ETV Bharat / state

120 ದಿನಗಳ ಕಾಲ ಭದ್ರಾ ಬಲದಂಡೆಗೆ ನೀರು ಹರಿಸಲು ತೀರ್ಮಾನ

author img

By

Published : Dec 31, 2020, 8:15 PM IST

ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ 77ನೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ರೈತರ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

77th Irrigation Advisory Committee Meeting
77ನೇ ನೀರಾವರಿ ಸಲಹ ಸಮಿತಿ ಸಭೆ

ದಾವಣಗೆರೆ: ಜನವರಿ 06 ರಿಂದ ಭದ್ರಾ ಬಲದಂಡೆ ನಾಲೆಗೆ 120 ದಿನಗಳ ಕಾಲ ನೀರು ಹರಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

ಜಿಲ್ಲೆಯ ಹರಿಹರ‌ ತಾಲೂಕಿನ ಮಲೇಬೆನ್ನೂರು ಗ್ರಾಮದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ಅವರ (ಭ್ರದಾ ನಾಲ ವಿಭಾಗ) ಕಚೇರಿಯಲ್ಲಿ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ 77ನೇ ನೀರಾವರಿ ಸಲಹ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ರೈತರ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

ದಾವಣಗೆರೆ: ಜನವರಿ 06 ರಿಂದ ಭದ್ರಾ ಬಲದಂಡೆ ನಾಲೆಗೆ 120 ದಿನಗಳ ಕಾಲ ನೀರು ಹರಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

ಜಿಲ್ಲೆಯ ಹರಿಹರ‌ ತಾಲೂಕಿನ ಮಲೇಬೆನ್ನೂರು ಗ್ರಾಮದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ಅವರ (ಭ್ರದಾ ನಾಲ ವಿಭಾಗ) ಕಚೇರಿಯಲ್ಲಿ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ 77ನೇ ನೀರಾವರಿ ಸಲಹ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ರೈತರ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

ಇದನ್ನೂ ಓದಿ: ದಾವಣಗೆರೆಯಲ್ಲಿ ಮದುವೆ ಊಟ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.