅರ್ಪಿಸಿದ ಸಂಸದ ಜಿ ಎಂ ಸಿದ್ದೇಶ್ವರ್

ಕಳೆದ 6 ವರ್ಷಗಳಿಂದ ಬರಡಾಗಿದ್ದ ಸೂಳೆಕೆರೆ ಒಡಲು ತುಂಬಿ ತುಳುಕುತ್ತಿದ್ದು, ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ಭರವಸೆ ನೀಡಿದರು.

ಏಷ್ಯಾದ ಎರಡನೇ ಅತಿದೊಡ್ಡ ಕೆರೆಗೆ ಬಾಗಿನ ಅರ್ಪಣೆ
author img

By

Published : Nov 19, 2019, 8:05 AM IST

ದಾವಣಗೆರೆ: ಸೂಳೆಕೆರೆ ಕಳೆದ 6 ವರ್ಷಗಳಿಂದ ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕೆರೆಗೆ ಜೀವಕಳೆ ಬಂದಿದೆ. ಈ ಹಿನ್ನಲೆ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು.

ಸಕಾಲಕ್ಕೆ ಮಳೆಯಾಗದ ಕಾರಣ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಮಾತ್ರವಿತ್ತು. ಈ ಬಾರಿ ಉತ್ತಮ ಮಳೆಯಾದ ಕಾರಣ ಕೆರೆ ಭರ್ತಿಯಾಗಿದೆ. ಮೈದುಂಬಿ ಹರಿಯುತ್ತಿರುವ ಕೆರೆ ನೋಡುಗರ ಆಕರ್ಷಣೆ ಕೇಂದ್ರವಾಗಿದೆ. ಸುಮಾರು 6 ಎಕೆರೆ ಪ್ರದೇಶದಲ್ಲಿರುವ ಕೆರೆ ಭರ್ತಿಯಾಗಿರುವುದು ಈ ಭಾಗದ ಜನರಿಗೆ ಖುಷಿ ತಂದಿದೆ. ಈ ಹಿನ್ನೆಲೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್ ಗಂಗಾಮಾತೆಗೆ ಪೂಜೆ ಸಲ್ಲಿಸಿದರು.

ಸೂಳೆಕೆರೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್​

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂಳೆಕೆರೆ ತುಂಬಿ ಸಮುದ್ರದಂತೆ ಕಾಣುತ್ತಿದೆ. ಸೂಳೆಕೆರೆಯನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಿ 56 ಕೋಟಿ ರೂಪಾಯಿ ಹಣ ಮಂಜುರಾತಿಗೆ ಕೇಳಿದ್ದೇವೆ. ಸೂಳೆಕೆರೆಯನ್ನು ಪ್ರವಾಸಿ ತಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

ದಾವಣಗೆರೆ: ಸೂಳೆಕೆರೆ ಕಳೆದ 6 ವರ್ಷಗಳಿಂದ ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕೆರೆಗೆ ಜೀವಕಳೆ ಬಂದಿದೆ. ಈ ಹಿನ್ನಲೆ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು.

ಸಕಾಲಕ್ಕೆ ಮಳೆಯಾಗದ ಕಾರಣ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಮಾತ್ರವಿತ್ತು. ಈ ಬಾರಿ ಉತ್ತಮ ಮಳೆಯಾದ ಕಾರಣ ಕೆರೆ ಭರ್ತಿಯಾಗಿದೆ. ಮೈದುಂಬಿ ಹರಿಯುತ್ತಿರುವ ಕೆರೆ ನೋಡುಗರ ಆಕರ್ಷಣೆ ಕೇಂದ್ರವಾಗಿದೆ. ಸುಮಾರು 6 ಎಕೆರೆ ಪ್ರದೇಶದಲ್ಲಿರುವ ಕೆರೆ ಭರ್ತಿಯಾಗಿರುವುದು ಈ ಭಾಗದ ಜನರಿಗೆ ಖುಷಿ ತಂದಿದೆ. ಈ ಹಿನ್ನೆಲೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್ ಗಂಗಾಮಾತೆಗೆ ಪೂಜೆ ಸಲ್ಲಿಸಿದರು.

ಸೂಳೆಕೆರೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್​

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂಳೆಕೆರೆ ತುಂಬಿ ಸಮುದ್ರದಂತೆ ಕಾಣುತ್ತಿದೆ. ಸೂಳೆಕೆರೆಯನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಿ 56 ಕೋಟಿ ರೂಪಾಯಿ ಹಣ ಮಂಜುರಾತಿಗೆ ಕೇಳಿದ್ದೇವೆ. ಸೂಳೆಕೆರೆಯನ್ನು ಪ್ರವಾಸಿ ತಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

Intro:ದಾವಣಗೆರೆ; ಸೂಳೆಕೆರೆ ಕಳೆದ 6 ವರ್ಷಗಳಿಂದ ಭರ್ತಿಯಾಗಿರಲಿಲ್ಲ. ಈ ಭಾರೀ ಉತ್ತಮ ಮಳೆಯಾದ್ದರಿಂದ ಸೂಳೆ ಕೆರೆ ತುಂಬಿದೆ. ಈ ಹಿನ್ನಲೆ ಸಂಸದ ಜಿಎಂ ಸಿದ್ದೇಶ್ವರ್, ಶಾಸಕರಾದ ಮಾಡಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಬಾಗಿನ ಅರ್ಪಿಸಿದರು..

Body:ಸಕಾಲಕ್ಕೆ ಮಳೆಯಾಗದ ಕಾರಣ ಕೆರೆಯಲ್ಲಿ ಅಲ್ಪಪ್ರಮಾಣದ ನೀರು ಮಾತ್ರವಿತ್ತು. ಈ ಬಾರಿ ಉತ್ತಮ ಮಳೆಯಾದ ಕಾರಣ ಕೆರೆ ಭರ್ತಿಯಾಗಿದೆ. ಮೈದುಂಬಿ ಹರಿಯುತ್ತಿರುವ ಕೆರೆ ನೋಡುಗರ ಆಕರ್ಷಣೆ ಕೇಂದ್ರವಾಗಿದೆ. ಸುಮಾರು 6 ಎಕೆರೆ ಪ್ರದೇಶದಲ್ಲಿರುವ ಕೆರೆ ಭರ್ತಿಯಾಗಿರುವುದು ಈ ಭಾಗದ ಜನರಿಗೆ ಸಖತ್ ಖುಷಿ ತಂದಿದೆ. ಈ ಹಿನ್ನೆಲೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್ ಗಂಗಾಮಾತೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂಳೆಕೆರೆ ತುಂಬಿದ್ದು ಸಮುದ್ರದಂತೆ ಕಾಣುತ್ತಿದೆ. ಸೂಳೆಕೆರೆಯನ್ನು ಹೆಚ್ಚು ಅಭಿವೃದ್ದಿಪಡಿಸಲು ಡಿಪಿಆರ್ ತಯಾರಿಸಿ 56ಕೋಟಿ ರೂಪಾಯಿ ಹಣ ಮಂಜುರಾತಿಗೆ ಕೇಳಿದ್ದೇವೆ, ಸೂಳೆಕೆರೆಯನ್ನು ಟೂರಿಂಗ್ ಸೆಂಟರ್ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಪ್ಲೊ..Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.