ETV Bharat / state

ಗೂಡ್ಸ್‌ ರೈಲು, ಜೆಸಿಬಿ ನಡುವೆ ಅಪಘಾತ, ಚಾಲಕ ಪ್ರಾಣಾಪಾಯದಿಂದ ಪಾರು - ದಾವಣಗೆರೆ ಗೂಡ್ಸ್ ರೈಲು ಅಪಘಾತ

ಗೂಡ್ಸ್ ರೈಲು ಜೆಸಿಬಿಗೆ ಡಿಕ್ಕಿ ಹೊಡೆದಿದ್ದು ಜೆಸಿಬಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಗೂಡ್ಸ್ ರೈಲು ಹಾಗೂ ಜೆಸಿಬಿ ನಡುವೆ ಡಿಕ್ಕಿ
author img

By

Published : Nov 7, 2019, 9:17 PM IST

ದಾವಣಗೆರೆ: ಗೂಡ್ಸ್ ರೈಲು ಜೆಸಿಬಿಗೆ ಡಿಕ್ಕಿ ಹೊಡೆದಿದ್ದು ಜೆಸಿಬಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಡಿಸಿಎಂ ರೈಲ್ವೆ ಹಳಿ ಬಳಿ ನಡೆದಿದೆ.

ಗೂಡ್ಸ್ ರೈಲು ಹಾಗೂ ಜೆಸಿಬಿ ನಡುವೆ ಡಿಕ್ಕಿ

ದಾವಣಗೆರೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಇದಾಗಿದ್ದು, ರೈಲ್ವೆ ಹಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ಇನ್ನು ರೈಲಿನ ಇಂಜಿನ್ ಹಾಗೂ ಜೆಸಿಬಿಯನ್ನು ತೆರವುಗೊಳಿಸಲು ರೈಲ್ವೆ ಇಲಾಖೆ ಸಿಬ್ಬಂದಿ ಕೆಲಕಾಲ ಹರಸಾಹಸ ಪಡಬೇಕಾಯಿತು. ಅಪಘಾತವಾದ ಹಿನ್ನೆಲೆ ಬೆಂಗಳೂರಿನಿಂದ ಧಾರವಾಡಕ್ಕೆ ಹೋಗುವ ಇಂಟರ್ ಸಿಟಿ ರೈಲನ್ನು ಮಾಯಕೊಂಡ ರೈಲ್ವೆ ನಿಲ್ದಾಣದ ಬಳಿಯೇ ನಿಲುಗಡೆ ಮಾಡಲಾಗಿದ್ದು, ಪ್ರಯಾಣಿಕರು ಸುಸ್ತಾಗಿದ್ದಾರೆ.

ದಾವಣಗೆರೆ: ಗೂಡ್ಸ್ ರೈಲು ಜೆಸಿಬಿಗೆ ಡಿಕ್ಕಿ ಹೊಡೆದಿದ್ದು ಜೆಸಿಬಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಡಿಸಿಎಂ ರೈಲ್ವೆ ಹಳಿ ಬಳಿ ನಡೆದಿದೆ.

ಗೂಡ್ಸ್ ರೈಲು ಹಾಗೂ ಜೆಸಿಬಿ ನಡುವೆ ಡಿಕ್ಕಿ

ದಾವಣಗೆರೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಇದಾಗಿದ್ದು, ರೈಲ್ವೆ ಹಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ಇನ್ನು ರೈಲಿನ ಇಂಜಿನ್ ಹಾಗೂ ಜೆಸಿಬಿಯನ್ನು ತೆರವುಗೊಳಿಸಲು ರೈಲ್ವೆ ಇಲಾಖೆ ಸಿಬ್ಬಂದಿ ಕೆಲಕಾಲ ಹರಸಾಹಸ ಪಡಬೇಕಾಯಿತು. ಅಪಘಾತವಾದ ಹಿನ್ನೆಲೆ ಬೆಂಗಳೂರಿನಿಂದ ಧಾರವಾಡಕ್ಕೆ ಹೋಗುವ ಇಂಟರ್ ಸಿಟಿ ರೈಲನ್ನು ಮಾಯಕೊಂಡ ರೈಲ್ವೆ ನಿಲ್ದಾಣದ ಬಳಿಯೇ ನಿಲುಗಡೆ ಮಾಡಲಾಗಿದ್ದು, ಪ್ರಯಾಣಿಕರು ಸುಸ್ತಾಗಿದ್ದಾರೆ.

Intro:KN_DVG_03_GOODSGE RAIL DIKKI_SCRIPT_7203307

ಜೆಸಿಬಿಗೆ ಡಿಕ್ಕಿ ಹೊಡೆದ ರೈಲು, ಚಾಲಕ ಗ್ರೇಟ್ ಎಸ್ಕೇಪ್...!

ದಾವಣಗೆರೆ: ಗೂಡ್ಸ್ ರೈಲು ಜೆಸಿಬಿಗೆ ಡಿಕ್ಕಿ ಹೊಡೆದಿದ್ದು, ಜೆಸಿಬಿ ಚಾಲಕ ಅಪಾಯದಿಂದ ಪಾರಾದ ಘಟನೆ ನಗರದ ಡಿಸಿಎಂ ರೈಲ್ವೆ ಹಳಿ ಬಳಿ ನಡೆದಿದೆ.

ರೈಲ್ವೆ ದ್ವೀಪದ ಹಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ಬೆಂಗಳೂರು ಕಡೆಗೆ ಗೂಡ್ಸ್ ರೈಲು ಹೋಗುತಿತ್ತು. ಅವಘಡ ನಡೆದ ಸ್ಥಳದಲ್ಲಿ ಕಬ್ಬಿಣದ ಸರಳು ಹಾಗೂ ಸಿಮೆಂಟ್ ಬ್ರಿಕ್ಸ್ ಗಳಿಗೆ ಹಾನಿಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ರೈಲ್ವೆ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ರೈಲಿನ ಇಂಜಿನ್ ಹಾಗೂ ಜೆಸಿಬಿ ತೆರವುಗೊಳಿಸಲು ರೈಲ್ವೆ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಇನ್ನು ಬೆಂಗಳೂರಿನಿಂದ ಧಾರವಾಡಕ್ಕೆ ಹೋಗುವ ಇಂಟರ್ ಸಿಟಿ ರೈಲನ್ನು ಅಪಘಾತ ಹಿನ್ನೆಲೆಯಲ್ಲಿ ಮಾಯಕೊಂಡ ರೈಲ್ವೆ ನಿಲ್ದಾಣದ ಬಳಿ ನಿಲುಗಡೆ ಮಾಡಲಾಗಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.Body:KN_DVG_03_GOODSGE RAIL DIKKI_SCRIPT_7203307

ಜೆಸಿಬಿಗೆ ಡಿಕ್ಕಿ ಹೊಡೆದ ರೈಲು, ಚಾಲಕ ಗ್ರೇಟ್ ಎಸ್ಕೇಪ್...!

ದಾವಣಗೆರೆ: ಗೂಡ್ಸ್ ರೈಲು ಜೆಸಿಬಿಗೆ ಡಿಕ್ಕಿ ಹೊಡೆದಿದ್ದು, ಜೆಸಿಬಿ ಚಾಲಕ ಅಪಾಯದಿಂದ ಪಾರಾದ ಘಟನೆ ನಗರದ ಡಿಸಿಎಂ ರೈಲ್ವೆ ಹಳಿ ಬಳಿ ನಡೆದಿದೆ.

ರೈಲ್ವೆ ದ್ವೀಪದ ಹಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ಬೆಂಗಳೂರು ಕಡೆಗೆ ಗೂಡ್ಸ್ ರೈಲು ಹೋಗುತಿತ್ತು. ಅವಘಡ ನಡೆದ ಸ್ಥಳದಲ್ಲಿ ಕಬ್ಬಿಣದ ಸರಳು ಹಾಗೂ ಸಿಮೆಂಟ್ ಬ್ರಿಕ್ಸ್ ಗಳಿಗೆ ಹಾನಿಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ರೈಲ್ವೆ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ರೈಲಿನ ಇಂಜಿನ್ ಹಾಗೂ ಜೆಸಿಬಿ ತೆರವುಗೊಳಿಸಲು ರೈಲ್ವೆ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಇನ್ನು ಬೆಂಗಳೂರಿನಿಂದ ಧಾರವಾಡಕ್ಕೆ ಹೋಗುವ ಇಂಟರ್ ಸಿಟಿ ರೈಲನ್ನು ಅಪಘಾತ ಹಿನ್ನೆಲೆಯಲ್ಲಿ ಮಾಯಕೊಂಡ ರೈಲ್ವೆ ನಿಲ್ದಾಣದ ಬಳಿ ನಿಲುಗಡೆ ಮಾಡಲಾಗಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.