ETV Bharat / state

ಹನಿಟ್ರ್ಯಾಪ್: ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ  ಒತ್ತಡ ಬಂದಿಲ್ಲ- ಗೃಹ ಸಚಿವರ ಸ್ಪಷ್ಟನೆ - ಗೃಹ ಸಚಿವ ಬಸವರಾಜ್ ಬೊಮ್ಮಾಯಿ ದಾವಣಗೆರೆ ಸುದ್ದಿ

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Home Minister Basavaraj Bommai
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
author img

By

Published : Dec 2, 2019, 12:21 PM IST

ದಾವಣಗೆರೆ: ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಜನ ಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಯಾವ ಒತ್ತಡವೂ ಇಲ್ಲ. ಅಧಿಕಾರಿಗಳಿಗೆ ಕಾನೂನಿನ ಅನ್ವಯ ತನಿಖೆ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಹಿರೇಕೆರೂರು, ರಾಣೆಬೆನ್ನೂರಿನಲ್ಲಿ ಪ್ರಚಾರದ ವೇಳೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಬಸವರಾಜ್ ಬೊಮ್ಮಾಯಿ, ಯಾರ ಹವಾ ಈ ಕ್ಷೇತ್ರಗಳಲ್ಲಿ ನಡೆಯುವುದಿಲ್ಲ. ಡಿಸೆಂಬರ್ 9 ರಂದು ಜನ ತೀರ್ಮಾನ ಮಾಡಿದ್ದು ಗೊತ್ತಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಾವಣಗೆರೆ: ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಜನ ಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಯಾವ ಒತ್ತಡವೂ ಇಲ್ಲ. ಅಧಿಕಾರಿಗಳಿಗೆ ಕಾನೂನಿನ ಅನ್ವಯ ತನಿಖೆ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಹಿರೇಕೆರೂರು, ರಾಣೆಬೆನ್ನೂರಿನಲ್ಲಿ ಪ್ರಚಾರದ ವೇಳೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಬಸವರಾಜ್ ಬೊಮ್ಮಾಯಿ, ಯಾರ ಹವಾ ಈ ಕ್ಷೇತ್ರಗಳಲ್ಲಿ ನಡೆಯುವುದಿಲ್ಲ. ಡಿಸೆಂಬರ್ 9 ರಂದು ಜನ ತೀರ್ಮಾನ ಮಾಡಿದ್ದು ಗೊತ್ತಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Intro:KN_DVG_02_02_HONEYTRAP_REACT_SCRIPT_7203307

ಹನಿಟ್ರ್ಯಾಪ್ ಪ್ರಕರಣ - ವಿಡಿಯೋ ಡಿಲೀಟ್ ಮಾಡುವಂತೆ ಒತ್ತಡ ಬಂದಿಲ್ಲ ಎಂದ ಬೊಮ್ಮಾಯಿ

ದಾವಣಗೆರೆ: ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಜನಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ
ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಯಾವ ಒತ್ತಡವೂ ಇಲ್ಲ. ಅಧಿಕಾರಿಗಳಿಗೆ ಕಾನೂನಿನ ಅನ್ವಯ ತನಿಖೆ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಹಿರೇಕೆರೂರು,ರಾಣೆಬೆನ್ನೂರಿನಲ್ಲಿ ಪ್ರಚಾರದ ವೇಳೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಬಸವರಾಜ್ ಬೊಮ್ಮಾಯಿ, ಯಾವ ಹವಾ ಈ ಕ್ಷೇತ್ರಗಳಲ್ಲಿ ನಡೆಯುವುದಿಲ್ಲ. ಡಿಸೆಂಬರ್ ೯ ರಂದು ಜನ ತೀರ್ಮಾನ ಮಾಡಿದ್ದು ಗೊತ್ತಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೈಟ್

ಬಸವರಾಜ್ ಬೊಮ್ಮಾಯಿ, ಗೃಹ ಸಚಿವBody:KN_DVG_02_02_HONEYTRAP_REACT_SCRIPT_7203307

ಹನಿಟ್ರ್ಯಾಪ್ ಪ್ರಕರಣ - ವಿಡಿಯೋ ಡಿಲೀಟ್ ಮಾಡುವಂತೆ ಒತ್ತಡ ಬಂದಿಲ್ಲ ಎಂದ ಬೊಮ್ಮಾಯಿ

ದಾವಣಗೆರೆ: ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಜನಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ
ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಯಾವ ಒತ್ತಡವೂ ಇಲ್ಲ. ಅಧಿಕಾರಿಗಳಿಗೆ ಕಾನೂನಿನ ಅನ್ವಯ ತನಿಖೆ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಹಿರೇಕೆರೂರು,ರಾಣೆಬೆನ್ನೂರಿನಲ್ಲಿ ಪ್ರಚಾರದ ವೇಳೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಬಸವರಾಜ್ ಬೊಮ್ಮಾಯಿ, ಯಾವ ಹವಾ ಈ ಕ್ಷೇತ್ರಗಳಲ್ಲಿ ನಡೆಯುವುದಿಲ್ಲ. ಡಿಸೆಂಬರ್ ೯ ರಂದು ಜನ ತೀರ್ಮಾನ ಮಾಡಿದ್ದು ಗೊತ್ತಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೈಟ್

ಬಸವರಾಜ್ ಬೊಮ್ಮಾಯಿ, ಗೃಹ ಸಚಿವConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.