ETV Bharat / state

ದಾವಣಗೆರೆ ಜಿಲ್ಲಾಸ್ಪತ್ರೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧ ದಾಸ್ತಾನು : ಡಿಸಿ ಗರಂ - ದಾವಣಗೆರೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧ

ದಾವಣಗೆರೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಔಷಧ ಉಗ್ರಾಣದ ಅವ್ಯವಸ್ಥೆ ಕಂಡು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗರಂ ಆಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಡಿಸಿ ಗರಂ
author img

By

Published : Sep 14, 2019, 10:08 PM IST

ದಾವಣಗೆರೆ: ಔಷಧ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಉಗ್ರಾಣಕ್ಕೆ ಭೇಟಿ ನೀಡಿದಾಗ ಅವ್ಯವಸ್ಥೆ ಕಂಡು ಡಿಸಿ ಗರಂ ಆದರು. ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ್​ಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿದರು.

ಇನ್ನು ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ: ಔಷಧ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಉಗ್ರಾಣಕ್ಕೆ ಭೇಟಿ ನೀಡಿದಾಗ ಅವ್ಯವಸ್ಥೆ ಕಂಡು ಡಿಸಿ ಗರಂ ಆದರು. ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ್​ಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿದರು.

ಇನ್ನು ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಔಷಧ ಉಗ್ರಾಣಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಭೇಟಿ ನೀಡಿ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು..

ಈ ದಾಸ್ತಾನು ಕುರಿತು ಜಿಲ್ಲಾ ಆಸ್ಪತ್ರೆಯ ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ ಇವರಿಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿ, ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ..

ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಔಷಧ ಉಗ್ರಾಣಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಭೇಟಿ ನೀಡಿ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು..

ಈ ದಾಸ್ತಾನು ಕುರಿತು ಜಿಲ್ಲಾ ಆಸ್ಪತ್ರೆಯ ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ ಇವರಿಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿ, ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ..

ಪ್ಲೊ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.