ETV Bharat / state

ಮಕ್ಕಳ ಮಧ್ಯಾಹ್ನದ ಊಟದಲ್ಲಿ ಹುಳುಗಳು ಪತ್ತೆ: ಪೋಷಕರ ಆಕ್ರೋಶ - ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆ

ದಾವಣಗೆರೆ ತಾಲ್ಲೂಕು ಹೊಸನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಹುಳುಗಳು ಸಿಕ್ಕಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಮಧ್ಯಾಹ್ನದ ಊಟದಲ್ಲಿ ಹುಳುಗಳು ಪತ್ತೆ
author img

By

Published : Nov 6, 2019, 9:02 PM IST

ದಾವಣಗೆರೆ: ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಊಟ ಮಾಡುವ ಅಕ್ಕಿ ಹಾಗೂ ಅನ್ನದಲ್ಲಿ ಹುಳುಗಳು ಕಂಡು ಬಂದಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ರು.

ದಾವಣಗೆರೆ ತಾಲೂಕು ಹೊಸನಾಯಕನಹಳ್ಳಿ ಗ್ರಾಮದ ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಹುಳುಗಳು ಕಂಡು ಬಂದಿವೆ. ಮಕ್ಕಳು ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾರೆ.

ಮಕ್ಕಳ ಮಧ್ಯಾಹ್ನದ ಊಟದಲ್ಲಿ ಹುಳುಗಳು ಪತ್ತೆ

ಬಳಿಕ ಶಾಲೆಗೆ ಆಗಮಿಸಿದ ಪೋಷಕರು ಕೋಪಗೊಂಡು ಅಡಿಗೆ ಬಟ್ಟರನ್ನು ಕೆಲಸದಿಂದ ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ದಿನನಿತ್ಯ ಊಟದಲ್ಲಿ ಹುಳುಗಳು, ಸೊಳ್ಳೆಗಳು ಸಿಗುತ್ತವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ದಾವಣಗೆರೆ: ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಊಟ ಮಾಡುವ ಅಕ್ಕಿ ಹಾಗೂ ಅನ್ನದಲ್ಲಿ ಹುಳುಗಳು ಕಂಡು ಬಂದಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ರು.

ದಾವಣಗೆರೆ ತಾಲೂಕು ಹೊಸನಾಯಕನಹಳ್ಳಿ ಗ್ರಾಮದ ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಹುಳುಗಳು ಕಂಡು ಬಂದಿವೆ. ಮಕ್ಕಳು ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾರೆ.

ಮಕ್ಕಳ ಮಧ್ಯಾಹ್ನದ ಊಟದಲ್ಲಿ ಹುಳುಗಳು ಪತ್ತೆ

ಬಳಿಕ ಶಾಲೆಗೆ ಆಗಮಿಸಿದ ಪೋಷಕರು ಕೋಪಗೊಂಡು ಅಡಿಗೆ ಬಟ್ಟರನ್ನು ಕೆಲಸದಿಂದ ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ದಿನನಿತ್ಯ ಊಟದಲ್ಲಿ ಹುಳುಗಳು, ಸೊಳ್ಳೆಗಳು ಸಿಗುತ್ತವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

Intro:ದಾವಣಗೆರೆ; ಮಕ್ಕಳು ಊಟ ಮಾಡುವ ಅಕ್ಕಿ ಹಾಗೂ ಅನ್ನದಲ್ಲಿ ಹುಳು ಕಂಡು ಬಂದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಾವಣಗೆರೆ ತಾಲೂಕು ಹೊಸನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ..

ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಊಟದಲ್ಲಿ ಹುಳುಗಳು ಕಂಡು ಬಂದಿವೆ.. ಹುಳು ಕಂಡು ಬಂದ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರಿಗೆ ವಿಷಯ ತಿಳಿಸಿದ್ದಾರೆ, ಈ ಹಿನ್ನಲೆ ಶಾಲೆಗೆ ಆಗಮಿಸಿದ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿ, ಅಡಿಗೆ ಬಟ್ಟರನ್ನು ಕೆಲಸದಿಂದ ಕಿತ್ತಾಕುವಂತೆ ಒತ್ತಾಯಿಸಿದ್ದಾರೆ, ದಿನನಿತ್ಯ ಊಟದಲ್ಲಿ ಹುಳುಗಳು, ಸೊಳ್ಳೆಗಳು ಸಿಗುತ್ತವೆ ಎಂದು ವಿದ್ಯಾರ್ಥಿಗಳು ಸಹ ಆರೋಪಿಸಿದ್ದಾರೆ..

ಪ್ಲೋ..Body:ದಾವಣಗೆರೆ; ಮಕ್ಕಳು ಊಟ ಮಾಡುವ ಅಕ್ಕಿ ಹಾಗೂ ಅನ್ನದಲ್ಲಿ ಹುಳು ಕಂಡು ಬಂದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಾವಣಗೆರೆ ತಾಲೂಕು ಹೊಸನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ..

ಹೊಸ ನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಊಟದಲ್ಲಿ ಹುಳುಗಳು ಕಂಡು ಬಂದಿವೆ.. ಹುಳು ಕಂಡು ಬಂದ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರಿಗೆ ವಿಷಯ ತಿಳಿಸಿದ್ದಾರೆ, ಈ ಹಿನ್ನಲೆ ಶಾಲೆಗೆ ಆಗಮಿಸಿದ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿ, ಅಡಿಗೆ ಬಟ್ಟರನ್ನು ಕೆಲಸದಿಂದ ಕಿತ್ತಾಕುವಂತೆ ಒತ್ತಾಯಿಸಿದ್ದಾರೆ, ದಿನನಿತ್ಯ ಊಟದಲ್ಲಿ ಹುಳುಗಳು, ಸೊಳ್ಳೆಗಳು ಸಿಗುತ್ತವೆ ಎಂದು ವಿದ್ಯಾರ್ಥಿಗಳು ಸಹ ಆರೋಪಿಸಿದ್ದಾರೆ..

ಪ್ಲೋ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.