ETV Bharat / state

ಹರಿಹರ: ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಡಿಸಿ ಆದೇಶ - ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಇಂದು ನಗರಕ್ಕೆ ಧಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲಿಸಿ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

DC suddenly Visited Harihara
author img

By

Published : Nov 6, 2019, 9:07 PM IST

ಹರಿಹರ: ನಗರಕ್ಕೆ ಧಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿವಿಧ ಕಾಮಗಾರಿಗಳನ್ನು ಪ್ರಗತಿ ಪರಿಶೀಲಿಸಿ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.

ನಗರಕ್ಕೆ ಧಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ನಗರಸಭೆಗೆ ಭೇಟಿ ನೀಡಿ ಕಡತಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಬಳಿಕ ಎಲ್ಲಾ ಕಾಮಗಾರಿಗಳ ಪ್ರಗತಿ ವರದಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಆದೇಶ ನೀಡಿದರು.

ಬಳಿಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಆಸ್ಪತ್ರೆಯಲ್ಲಿ ವೈದ್ಯರು ನೀಡುತ್ತಿರುವ ಚಿಕಿತ್ಸೆಯ ಗುಣಮಟ್ಟ ಹಾಗೂ ಹೆರಿಗೆಗಳ ಬಗ್ಗೆ ಮಾಹಿತಿ ಪಡೆದರು. ಮಹಾತ್ಮ ಗಾಂಧಿ ಕೊಳಚೆ ಪ್ರದೇಶದಲ್ಲಿರುವ ನಿವಾಸಿಗಳಿಗೆ ಮಹಿಳಾ ಮತ್ತು ಪುರುಷರಿಗೆ ಪ್ರತ್ಯೇಕ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸುವಂತೆ ತಿಳಿಸಿದ್ರು.

ಅಲ್ಲಿಂದ ಗುತ್ತೂರಿಗೆ ಭೇಟಿ ನೀಡಿ ಹೆಲಿಪ್ಯಾಡ್​ನಲ್ಲಿರುವ ಎಂಟು ಎಕರೆ ಜಮೀನಿನಲ್ಲಿ ವಸತಿ ರಹಿತರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲು ಡಿಪಿಆರ್‌ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ರು.

ಒಳಚರಂಡಿ ಶೇಖರಣಾ ಘಟಕಕ್ಕೆ ಭೇಟಿ ನೀಡಿ ಆಮೆ ವೇಗದಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಮನೆಗಳಿಗೆ ಒಳಚರಂಡಿ ಸಂಪರ್ಕ ನೀಡುವಂತೆ ಸೂಚಿಸಿದ್ರು. ಈ ಪ್ರದೇಶದಲ್ಲಿ 17 ಸಾವಿರ ಮನೆಗಳಿದ್ದು, ಇದರಲ್ಲಿ ಇದುವರೆಗೂ ಕೇವಲ 70 ಮನೆಗಳಿಗೆ ಮಾತ್ರ ಒಳಚರಂಡಿ ಸಂಪರ್ಕ ನೀಡಲಾಗಿದೆ. ಉಳಿದ 16,930 ಮನೆಗಳಿಗೆ ಸಂಪರ್ಕ ನೀಡುವುದು ಯಾವಾಗ? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪೌರಾಯುಕ್ತೆ ಎಸ್. ಲಕ್ಷ್ಮಿ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ ವಾಗೀಶ್ ಸ್ವಾಮಿ, ನಗರಸಭಾ ಸಿಬ್ಬಂದಿಗಳಾದ ಮಹೇಶ್‌ ಕೋಡಬಾಳ್, ರವಿಪ್ರಕಾಶ್, ಸಂತೋಷ್, ಸದಸ್ಯರಾದ ಆಟೋ ಹನುಮಂತ, ಜಂಬಣ್ಣ, ಕೆ.ಜಿ ಸಿದ್ದೇಶ್ ಹಾಗೂ ಮತ್ತಿತರಿದ್ದರು.

ಹರಿಹರ: ನಗರಕ್ಕೆ ಧಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿವಿಧ ಕಾಮಗಾರಿಗಳನ್ನು ಪ್ರಗತಿ ಪರಿಶೀಲಿಸಿ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.

ನಗರಕ್ಕೆ ಧಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ನಗರಸಭೆಗೆ ಭೇಟಿ ನೀಡಿ ಕಡತಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಬಳಿಕ ಎಲ್ಲಾ ಕಾಮಗಾರಿಗಳ ಪ್ರಗತಿ ವರದಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಆದೇಶ ನೀಡಿದರು.

ಬಳಿಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಆಸ್ಪತ್ರೆಯಲ್ಲಿ ವೈದ್ಯರು ನೀಡುತ್ತಿರುವ ಚಿಕಿತ್ಸೆಯ ಗುಣಮಟ್ಟ ಹಾಗೂ ಹೆರಿಗೆಗಳ ಬಗ್ಗೆ ಮಾಹಿತಿ ಪಡೆದರು. ಮಹಾತ್ಮ ಗಾಂಧಿ ಕೊಳಚೆ ಪ್ರದೇಶದಲ್ಲಿರುವ ನಿವಾಸಿಗಳಿಗೆ ಮಹಿಳಾ ಮತ್ತು ಪುರುಷರಿಗೆ ಪ್ರತ್ಯೇಕ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸುವಂತೆ ತಿಳಿಸಿದ್ರು.

ಅಲ್ಲಿಂದ ಗುತ್ತೂರಿಗೆ ಭೇಟಿ ನೀಡಿ ಹೆಲಿಪ್ಯಾಡ್​ನಲ್ಲಿರುವ ಎಂಟು ಎಕರೆ ಜಮೀನಿನಲ್ಲಿ ವಸತಿ ರಹಿತರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲು ಡಿಪಿಆರ್‌ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ರು.

ಒಳಚರಂಡಿ ಶೇಖರಣಾ ಘಟಕಕ್ಕೆ ಭೇಟಿ ನೀಡಿ ಆಮೆ ವೇಗದಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಮನೆಗಳಿಗೆ ಒಳಚರಂಡಿ ಸಂಪರ್ಕ ನೀಡುವಂತೆ ಸೂಚಿಸಿದ್ರು. ಈ ಪ್ರದೇಶದಲ್ಲಿ 17 ಸಾವಿರ ಮನೆಗಳಿದ್ದು, ಇದರಲ್ಲಿ ಇದುವರೆಗೂ ಕೇವಲ 70 ಮನೆಗಳಿಗೆ ಮಾತ್ರ ಒಳಚರಂಡಿ ಸಂಪರ್ಕ ನೀಡಲಾಗಿದೆ. ಉಳಿದ 16,930 ಮನೆಗಳಿಗೆ ಸಂಪರ್ಕ ನೀಡುವುದು ಯಾವಾಗ? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪೌರಾಯುಕ್ತೆ ಎಸ್. ಲಕ್ಷ್ಮಿ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ ವಾಗೀಶ್ ಸ್ವಾಮಿ, ನಗರಸಭಾ ಸಿಬ್ಬಂದಿಗಳಾದ ಮಹೇಶ್‌ ಕೋಡಬಾಳ್, ರವಿಪ್ರಕಾಶ್, ಸಂತೋಷ್, ಸದಸ್ಯರಾದ ಆಟೋ ಹನುಮಂತ, ಜಂಬಣ್ಣ, ಕೆ.ಜಿ ಸಿದ್ದೇಶ್ ಹಾಗೂ ಮತ್ತಿತರಿದ್ದರು.

Intro:ಸ್ಲಗ್ : ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಆದೇಶ

Intro :
ಹರಿಹರ: ಒಳಚರಂಡಿ ಶೇಕರಣಾ ಘಟಕಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಧಿಡೀರ್ ಭೇಟಿ ನೀಡಿ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

Body: ಹೌದು ನಗರಕ್ಕೆ ಬುಧವಾರ ಧಿಡೀರ್ ಭೇಟಿನೀಡಿದ ಜಿಲ್ಲಾಧಿಕಾರಿಗಳು ಮೊದಲಿಗೆ ನಗರಸಭೆಗೆ ಭೇಟಿ ನೀಡಿ ಖಡತಗಳನ್ನು ವೀಕ್ಷಿಸಿದರು.ನಗರದ ಎಲ್ಲಾ ಕಾಮಗಾರಿಗಳ ಪ್ರಗತಿ ವರದಿಯ ಜೊತೆ ಸಂಬಂಧಪಟ್ಟ ಅಧಿಕಾರಿಗಳು ನನ್ನಕಚೇರಿಗೆ ಬಂದು ಭೇಟಿ ಮಾಡಿ, ಪ್ರತಿಯೊಂದು ಕಾಮಗಾರಿಗಳು ತ್ವರಿತಗತಿಯಲ್ಲಿಸಾಗುವಂತೆ ಆದೇಶ ನೀಡಿದರು.

ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿ, ಆಸ್ಪತ್ರೆಯಲ್ಲಿ ವೈದ್ಯರು ನೀಡುತ್ತಿರುವ ಚಿಕಿತ್ಸೆಯ ಗುಣಮಟ್ಟ ಹಾಗೂ ಹೆರಿಗೆಗಳಬಗ್ಗೆ ಮಾಹಿತಿ ಪಡೆದರು.

ಅಲ್ಲಿಂದ ಮಹಾತ್ಮ ಗಾಂಧಿ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ, ಇಲ್ಲಿನನಿವಾಸಿಗಳಿಗೆ ಮಹಿಳಾ ಮತ್ತು ಪುರುಷರಿಗೆ ಪ್ರತ್ತ್ಯೇಕ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿಎಂದರು. ಅಲ್ಲಿಂದ ಗುತ್ತೂರಿಗೆ ಭೇಟಿ ನೀಡಿ ಹೆಲಿಪ್ಯಾಡ್ ನಲ್ಲಿರುವ ಎಂಟು ಎಕರೆ ಜಮೀನಿನಲ್ಲಿ ವಸತಿ ರಹಿತರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲು ಡಿಪಿಆರ್‌ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿನೀಡಿದ್ದಾರೆ.
ಒಳಚರಂಡಿ ಶೇಖರಣಾ ಘಟಕಕ್ಕೆ ಭೇಟಿ ನೀಡಿ, ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಮನೆಗಳಿಗೆ ಒಳಚರಂಡಿ ಸಂಪರ್ಕ ನೀಡುವಂತೆಆದೇಶ ಮಾಡಿ ಇಲ್ಲಿಗೆ ಆರು ತಿಂಗಳಾಗಿದೆ. 17 ಸಾವಿರ ಮನೆಗಳಿದ್ದು ಇದರಲ್ಲಿ ಇದುವರೆಗೂ ಕೇವಲ 70 ಮನೆಗಳಿಗೆ ಮಾತ್ರ ಸಂಪರ್ಕ ನೀಡಲಾಗಿದೆ. ಉಳಿದ 16930 ಮನೆಗಳಿಗೆ ಸಪರ್ಕನೀಡುವುದು ಯಾವಗ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

Conclusion
ಈ ವೇಳೆ ಪೌರಾಯುಕ್ತೆ ಎಸ್. ಲಕ್ಷ್ಮೀ, ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ ವಾಗೀಶ್ ಸ್ವಾಮಿ, ನಗರಸಭಾ ಸಿಬ್ಬಂದಿಗಳಾದ ಮಹೇಶ್‌ಕೋಡಬಾಳ್, ರವಿಪ್ರಕಾಶ್, ಸಂತೋಷ್, ಸದಸ್ಯರಾದ ಆಟೋ ಹನುಮಂತ, ಜಂಬಣ್ಣ, ಕೆ.ಜಿಸಿದ್ದೇಶ್ ಹಾಗೂ ಮತ್ತಿತರರಿದ್ದರು.Body:ಸ್ಲಗ್ : ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಆದೇಶ

Intro :
ಹರಿಹರ: ಒಳಚರಂಡಿ ಶೇಕರಣಾ ಘಟಕಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಧಿಡೀರ್ ಭೇಟಿ ನೀಡಿ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

Body: ಹೌದು ನಗರಕ್ಕೆ ಬುಧವಾರ ಧಿಡೀರ್ ಭೇಟಿನೀಡಿದ ಜಿಲ್ಲಾಧಿಕಾರಿಗಳು ಮೊದಲಿಗೆ ನಗರಸಭೆಗೆ ಭೇಟಿ ನೀಡಿ ಖಡತಗಳನ್ನು ವೀಕ್ಷಿಸಿದರು.ನಗರದ ಎಲ್ಲಾ ಕಾಮಗಾರಿಗಳ ಪ್ರಗತಿ ವರದಿಯ ಜೊತೆ ಸಂಬಂಧಪಟ್ಟ ಅಧಿಕಾರಿಗಳು ನನ್ನಕಚೇರಿಗೆ ಬಂದು ಭೇಟಿ ಮಾಡಿ, ಪ್ರತಿಯೊಂದು ಕಾಮಗಾರಿಗಳು ತ್ವರಿತಗತಿಯಲ್ಲಿಸಾಗುವಂತೆ ಆದೇಶ ನೀಡಿದರು.

ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿ, ಆಸ್ಪತ್ರೆಯಲ್ಲಿ ವೈದ್ಯರು ನೀಡುತ್ತಿರುವ ಚಿಕಿತ್ಸೆಯ ಗುಣಮಟ್ಟ ಹಾಗೂ ಹೆರಿಗೆಗಳಬಗ್ಗೆ ಮಾಹಿತಿ ಪಡೆದರು.

ಅಲ್ಲಿಂದ ಮಹಾತ್ಮ ಗಾಂಧಿ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ, ಇಲ್ಲಿನನಿವಾಸಿಗಳಿಗೆ ಮಹಿಳಾ ಮತ್ತು ಪುರುಷರಿಗೆ ಪ್ರತ್ತ್ಯೇಕ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿಎಂದರು. ಅಲ್ಲಿಂದ ಗುತ್ತೂರಿಗೆ ಭೇಟಿ ನೀಡಿ ಹೆಲಿಪ್ಯಾಡ್ ನಲ್ಲಿರುವ ಎಂಟು ಎಕರೆ ಜಮೀನಿನಲ್ಲಿ ವಸತಿ ರಹಿತರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲು ಡಿಪಿಆರ್‌ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿನೀಡಿದ್ದಾರೆ.
ಒಳಚರಂಡಿ ಶೇಖರಣಾ ಘಟಕಕ್ಕೆ ಭೇಟಿ ನೀಡಿ, ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಮನೆಗಳಿಗೆ ಒಳಚರಂಡಿ ಸಂಪರ್ಕ ನೀಡುವಂತೆಆದೇಶ ಮಾಡಿ ಇಲ್ಲಿಗೆ ಆರು ತಿಂಗಳಾಗಿದೆ. 17 ಸಾವಿರ ಮನೆಗಳಿದ್ದು ಇದರಲ್ಲಿ ಇದುವರೆಗೂ ಕೇವಲ 70 ಮನೆಗಳಿಗೆ ಮಾತ್ರ ಸಂಪರ್ಕ ನೀಡಲಾಗಿದೆ. ಉಳಿದ 16930 ಮನೆಗಳಿಗೆ ಸಪರ್ಕನೀಡುವುದು ಯಾವಗ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

Conclusion
ಈ ವೇಳೆ ಪೌರಾಯುಕ್ತೆ ಎಸ್. ಲಕ್ಷ್ಮೀ, ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ ವಾಗೀಶ್ ಸ್ವಾಮಿ, ನಗರಸಭಾ ಸಿಬ್ಬಂದಿಗಳಾದ ಮಹೇಶ್‌ಕೋಡಬಾಳ್, ರವಿಪ್ರಕಾಶ್, ಸಂತೋಷ್, ಸದಸ್ಯರಾದ ಆಟೋ ಹನುಮಂತ, ಜಂಬಣ್ಣ, ಕೆ.ಜಿಸಿದ್ದೇಶ್ ಹಾಗೂ ಮತ್ತಿತರರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.