ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಕೆಲಸ ಸಿಗದೇ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಸಮರ್ಪಕವಾಗಿ ಎಲ್ಲ ಕಾರ್ಮಿಕರಿಗೆ ವಿತರಣೆ ಮಾಡಬೇಕು ಎಂದು ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಕಟ್ಟಡ ಕಾರ್ಮಿಕರಿಗೂ ಆಹಾರದ ಕಿಟ್ ಕೊಡಿ: ಚಂದ್ರಶೇಖರ್ ಆಗ್ರಹ - ಕಟ್ಟಡ ಕಾರ್ಮಿಕರಿಗೂ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ
ಆಹಾರ ಸಾಮಗ್ರಿ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದ್ದು, ಸಮರ್ಪಕವಾಗಿ ಎಲ್ಲ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಣೆ ಮಾಡಬೇಕು ಎಂದು ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ಚಂದ್ರಶೇಖರ್ ಆಗ್ರಹಿಸಿದ್ದಾರೆ.
![ಕಟ್ಟಡ ಕಾರ್ಮಿಕರಿಗೂ ಆಹಾರದ ಕಿಟ್ ಕೊಡಿ: ಚಂದ್ರಶೇಖರ್ ಆಗ್ರಹ Chandrasekhar](https://etvbharatimages.akamaized.net/etvbharat/prod-images/768-512-7342133-377-7342133-1590406676360.jpg?imwidth=3840)
ಎನ್. ಕೆ. ಚಂದ್ರಶೇಖರ್ ಸುದ್ದಿಗೋಷ್ಠಿ
ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಕೆಲಸ ಸಿಗದೇ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಸಮರ್ಪಕವಾಗಿ ಎಲ್ಲ ಕಾರ್ಮಿಕರಿಗೆ ವಿತರಣೆ ಮಾಡಬೇಕು ಎಂದು ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ಚಂದ್ರಶೇಖರ್
ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ಚಂದ್ರಶೇಖರ್