ETV Bharat / state

ರೈತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರ ಬಂಧನ..

ಹಲವು ತಿಂಗಳಿನಿಂದ ರೈತರ ಜಾನುವಾರುಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಹಣ ಹಾಗೂ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್​ನ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

author img

By

Published : Dec 20, 2019, 3:43 PM IST

Detention of three men for cattle theft
ಜಿಲ್ಲಾ ಪೊಲೀಸ್​ನ ವರಿಷ್ಠಾಧಿಕಾರಿ ಹನುಮಂತರಾಯ

ದಾವಣಗೆರೆ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹನುಮಂತರಾಯ..

ಹರಿಹರ ತಾಲೂಕಿನ ಗುತ್ತೂರು ನಿವಾಸಿ ಸಲೀಂಸಾಬ್, ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಹನುಮಂತ, ಶಿಕಾರಿಪುರ ತಾಲೂಕಿನ ಕವಾಸೂರು ಸಾಹೇಬ್ ಜಾನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸ್ಕಾರ್ಪಿಯೋ ವಾಹನ, ಜಾನುವಾರು ಮಾರಾಟ ಮಾಡಿದ್ದ ಸುಮಾರು ₹3.38 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅರಸೀಕೆರೆಯ ತವಡೂರು ತಿರುವಿನ ಬಳಿ ಅನುಮಾನಾಸ್ಪದವಾಗಿ ಕಂಡ ವೇಳೆ ಹರಪನಹಳ್ಳಿ ಡಿವೈಎಸ್ ಪಿ.ಮಲ್ಲೇಶ್ ಮಾರ್ಗದರ್ಶನದಲ್ಲಿ ಕೆ.‌ಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ವೀರಬಸಪ್ಪ ಕುಸಲಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದರು.‌

ಒಂದು ತಿಂಗಳಲ್ಲಿ ಜಗಳೂರು, ಹರಪನಹಳ್ಳಿ, ದಾವಣಗೆರೆ ತಾಲೂಕಿನ ಹಲವೆಡೆ ಮನೆ ಮುಂದೆ ಕಟ್ಟಲಾಗಿದ್ದ ಜಾನುವಾರುಗಳ ಕಳ್ಳತನ ಹೆಚ್ಚಾಗಿತ್ತು. ಇದು ಪೊಲೀಸರಿಗೂ ತಲೆ ದೊಡ್ಡ ನೋವಾಗಿತ್ತು. ಕಳ್ಳತನವಾಗಿರೋ ಉಳಿದ ಜಾನುವಾರುಗಳ ಪತ್ತೆ ಹಚ್ಚಿ ಸಂಬಂಧಿಸಿದರವರಿಗೆ ಮರಳಿಸೋದಾಗಿ ಹೇಳಿದರು.

ದಾವಣಗೆರೆ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹನುಮಂತರಾಯ..

ಹರಿಹರ ತಾಲೂಕಿನ ಗುತ್ತೂರು ನಿವಾಸಿ ಸಲೀಂಸಾಬ್, ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಹನುಮಂತ, ಶಿಕಾರಿಪುರ ತಾಲೂಕಿನ ಕವಾಸೂರು ಸಾಹೇಬ್ ಜಾನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸ್ಕಾರ್ಪಿಯೋ ವಾಹನ, ಜಾನುವಾರು ಮಾರಾಟ ಮಾಡಿದ್ದ ಸುಮಾರು ₹3.38 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅರಸೀಕೆರೆಯ ತವಡೂರು ತಿರುವಿನ ಬಳಿ ಅನುಮಾನಾಸ್ಪದವಾಗಿ ಕಂಡ ವೇಳೆ ಹರಪನಹಳ್ಳಿ ಡಿವೈಎಸ್ ಪಿ.ಮಲ್ಲೇಶ್ ಮಾರ್ಗದರ್ಶನದಲ್ಲಿ ಕೆ.‌ಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ವೀರಬಸಪ್ಪ ಕುಸಲಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದರು.‌

ಒಂದು ತಿಂಗಳಲ್ಲಿ ಜಗಳೂರು, ಹರಪನಹಳ್ಳಿ, ದಾವಣಗೆರೆ ತಾಲೂಕಿನ ಹಲವೆಡೆ ಮನೆ ಮುಂದೆ ಕಟ್ಟಲಾಗಿದ್ದ ಜಾನುವಾರುಗಳ ಕಳ್ಳತನ ಹೆಚ್ಚಾಗಿತ್ತು. ಇದು ಪೊಲೀಸರಿಗೂ ತಲೆ ದೊಡ್ಡ ನೋವಾಗಿತ್ತು. ಕಳ್ಳತನವಾಗಿರೋ ಉಳಿದ ಜಾನುವಾರುಗಳ ಪತ್ತೆ ಹಚ್ಚಿ ಸಂಬಂಧಿಸಿದರವರಿಗೆ ಮರಳಿಸೋದಾಗಿ ಹೇಳಿದರು.

Intro:ರಿಪೋರ್ಟರ್ : ಯೋಗರಾಜ್

ಜನರ ನಿದ್ದೆಕೆಡಿಸಿದ್ದ ಮೂವರು ಜಾನುವಾರು ಕಳ್ಳರ ಬಂಧನ : ದನ ಸಾಗಾಟ ಕಂಡು ಬಂದರೆ ಮಾಹಿತಿ ನೀಡುವಂತೆ ಎಸ್ಪಿ ಮನವಿ

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಅರಸೀಕೆರೆ ವ್ಯಾಪ್ತಿಯಲ್ಲಿ ದನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಭಾಗದ ಜನರು ನಿಟ್ಟುಸಿರುಬಿಡುವಂತಾಗಿದೆ ಎಂದು ಎಸ್ಪಿ ಹನುಮಂತರಾಯ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹರಿಹರ ತಾಲೂಕಿನ ಗುತ್ತೂರು ವಾಸಿ ಸಲೀಂ ಸಾಬ್, ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಹನುಮಂತ, ಶಿಕಾರಿಪುರ ತಾಲೂಕಿನ ಕವಾಸೂರು ಸಾಹೇಬ್ ಜಾನ್ ಬಂಧಿತ ಆರೋಪಿಗಳು. ಸ್ಕಾರ್ಪಿಯೋ ವಾಹನ, ಜಾನುವಾರು ಮಾರಾಟ ಮಾಡಿದ್ದ ಆರೋಪಿಗಳಿಂದ ೩.೩೮ ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅರಸೀಕೆರೆಯ ತವಡೂರು ತಿರುವಿನ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವೇಳೆ ಹರಪನಹಳ್ಳಿ ಡಿವೈಎಸ್ ಪಿ ಮಲ್ಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಕೆ.‌ ಕುಮಾರ್ ಹಾಗೂ ಸಬ್ ಇನ್ ಸ್ಪೆಕ್ಟರ್ ವೀರಬಸಪ್ಪ ಕುಸಲಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದರು.‌

ಒಂದು ತಿಂಗಳಲ್ಲಿ ಜಗಳೂರು, ಹರಪನಹಳ್ಳಿ, ದಾವಣಗೆರೆ ತಾಲೂಕಿನ ಹಲವೆಡೆ ಮನೆ ಮುಂದೆ ಕಟ್ಟಲಾಗಿದ್ದ ಜಾನುವಾರುಗಳ ಕಳ್ಳತನ ಹೆಚ್ಚಾಗಿತ್ತು. ಇದು ಪೊಲೀಸರಿಗೂ ತಲೆನೋವಾಗಿತ್ತು. ಆದರೆ ಆರೋಪಿಗಳ ಬಂಧನದಿಂದ ಜನರು ಸದ್ಯಕ್ಕೆ ನಿರಾಳವಾಗಿದ್ದಾರೆ. ಜಾನುವಾರುಗಳ ಸಾಗಾಟ ಕಂಡು ಬಂದರೆ, ಮಾಹಿತಿ ಸಿಕ್ಕರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ ಅವರು, ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೈಟ್

ಹನುಮಂತರಾಯ, ದಾವಣಗೆರೆ ಎಸ್ಪಿ


Body:ರಿಪೋರ್ಟರ್ : ಯೋಗರಾಜ್

ಜನರ ನಿದ್ದೆಕೆಡಿಸಿದ್ದ ಮೂವರು ಜಾನುವಾರು ಕಳ್ಳರ ಬಂಧನ : ದನ ಸಾಗಾಟ ಕಂಡು ಬಂದರೆ ಮಾಹಿತಿ ನೀಡುವಂತೆ ಎಸ್ಪಿ ಮನವಿ

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಅರಸೀಕೆರೆ ವ್ಯಾಪ್ತಿಯಲ್ಲಿ ದನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಭಾಗದ ಜನರು ನಿಟ್ಟುಸಿರುಬಿಡುವಂತಾಗಿದೆ ಎಂದು ಎಸ್ಪಿ ಹನುಮಂತರಾಯ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹರಿಹರ ತಾಲೂಕಿನ ಗುತ್ತೂರು ವಾಸಿ ಸಲೀಂ ಸಾಬ್, ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಹನುಮಂತ, ಶಿಕಾರಿಪುರ ತಾಲೂಕಿನ ಕವಾಸೂರು ಸಾಹೇಬ್ ಜಾನ್ ಬಂಧಿತ ಆರೋಪಿಗಳು. ಸ್ಕಾರ್ಪಿಯೋ ವಾಹನ, ಜಾನುವಾರು ಮಾರಾಟ ಮಾಡಿದ್ದ ಆರೋಪಿಗಳಿಂದ ೩.೩೮ ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅರಸೀಕೆರೆಯ ತವಡೂರು ತಿರುವಿನ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವೇಳೆ ಹರಪನಹಳ್ಳಿ ಡಿವೈಎಸ್ ಪಿ ಮಲ್ಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಕೆ.‌ ಕುಮಾರ್ ಹಾಗೂ ಸಬ್ ಇನ್ ಸ್ಪೆಕ್ಟರ್ ವೀರಬಸಪ್ಪ ಕುಸಲಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದರು.‌

ಒಂದು ತಿಂಗಳಲ್ಲಿ ಜಗಳೂರು, ಹರಪನಹಳ್ಳಿ, ದಾವಣಗೆರೆ ತಾಲೂಕಿನ ಹಲವೆಡೆ ಮನೆ ಮುಂದೆ ಕಟ್ಟಲಾಗಿದ್ದ ಜಾನುವಾರುಗಳ ಕಳ್ಳತನ ಹೆಚ್ಚಾಗಿತ್ತು. ಇದು ಪೊಲೀಸರಿಗೂ ತಲೆನೋವಾಗಿತ್ತು. ಆದರೆ ಆರೋಪಿಗಳ ಬಂಧನದಿಂದ ಜನರು ಸದ್ಯಕ್ಕೆ ನಿರಾಳವಾಗಿದ್ದಾರೆ. ಜಾನುವಾರುಗಳ ಸಾಗಾಟ ಕಂಡು ಬಂದರೆ, ಮಾಹಿತಿ ಸಿಕ್ಕರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ ಅವರು, ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೈಟ್

ಹನುಮಂತರಾಯ, ದಾವಣಗೆರೆ ಎಸ್ಪಿ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.