ETV Bharat / state

ದಾವಣಗೆರೆಯಲ್ಲಿ ಸಿಡಿಲು ಬಡಿದು ರೈತ ಸಾವು

ತೋಟ ನೋಡಲು ಹೋದ ರೈತನಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

author img

By

Published : Oct 21, 2019, 8:18 PM IST

ಸಿಡಿಲು ಬಡಿದು ರೈತ ಸಾವು

ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.

ಜಯಪ್ಪ ಸಾವನ್ನಪ್ಪಿದ ರೈತ. ತನ್ನ ಜಮೀನಿನಲ್ಲಿ ಎಲೆಬಳ್ಳಿ ತೋಟ ನೋಡಲು ಹೋದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬೆಳ್ಳೂಡಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸಂಬಂಧಿಕರು ತೋಟಕ್ಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.

ಜಯಪ್ಪ ಸಾವನ್ನಪ್ಪಿದ ರೈತ. ತನ್ನ ಜಮೀನಿನಲ್ಲಿ ಎಲೆಬಳ್ಳಿ ತೋಟ ನೋಡಲು ಹೋದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬೆಳ್ಳೂಡಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸಂಬಂಧಿಕರು ತೋಟಕ್ಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Intro:KN_DVG_21_SIDILIGE BALI_SCRIPT_03_7203307

ಬೆಳ್ಳೂಡಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವು

ದಾವಣಗೆರೆ: ಸಿಡಿಲು ಬಡಿದ ಪರಿಣಾಮ ರೈತ ಮೃತಪಟ್ಟ ಘಟನೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.

ಜಯಪ್ಪ ಸಾವನ್ನಪ್ಪಿದ ರೈತ. ತನ್ನ ಜಮೀನಿನಲ್ಲಿ ಎಲೆಬಳ್ಳಿ ತೋಟ ನೋಡಲು ಹೋದ ವೇಳೆ ಸಿಡಿಲು ಬಡಿದು ಸಾವು ಕಂಡಿದ್ದಾರೆ.

ಬೆಳ್ಳೂಡಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸಂಬಂಧಿಕರು ತೋಟಕ್ಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Body:KN_DVG_21_SIDILIGE BALI_SCRIPT_03_7203307

ಬೆಳ್ಳೂಡಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವು

ದಾವಣಗೆರೆ: ಸಿಡಿಲು ಬಡಿದ ಪರಿಣಾಮ ರೈತ ಮೃತಪಟ್ಟ ಘಟನೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.

ಜಯಪ್ಪ ಸಾವನ್ನಪ್ಪಿದ ರೈತ. ತನ್ನ ಜಮೀನಿನಲ್ಲಿ ಎಲೆಬಳ್ಳಿ ತೋಟ ನೋಡಲು ಹೋದ ವೇಳೆ ಸಿಡಿಲು ಬಡಿದು ಸಾವು ಕಂಡಿದ್ದಾರೆ.

ಬೆಳ್ಳೂಡಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸಂಬಂಧಿಕರು ತೋಟಕ್ಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.