ETV Bharat / state

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ - ದಾವಣಗೆರೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಹೊರ ವಲಯದಲ್ಲಿನ ಕುಂದುವಾಡದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ
author img

By

Published : May 15, 2019, 12:46 PM IST

ದಾವಣಗೆರೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರ ವಲಯದಲ್ಲಿನ ಕುಂದುವಾಡದಲ್ಲಿ ನಡೆದಿದೆ.

ಹೊಸ ಕುಂದುವಾಡ ಗ್ರಾಮದ ಗಂಗಾಧರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ದನ, ಕರುಗಳಿಗೆ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ಬೆಂಕಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರ ವಲಯದಲ್ಲಿನ ಕುಂದುವಾಡದಲ್ಲಿ ನಡೆದಿದೆ.

ಹೊಸ ಕುಂದುವಾಡ ಗ್ರಾಮದ ಗಂಗಾಧರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ದನ, ಕರುಗಳಿಗೆ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ಬೆಂಕಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:FILENAME: KN_DVG_01_15_BENKI_SCRIPT_YOGARAJ_7203307

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಣವೆಗೆ ಬೆಂಕಿ ಬಿದ್ದ ಘಟನೆ ಹೊರ ವಲಯದ ಹೊಸ ಕುಂದುವಾಡದಲ್ಲಿ ನಡೆದಿದೆ.

ದನ, ಕರುಗಳಿಗೆ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ಪ್ರವಹಿಸಿ ಬೆಂಕಿ ಕಿಡಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಕಲಾಗಿದೆ.

ಹೊಸ ಕುಂದುವಾಡ ಗ್ರಾಮದ ಗಂಗಾಧರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಮೇವು ಭಸ್ಮವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Body:FILENAME: KN_DVG_01_15_BENKI_SCRIPT_YOGARAJ_7203307

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಣವೆಗೆ ಬೆಂಕಿ ಬಿದ್ದ ಘಟನೆ ಹೊರ ವಲಯದ ಹೊಸ ಕುಂದುವಾಡದಲ್ಲಿ ನಡೆದಿದೆ.

ದನ, ಕರುಗಳಿಗೆ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ಪ್ರವಹಿಸಿ ಬೆಂಕಿ ಕಿಡಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಕಲಾಗಿದೆ.

ಹೊಸ ಕುಂದುವಾಡ ಗ್ರಾಮದ ಗಂಗಾಧರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಮೇವು ಭಸ್ಮವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.