ETV Bharat / state

ನಿರಾಶ್ರಿತರ ಕೇಂದ್ರಕ್ಕೆ ದಾವಣಗೆರೆ ಡಿಸಿ ದಿಢೀರ್ ಭೇಟಿ: ಆಹಾರ ಗುಣಮಟ್ಟ, ಸ್ವಚ್ಛತೆಯ ಪರಿಶೀಲನೆ

author img

By

Published : Nov 1, 2019, 7:18 PM IST

ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಅಡುಗೆ ಕೋಣೆ, ಆಹಾರ ಸಾಮಗ್ರಿ, ದವಸ ಧಾನ್ಯ ದಾಸ್ತಾನು ಹಾಗೂ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ತರಕಾರಿ, ನೀರು ಹಾಗೂ ಆಹಾರಗಳ ಗುಣಮಟ್ಟ ಪರಿಶೀಲಿಸಿದರು.

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಿಸಿ: ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ: ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವ ಮೂಲಕ ನೌಕರರಿಗೆ ಎಚ್ಚರಿಕೆ ನೀಡುತ್ತಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇಂದು ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ್ದರು.

ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪರಿಶೀಲನೆ

ತಾಲೂಕಿನ ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದ ಅವರು, ಅಡುಗೆ ಕೋಣೆ, ಆಹಾರ ಸಾಮಗ್ರಿ, ದವಸ ಧಾನ್ಯ ದಾಸ್ತಾನು ಹಾಗೂ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ತರಕಾರಿ, ನೀರು ಹಾಗೂ ಆಹಾರಗಳ ಗುಣಮಟ್ಟ ಪರಿಶೀಲಿಸಿದರು.

ಇನ್ನು, ನಿರಾಶ್ರಿತರ ಕೇಂದ್ರದ ಸ್ವಚ್ಛತೆ, ಕಾರ್ಯವಿಧಾನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿಟ್ಟುಕೊಂಡು ಮಾನವೀಯತೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಮಾತ್ರವಲ್ಲ, ಆಹಾರ ಸಾಮಗ್ರಿಗಳಾಗಲೀ, ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳಾಗಲೀ ದುರುಪಯೋವಾಗದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಇನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೂ ಡಿಸಿ ಭೇಟಿ ನೀಡಿದ್ದರು.

ದಾವಣಗೆರೆ: ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವ ಮೂಲಕ ನೌಕರರಿಗೆ ಎಚ್ಚರಿಕೆ ನೀಡುತ್ತಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇಂದು ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ್ದರು.

ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪರಿಶೀಲನೆ

ತಾಲೂಕಿನ ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದ ಅವರು, ಅಡುಗೆ ಕೋಣೆ, ಆಹಾರ ಸಾಮಗ್ರಿ, ದವಸ ಧಾನ್ಯ ದಾಸ್ತಾನು ಹಾಗೂ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ತರಕಾರಿ, ನೀರು ಹಾಗೂ ಆಹಾರಗಳ ಗುಣಮಟ್ಟ ಪರಿಶೀಲಿಸಿದರು.

ಇನ್ನು, ನಿರಾಶ್ರಿತರ ಕೇಂದ್ರದ ಸ್ವಚ್ಛತೆ, ಕಾರ್ಯವಿಧಾನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿಟ್ಟುಕೊಂಡು ಮಾನವೀಯತೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಮಾತ್ರವಲ್ಲ, ಆಹಾರ ಸಾಮಗ್ರಿಗಳಾಗಲೀ, ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳಾಗಲೀ ದುರುಪಯೋವಾಗದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಇನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೂ ಡಿಸಿ ಭೇಟಿ ನೀಡಿದ್ದರು.

Intro:KN_DVG_01_DC DIDEER VISIT_SCRIPT_01_7203307

REPORTER : YOGARAJA G. H.

ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮುಂದುವರಿಸಿದ ಡಿಸಿ - ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ : ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ನೌಕರರಿಗೆ ಎಚ್ಚರಿಕೆ ನೀಡುತ್ತಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಮತ್ತೆ ಅಧಿಕಾರಿಗಳಿಗೆ
ಬಿಸಿ ಮುಟ್ಟಿಸುವ ಕೆಲಸ ಮುಂದುವರಿಸಿದ್ದಾರೆ.

ತಾಲೂಕಿನ ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಡಿಸಿ, ಅಡುಗೆ ಕೋಣೆ, ಆಹಾರ ಸಾಮಗ್ರಿ, ಸ್ವಚ್ಛತೆ ಹಾಗೂ ದವಸ ಧಾನ್ಯಗಳು ದಾಸ್ತಾನು ಬಗ್ಗೆ ಮಾಹಿತಿ ಪಡೆದರು. ತರಕಾರಿ
ಸೇರಿದಂತೆ ಆಹಾರ ಗುಣಮಟ್ಟ, ನೀರಿನ ಕುರಿತು ಪರಿಶೀಲನೆ ನಡೆಸಿದರು.

ಇನ್ನು ನಿರಾಶ್ರಿತರ ಕೇಂದ್ರದ ಸ್ವಚ್ಛತೆ, ಕಾರ್ಯವಿಧಾನ ವ್ಯವಸ್ಥೆ ಅಚ್ಚುಕಟ್ಟಾಗಿದ್ದರಿಂದ ಮಾನವೀಯತೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಮಾತ್ರವಲ್ಲ, ಆಹಾರ
ಸಾಮಗ್ರಿಗಳಾಗಲೀ, ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳಾಗಲೀ ದುರುಪಯೋಗವಾದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಇನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೂ
ಮಹಾಂತೇಶ್ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Body:KN_DVG_01_DC DIDEER VISIT_SCRIPT_01_7203307

REPORTER : YOGARAJA G. H.

ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮುಂದುವರಿಸಿದ ಡಿಸಿ - ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ : ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ನೌಕರರಿಗೆ ಎಚ್ಚರಿಕೆ ನೀಡುತ್ತಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಮತ್ತೆ ಅಧಿಕಾರಿಗಳಿಗೆ
ಬಿಸಿ ಮುಟ್ಟಿಸುವ ಕೆಲಸ ಮುಂದುವರಿಸಿದ್ದಾರೆ.

ತಾಲೂಕಿನ ತುರ್ಚಘಟ್ಟದ ನಿರಾಶ್ರಿತರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಡಿಸಿ, ಅಡುಗೆ ಕೋಣೆ, ಆಹಾರ ಸಾಮಗ್ರಿ, ಸ್ವಚ್ಛತೆ ಹಾಗೂ ದವಸ ಧಾನ್ಯಗಳು ದಾಸ್ತಾನು ಬಗ್ಗೆ ಮಾಹಿತಿ ಪಡೆದರು. ತರಕಾರಿ
ಸೇರಿದಂತೆ ಆಹಾರ ಗುಣಮಟ್ಟ, ನೀರಿನ ಕುರಿತು ಪರಿಶೀಲನೆ ನಡೆಸಿದರು.

ಇನ್ನು ನಿರಾಶ್ರಿತರ ಕೇಂದ್ರದ ಸ್ವಚ್ಛತೆ, ಕಾರ್ಯವಿಧಾನ ವ್ಯವಸ್ಥೆ ಅಚ್ಚುಕಟ್ಟಾಗಿದ್ದರಿಂದ ಮಾನವೀಯತೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಮಾತ್ರವಲ್ಲ, ಆಹಾರ
ಸಾಮಗ್ರಿಗಳಾಗಲೀ, ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳಾಗಲೀ ದುರುಪಯೋಗವಾದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಇನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೂ
ಮಹಾಂತೇಶ್ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.