ETV Bharat / state

ಗಂಗಾಮತ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಒತ್ತಾಯ - Davanagere

ನೂತನವಾಗಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಗಂಗಾಮತ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

gangamata community demand for the ministerial position
author img

By

Published : Aug 2, 2019, 4:52 PM IST

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಹೆಚ್ಚಿದೆ. ಅತ್ಯಂತ ಹಿಂದುಳಿದ ಸಮುದಾಯ ಎನಿಸಿಕೊಂಡಿರುವ ಗಂಗಾಮತ ಸಮಾಜದ ಶಾಸಕ ಅಥವಾ ಪರಿಷತ್​ ಸದಸ್ಯರೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗಂಗಾಮತ (ಬೆಸ್ತರ) ಸಮುದಾಯದ ಸಂಘದ ಕಾರ್ಯಾದರ್ಶಿ ಜೆ.ಉಮೇಶ್ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಉಮೇಶ್

30 ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಅವರಿಗೆ ಸಚಿನ ಸ್ಥಾನ ನೀಡಿದರೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಶ್ರಮಿಸಲಿದ್ದಾರೆ. ರವಿಕುಮಾರ್ ಅವರು ಮೂಲತಃ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದವವರು. ಅಲ್ಲದೆ, ಈ ಸಮಾಜದ ವಿದ್ಯಾವಂತ ರಾಜಕಾರಣಿ. ಸಚಿವ ಸ್ಥಾನ ಕೊಟ್ಟರೆ ಜಿಲ್ಲೆಯ ಅಭಿವೃದ್ಧಿಗೂ ಒತ್ತು ನೀಡಲಿದ್ದಾರೆ ಎಂದು ಹೇಳಿದರು.

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಹೆಚ್ಚಿದೆ. ಅತ್ಯಂತ ಹಿಂದುಳಿದ ಸಮುದಾಯ ಎನಿಸಿಕೊಂಡಿರುವ ಗಂಗಾಮತ ಸಮಾಜದ ಶಾಸಕ ಅಥವಾ ಪರಿಷತ್​ ಸದಸ್ಯರೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗಂಗಾಮತ (ಬೆಸ್ತರ) ಸಮುದಾಯದ ಸಂಘದ ಕಾರ್ಯಾದರ್ಶಿ ಜೆ.ಉಮೇಶ್ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಉಮೇಶ್

30 ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಅವರಿಗೆ ಸಚಿನ ಸ್ಥಾನ ನೀಡಿದರೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಶ್ರಮಿಸಲಿದ್ದಾರೆ. ರವಿಕುಮಾರ್ ಅವರು ಮೂಲತಃ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದವವರು. ಅಲ್ಲದೆ, ಈ ಸಮಾಜದ ವಿದ್ಯಾವಂತ ರಾಜಕಾರಣಿ. ಸಚಿವ ಸ್ಥಾನ ಕೊಟ್ಟರೆ ಜಿಲ್ಲೆಯ ಅಭಿವೃದ್ಧಿಗೂ ಒತ್ತು ನೀಡಲಿದ್ದಾರೆ ಎಂದು ಹೇಳಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿಯ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಹೆಚ್ಚಿದೆ. ಅತ್ಯಂತ ಹಿಂದುಳಿದಿರುವ ಸಮಾಜ ಎನಿಸಿಕೊಂಡಿರುವ ಗಂಗಾಮತ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಗಂಗಾಮತ ಸಮಾಜ ಒತ್ತಾಯಿಸಿದೆ...

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾಮತ ಸಮಾಜ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎನ್. ರವಿಕುಮಾರ್ ರವರಿಗೆ ಸಚಿವ ಸ್ಥಾನ ನೀಡಬೇಕು. ಗಂಗಾಮತ ಸಮಾಜದ ಮುಖಂಡರಾಗಿರುವ ರವಿಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದವರಾಗಿದ್ದಾರೆ. ಅಲ್ಲದೆ ಕಳೆದ ಮೂವತ್ತು ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿದ್ದಾರೆ. ಗಂಗಾ ಮತ ಸಮಾಜದಲ್ಲಿ ಇರುವ ವಿದ್ಯಾವಂತ ರಾಜಕಾರಣಿಯಾಗಿದ್ದು ಇವರಿಗೆ ಸಚಿವ ಸ್ಥಾನ ನೀಡುವುದರಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ದಾವಣಗೆರೆ ಜಿಲ್ಲಾ ಗಂಗಾಮತಸ್ಥರ (ಬೆಸ್ತರ) ಸಂಘದ ಕಾರ್ಯಾದರ್ಶಿ ಜೆ.ಉಮೆಶ್ ಆಗ್ರಹಿಸಿದ್ದಾರೆ.

ಪ್ಲೊ..

ಬೈಟ್ : ಜೆ. ಉಮೇಶ್.
ಕಾರ್ಯದರ್ಶಿ, ದಾವಣಗೆರೆ ಜಿಲ್ಲಾ ಗಂಗಾಮತಸ್ಥರ ಸಂಘBody:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿಯ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಹೆಚ್ಚಿದೆ. ಅತ್ಯಂತ ಹಿಂದುಳಿದಿರುವ ಸಮಾಜ ಎನಿಸಿಕೊಂಡಿರುವ ಗಂಗಾಮತ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಗಂಗಾಮತ ಸಮಾಜ ಒತ್ತಾಯಿಸಿದೆ...

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾಮತ ಸಮಾಜ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎನ್. ರವಿಕುಮಾರ್ ರವರಿಗೆ ಸಚಿವ ಸ್ಥಾನ ನೀಡಬೇಕು. ಗಂಗಾಮತ ಸಮಾಜದ ಮುಖಂಡರಾಗಿರುವ ರವಿಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದವರಾಗಿದ್ದಾರೆ. ಅಲ್ಲದೆ ಕಳೆದ ಮೂವತ್ತು ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿದ್ದಾರೆ. ಗಂಗಾ ಮತ ಸಮಾಜದಲ್ಲಿ ಇರುವ ವಿದ್ಯಾವಂತ ರಾಜಕಾರಣಿಯಾಗಿದ್ದು ಇವರಿಗೆ ಸಚಿವ ಸ್ಥಾನ ನೀಡುವುದರಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ದಾವಣಗೆರೆ ಜಿಲ್ಲಾ ಗಂಗಾಮತಸ್ಥರ (ಬೆಸ್ತರ) ಸಂಘದ ಕಾರ್ಯಾದರ್ಶಿ ಜೆ.ಉಮೆಶ್ ಆಗ್ರಹಿಸಿದ್ದಾರೆ.

ಪ್ಲೊ..

ಬೈಟ್ : ಜೆ. ಉಮೇಶ್.
ಕಾರ್ಯದರ್ಶಿ, ದಾವಣಗೆರೆ ಜಿಲ್ಲಾ ಗಂಗಾಮತಸ್ಥರ ಸಂಘConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.