ETV Bharat / state

ದಾವಣಗೆರೆಯಲ್ಲಿ  ಮಲ್ಲಿಕಾರ್ಜುನ್​ ಅವರೇ ಕಣಕ್ಕಿಳಿಯಲಿ : ಮಾಜಿ ಶಾಸಕರ ಒತ್ತಡ - undefined

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದ್ದು,ನಾಳೆ ದಾವಣಗೆರೆಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ.

ಮಾಜಿ ಶಾಸಕ ಹೆಚ್. ಪಿ. ರಾಜೇಶ್
author img

By

Published : Mar 31, 2019, 11:42 AM IST

ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್​ನ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಪಕ್ಷದ ಮುಖಂಡರು ಮಲ್ಲಿಕಾರ್ಜುನ್ ಸ್ಪರ್ಧಿಸಿದರೆ ಬಿಜೆಪಿಗೆ ತಕ್ಕ ಪ್ರತಿರೋಧ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ.

ನಾಳೆ ದಾವಣಗೆರೆಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ ಎಂದು ಸ್ವತಃ ಮಲ್ಲಿಕಾರ್ಜುನ್ ಅವರೆ ಹೇಳಿದ್ದಾರೆ.‌ ಇನ್ನು ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಹೈಕಮಾಂಡ್ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಕಂಡು ಬಂದಿತ್ತು.‌ ಆದರೆ ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ.

ಬೆಂಗಳೂರಿಗೆ ಹೋಗಿ ನಾಯಕರ ಜೊತೆ ಮಾತುಕತೆ ನಡೆಸಿ ವಾಪಾಸ್ ಬಂದ ಬಳಿಕ ಬೇರೆ ಯಾರನ್ನು ಕಣಕ್ಕಿಳಿಸದೆ ಮಲ್ಲಿಕಾರ್ಜುನ್ ಅವರನ್ನೆ ಆಯ್ಕೆ ಮಾಡಿ ಎಂಬ ಬಯಕೆಯನ್ನು ಕಾಂಗ್ರೆಸ್​ನ ಹಾಲಿ ಮತ್ತು ಮಾಜಿ ಶಾಸಕರು ಹೊರ ಹಾಕುತ್ತಿದ್ದಾರೆ. ಇದೇ ವಿಚಾರವನ್ನ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದಾರೆ.ಮಲ್ಲಿಕಾರ್ಜುನ್ ಭೇಟಿ ಮಾಡಿದ ಜಗಳೂರು ಮಾಜಿ ಶಾಸಕಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ.‌ಮಂಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಸೇರಿದಂತೆ ಇನ್ನೆರಡು ಹೆಸರುಗಳು ಹೈಕಮಾಂಡ್ ಅಂಗಳದಲ್ಲಿತ್ತು. ವಯಸ್ಸಾಗಿರುವ ಕಾರಣದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ನಿರಾಕರಿಸಿದ್ದರು.

ಮಲ್ಲಿಕಾರ್ಜುನ್​ ನಿವಾಸ

ಜಗಳೂರು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ದಾವಣಗೆರೆಯಲ್ಲಿ ಮಲ್ಲಿಕಾರ್ಜುನ್ ಭೇಟಿ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಶಾಸಕರ ಜೊತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್​ಗೆ ಕೊಟ್ಟರೆ ಈ ಬಾರಿ ಉತ್ತಮ ಫಲಿತಾಂಶ ಬರಲಿದೆ.

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.‌ ಜಿಲ್ಲೆಯಲ್ಲಿ ಪರಿಚಿತವಿರುವ ಹೆಸರು. ಪಕ್ಷದ ಸಂಘಟನೆ ದೃಷ್ಟಿಯಿಂದ ಒಳ್ಳೆಯದಾಗಲಿದೆ.ಎಸ್ಎಸ್​ ಅವರಿಗೆ ಟಿಕೆಟ್ ನೀಡಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬ ವಿಚಾರವನ್ನು ರಾಜ್ಯ ನಾಯಕರಿಗೆ ತಿಳಿಸಿರುವುದಾಗಿ ಹೇಳಿದರು.ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಇನ್ನೂ‌ ಕಾಲಾವಕಾಶ ಇದೆ. ಮಲ್ಲಿಕಾರ್ಜುನ್ ಕಾದು ನೋಡೋಣ ಎಂದು ಹೇಳಿದ್ದಾರೆ. ಪಕ್ಷವು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್​ನ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಪಕ್ಷದ ಮುಖಂಡರು ಮಲ್ಲಿಕಾರ್ಜುನ್ ಸ್ಪರ್ಧಿಸಿದರೆ ಬಿಜೆಪಿಗೆ ತಕ್ಕ ಪ್ರತಿರೋಧ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ.

ನಾಳೆ ದಾವಣಗೆರೆಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ ಎಂದು ಸ್ವತಃ ಮಲ್ಲಿಕಾರ್ಜುನ್ ಅವರೆ ಹೇಳಿದ್ದಾರೆ.‌ ಇನ್ನು ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಹೈಕಮಾಂಡ್ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಕಂಡು ಬಂದಿತ್ತು.‌ ಆದರೆ ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ.

ಬೆಂಗಳೂರಿಗೆ ಹೋಗಿ ನಾಯಕರ ಜೊತೆ ಮಾತುಕತೆ ನಡೆಸಿ ವಾಪಾಸ್ ಬಂದ ಬಳಿಕ ಬೇರೆ ಯಾರನ್ನು ಕಣಕ್ಕಿಳಿಸದೆ ಮಲ್ಲಿಕಾರ್ಜುನ್ ಅವರನ್ನೆ ಆಯ್ಕೆ ಮಾಡಿ ಎಂಬ ಬಯಕೆಯನ್ನು ಕಾಂಗ್ರೆಸ್​ನ ಹಾಲಿ ಮತ್ತು ಮಾಜಿ ಶಾಸಕರು ಹೊರ ಹಾಕುತ್ತಿದ್ದಾರೆ. ಇದೇ ವಿಚಾರವನ್ನ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದಾರೆ.ಮಲ್ಲಿಕಾರ್ಜುನ್ ಭೇಟಿ ಮಾಡಿದ ಜಗಳೂರು ಮಾಜಿ ಶಾಸಕಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ.‌ಮಂಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಸೇರಿದಂತೆ ಇನ್ನೆರಡು ಹೆಸರುಗಳು ಹೈಕಮಾಂಡ್ ಅಂಗಳದಲ್ಲಿತ್ತು. ವಯಸ್ಸಾಗಿರುವ ಕಾರಣದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ನಿರಾಕರಿಸಿದ್ದರು.

ಮಲ್ಲಿಕಾರ್ಜುನ್​ ನಿವಾಸ

ಜಗಳೂರು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ದಾವಣಗೆರೆಯಲ್ಲಿ ಮಲ್ಲಿಕಾರ್ಜುನ್ ಭೇಟಿ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಶಾಸಕರ ಜೊತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್​ಗೆ ಕೊಟ್ಟರೆ ಈ ಬಾರಿ ಉತ್ತಮ ಫಲಿತಾಂಶ ಬರಲಿದೆ.

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.‌ ಜಿಲ್ಲೆಯಲ್ಲಿ ಪರಿಚಿತವಿರುವ ಹೆಸರು. ಪಕ್ಷದ ಸಂಘಟನೆ ದೃಷ್ಟಿಯಿಂದ ಒಳ್ಳೆಯದಾಗಲಿದೆ.ಎಸ್ಎಸ್​ ಅವರಿಗೆ ಟಿಕೆಟ್ ನೀಡಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬ ವಿಚಾರವನ್ನು ರಾಜ್ಯ ನಾಯಕರಿಗೆ ತಿಳಿಸಿರುವುದಾಗಿ ಹೇಳಿದರು.ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಇನ್ನೂ‌ ಕಾಲಾವಕಾಶ ಇದೆ. ಮಲ್ಲಿಕಾರ್ಜುನ್ ಕಾದು ನೋಡೋಣ ಎಂದು ಹೇಳಿದ್ದಾರೆ. ಪಕ್ಷವು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

Intro:ರಿಪೋರ್ಟರ್ : ಯೋಗರಾಜ್


ಕೈ ಹುರಿಯಾಳಾಗಿ ಮಲ್ಲಣ್ಣನನ್ನು ನಿಲ್ಲಿಸಿ - ಮಾಜಿ ಶಾಸಕರ ಒತ್ತಡ


ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದೆ. ಕಾಂಗ್ರೆಸ್ ನ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಪಕ್ಷದ ಮುಖಂಡರು ಮಲ್ಲಿಕಾರ್ಜುನ್ ಸ್ಪರ್ಧಿಸಿದರೆ ಬಿಜೆಪಿಗೆ ತಕ್ಕ ಪ್ರತಿರೋಧ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ.

ನಾಳೆ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ ಅಂತಾ ಸ್ವತಃ ಮಲ್ಲಿಕಾರ್ಜುನ್ ಅವರೇ ಹೇಳಿದ್ದಾರೆ.‌ಇನ್ನು ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಹೈಕಮಾಂಡ್ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಕಂಡು ಬಂದಿತ್ತು.‌ಆದ್ರೆ ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ಎಲ್ಲವೂ ಉಲ್ಟಾ ಪಲ್ಟಾ ಆಯಿತು.

ಬೆಂಗಳೂರಿಗೆ ಹೋಗಿ ನಾಯಕರ ಜೊತೆ ಮಾತುಕತೆ ನಡೆಸಿ ವಾಪಾಸ್ ಬಂದ ಬಳಿಕ ಬೇರೆ ಯಾರನ್ನು ಕಣಕ್ಕಿಳಿಸದೇ ಮಲ್ಲಿಕಾರ್ಜುನ್ ಅವರನ್ನೇ ಆಯ್ಕೆ ಮಾಡಿ ಎಂಬ ಬಯಕೆಯನ್ನು ಕಾಂಗ್ರೆಸ್ ನ ಹಾಲಿ ಮತ್ತು ಮಾಜಿ ಶಾಸಕರು ಹೊರ ಹಾಕುತ್ತಿದ್ದಾರೆ. ಇದೇ ವಿಚಾರವನ್ನ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದಾರೆ.

ಮಲ್ಲಿಕಾರ್ಜುನ್ ಭೇಟಿ ಮಾಡಿದ ಜಗಳೂರು ಮಾಜಿ ಶಾಸಕ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ.‌ಮಂಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಸೇರಿದಂತೆ ಇನ್ನೆರಡು ಹೆಸರುಗಳು ಹೈಕಮಾಂಡ್ ಅಂಗಳದಲ್ಲಿತ್ತು. ವಯಸ್ಸಾಗಿರುವ ಕಾರಣದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ನಿರಾಕರಿಸಿದ್ದರು. ಸಚಿವ ಸ್ಥಾನದಿಂದ ಕೆಳಗಿಳಿಸಿದ್ದ ಸಿಟ್ಟು ಮರೆತಿಲ್ಲ. ಆಗ ಕಿತ್ತುಕೊಂಡವರು ಈಗ ಕೇಳದಿದ್ದರೂ ಟಿಕೆಟ್ ಕೊಟ್ಟಿದ್ದು ಯಾಕೆ ಅಂತಾ ಖಾರವಾಗಿ ಪ್ರಶ್ನಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಗಳೂರು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ದಾವಣಗೆರೆಯಲ್ಲಿ ಮಲ್ಲಿಕಾರ್ಜುನ್ ಭೇಟಿ ಮಾಡಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಈ ಬಳಿಕ ಮಾತನಾಡಿದ ಅವರು, ಮಾಜಿ ಶಾಸಕರ ಜೊತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಅಭಿಪ್ರಾಯವನ್ನೂ ಕೇಳಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್ ಗೆ ಕೊಟ್ಟರೆ ಈ ಬಾರಿ ಉತ್ತಮ ಫಲಿತಾಂಶ ಬರಲಿದೆ ಎಂಬುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ.‌ ಜಿಲ್ಲೆಯಲ್ಲಿ ಪರಿಚಿತವಿರುವ ಹೆಸರು. ಪಕ್ಷದ ಸಂಘಟನೆ ದೃಷ್ಟಿಯಿಂದ ಒಳ್ಳೆಯದಾಗಲಿದೆ. ಮಲ್ಲಣ್ಣರಿಗೆ ಟಿಕೆಟ್ ನೀಡಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬ ವಿಚಾರವನ್ನು ರಾಜ್ಯ ನಾಯಕರಿಗೆ ತಿಳಿಸಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಇನ್ನೂ‌ ಕಾಲಾವಕಾಶ ಇದೆ. ಮಲ್ಲಿಕಾರ್ಜುನ್ ಕಾದು ನೋಡೋಣ ಎಂದು ಹೇಳಿದ್ದಾರೆ. ಪಕ್ಷವು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರು ನಿಲ್ಲಬಹುದು ಎಂಬ ಗೊಂದಲಕ್ಕೆ ನಾಳೆ ತೆರೆ ಬೀಳಲಿದೆ. ಕಳೆದ ಮೂರು ಬಾರಿ ಲೋಕಸಭಾ ಚುನಾವಣೆಗಳಲ್ಲಿಯೂ ಸೋಲು ಕಂಡಿರುವ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಕೊಡುತ್ತಾ ಅಥವಾ ಬೇರೆಯವರಿಗೆ ನೀಡಲಾಗುತ್ತಾ ಎಂಬುದು ಗೊತ್ತಾಗಲಿದೆ.





Body:

ಕೈ ಹುರಿಯಾಳಾಗಿ ಮಲ್ಲಣ್ಣನನ್ನು ನಿಲ್ಲಿಸಿ - ಮಾಜಿ ಶಾಸಕರ ಒತ್ತಡ


ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದೆ. ಕಾಂಗ್ರೆಸ್ ನ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಪಕ್ಷದ ಮುಖಂಡರು ಮಲ್ಲಿಕಾರ್ಜುನ್ ಸ್ಪರ್ಧಿಸಿದರೆ ಬಿಜೆಪಿಗೆ ತಕ್ಕ ಪ್ರತಿರೋಧ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ.

ನಾಳೆ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ ಅಂತಾ ಸ್ವತಃ ಮಲ್ಲಿಕಾರ್ಜುನ್ ಅವರೇ ಹೇಳಿದ್ದಾರೆ.‌ಇನ್ನು ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಹೈಕಮಾಂಡ್ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಕಂಡು ಬಂದಿತ್ತು.‌ಆದ್ರೆ ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ಎಲ್ಲವೂ ಉಲ್ಟಾ ಪಲ್ಟಾ ಆಯಿತು.

ಬೆಂಗಳೂರಿಗೆ ಹೋಗಿ ನಾಯಕರ ಜೊತೆ ಮಾತುಕತೆ ನಡೆಸಿ ವಾಪಾಸ್ ಬಂದ ಬಳಿಕ ಬೇರೆ ಯಾರನ್ನು ಕಣಕ್ಕಿಳಿಸದೇ ಮಲ್ಲಿಕಾರ್ಜುನ್ ಅವರನ್ನೇ ಆಯ್ಕೆ ಮಾಡಿ ಎಂಬ ಬಯಕೆಯನ್ನು ಕಾಂಗ್ರೆಸ್ ನ ಹಾಲಿ ಮತ್ತು ಮಾಜಿ ಶಾಸಕರು ಹೊರ ಹಾಕುತ್ತಿದ್ದಾರೆ. ಇದೇ ವಿಚಾರವನ್ನ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದಾರೆ.

ಮಲ್ಲಿಕಾರ್ಜುನ್ ಭೇಟಿ ಮಾಡಿದ ಜಗಳೂರು ಮಾಜಿ ಶಾಸಕ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ.‌ಮಂಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಸೇರಿದಂತೆ ಇನ್ನೆರಡು ಹೆಸರುಗಳು ಹೈಕಮಾಂಡ್ ಅಂಗಳದಲ್ಲಿತ್ತು. ವಯಸ್ಸಾಗಿರುವ ಕಾರಣದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ನಿರಾಕರಿಸಿದ್ದರು. ಸಚಿವ ಸ್ಥಾನದಿಂದ ಕೆಳಗಿಳಿಸಿದ್ದ ಸಿಟ್ಟು ಮರೆತಿಲ್ಲ. ಆಗ ಕಿತ್ತುಕೊಂಡವರು ಈಗ ಕೇಳದಿದ್ದರೂ ಟಿಕೆಟ್ ಕೊಟ್ಟಿದ್ದು ಯಾಕೆ ಅಂತಾ ಖಾರವಾಗಿ ಪ್ರಶ್ನಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಗಳೂರು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ದಾವಣಗೆರೆಯಲ್ಲಿ ಮಲ್ಲಿಕಾರ್ಜುನ್ ಭೇಟಿ ಮಾಡಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಈ ಬಳಿಕ ಮಾತನಾಡಿದ ಅವರು, ಮಾಜಿ ಶಾಸಕರ ಜೊತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಅಭಿಪ್ರಾಯವನ್ನೂ ಕೇಳಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್ ಗೆ ಕೊಟ್ಟರೆ ಈ ಬಾರಿ ಉತ್ತಮ ಫಲಿತಾಂಶ ಬರಲಿದೆ ಎಂಬುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ.‌ ಜಿಲ್ಲೆಯಲ್ಲಿ ಪರಿಚಿತವಿರುವ ಹೆಸರು. ಪಕ್ಷದ ಸಂಘಟನೆ ದೃಷ್ಟಿಯಿಂದ ಒಳ್ಳೆಯದಾಗಲಿದೆ. ಮಲ್ಲಣ್ಣರಿಗೆ ಟಿಕೆಟ್ ನೀಡಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬ ವಿಚಾರವನ್ನು ರಾಜ್ಯ ನಾಯಕರಿಗೆ ತಿಳಿಸಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಇನ್ನೂ‌ ಕಾಲಾವಕಾಶ ಇದೆ. ಮಲ್ಲಿಕಾರ್ಜುನ್ ಕಾದು ನೋಡೋಣ ಎಂದು ಹೇಳಿದ್ದಾರೆ. ಪಕ್ಷವು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರು ನಿಲ್ಲಬಹುದು ಎಂಬ ಗೊಂದಲಕ್ಕೆ ನಾಳೆ ತೆರೆ ಬೀಳಲಿದೆ. ಕಳೆದ ಮೂರು ಬಾರಿ ಲೋಕಸಭಾ ಚುನಾವಣೆಗಳಲ್ಲಿಯೂ ಸೋಲು ಕಂಡಿರುವ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಕೊಡುತ್ತಾ ಅಥವಾ ಬೇರೆಯವರಿಗೆ ನೀಡಲಾಗುತ್ತಾ ಎಂಬುದು ಗೊತ್ತಾಗಲಿದೆ.





Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.