ETV Bharat / state

ಕೇಂದ್ರದಿಂದ ಹೆಚ್ಚಿನ ನೆರೆ ಪರಿಹಾರ ಸಿಗುತ್ತೆ ಅಂತಾ ಕಾಯ್ತಾ ಇದ್ದೇನೆ: ಬಿಎಸ್​ವೈ

author img

By

Published : Sep 29, 2019, 9:38 PM IST

ರಾಜ್ಯದಲ್ಲಿ ಉಂಟಾದ ಭಾರೀ ನೆರೆಗೆ ಕೇಂದ್ರದಿಂದ ಪರಿಹಾರಕ್ಕೆ ಕಾಯುತ್ತಾ ಇದ್ದೇನೆ ಎಂದು ಸಿಎಂ ಬಿಎಸ್​ವೈ ಹೇಳಿದ್ದಾರೆ. ನೆರೆ ಉಂಟಾಗಿ ತಿಂಗಳುಗಳೇ ಕಳೆದುಹೋಗಿವೆ. ಇನ್ನೂ ಕೂಡ ಸಂಪೂರ್ಣವಾಗಿ ನೆರೆಗೆ ಒಳಗಾದ ಜನರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ಯಶಸ್ವಿಯಾಗಿಲ್ಲ.

ಸಿಎಂ ಯಡಿಯೂರಪ್ಪ

ದಾವಣಗೆರೆ: ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತೆ ಅಂತ ಕಾಯ್ತಾ ಇದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಮಾಡಿ ನಂತರ ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಜಿಎಂಐಟಿ ಹೆಲಿಪ್ಯಾಡ್​​ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಅಕ್ಟೋಬರ್ 4, 5, 6ರಂದು ಅತಿವೃಷ್ಟಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಅಧಿವೇಶನ ಮಾಡಲು ಸಾಧ್ಯವಾಗಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಮುಂದಿನ ಬಾರಿ ಬೆಳಗಾವಿಯಲ್ಲೇ ನಡೆಸುತ್ತೇವೆ ಎಂದ ಅವರು, ರಾಜ್ಯದಲ್ಲಿ ಕೆಲವು ಕಡೆ ಬರ ಮತ್ತು ನೆರೆ ಇದೆ. ಆದರೂ, ಈ ಬಾರಿ ಉತ್ತಮ ಮಳೆಯಿಂದ ಎಲ್ಲಾ ಜಲಾಶಯಗಳು ತುಂಬಿವೆ. ಇಂತಹ ಉತ್ತಮ ವಾತಾವರಣದಲ್ಲಿ ರಾಜ್ಯವನ್ನು ಅಭಿವೃದ್ಧಿ ಕಡೆಗೆ ತೆಗೆದುಕೊಂಡು ಹೋಗಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದಾವಣಗೆರೆ: ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತೆ ಅಂತ ಕಾಯ್ತಾ ಇದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಮಾಡಿ ನಂತರ ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಜಿಎಂಐಟಿ ಹೆಲಿಪ್ಯಾಡ್​​ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಅಕ್ಟೋಬರ್ 4, 5, 6ರಂದು ಅತಿವೃಷ್ಟಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಅಧಿವೇಶನ ಮಾಡಲು ಸಾಧ್ಯವಾಗಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಮುಂದಿನ ಬಾರಿ ಬೆಳಗಾವಿಯಲ್ಲೇ ನಡೆಸುತ್ತೇವೆ ಎಂದ ಅವರು, ರಾಜ್ಯದಲ್ಲಿ ಕೆಲವು ಕಡೆ ಬರ ಮತ್ತು ನೆರೆ ಇದೆ. ಆದರೂ, ಈ ಬಾರಿ ಉತ್ತಮ ಮಳೆಯಿಂದ ಎಲ್ಲಾ ಜಲಾಶಯಗಳು ತುಂಬಿವೆ. ಇಂತಹ ಉತ್ತಮ ವಾತಾವರಣದಲ್ಲಿ ರಾಜ್ಯವನ್ನು ಅಭಿವೃದ್ಧಿ ಕಡೆಗೆ ತೆಗೆದುಕೊಂಡು ಹೋಗಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Intro:(ಮಧುದಾವಣಗೆರೆ)

ದಾವಣಗೆರೆ; ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತೆ ಅಂತ ಕಾಯ್ತಾ ಇದ್ದೇನೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ದ ದಾವಣಗೆರೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ..

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಮಾಡಿ ನಂತರ ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳ ದಸಾರ ಧರ್ಮ ಸಮ್ಮೇಳನ ಉದ್ಘಾಟನೆಗೆ ಆಗಮಿಸಿದ ಮುಖ್ಯ ಮಂತ್ರಿ ಯಡಿಯೂರಪ್ಪ, ಜಿ ಎಂ ಐ ಟಿ ಹೆಲಿಪ್ಯಾಡಿನಲ್ಲಿ ಮಾತನಾಡಿ, ಅಕ್ಟೋಬರ್ 4.5.6 ರಂದು ಅತಿವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಕೇಂದ್ರ ಸರ್ಕಾರದ ಪರಿಹಾರ ಸಿಗುತ್ತೆ ಎಂದು ಇದೇ ವೇಳೆ ನಿರಾಸೆ ಹೊರ ಹಾಕಿದ್ದಾರೆ..

ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ, ಅಧಿವೇಶನ ಮಾಡಲು ಆಗೋಲ್ಲಾ ಎಂದು ಹಾಗಾಗೀ ಈ ಭಾರೀ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಮುಂದಿನ ಭಾರೀ ಬೆಳಗಾವಿಯಲ್ಲೆ ನಡೆಸುತ್ತೇವೆ ಎಂದರು‌. ರಾಜ್ಯದಲ್ಲಿ ಕೆಲವು ಕಡೆ ಬರ ಮತ್ತು ನೆರೆ ಇದೆ, ಆದರೂ ಈ ಬಾರಿ ಉತ್ತಮ ಮಳೆಯಿಂದ ಎಲ್ಲಾ ಜಲಾಶಯಗಲಕು ತುಂಬಿವೆ, ಇಂತಹ ಉತ್ತಮ ವಾತಾವರಣದಲ್ಲಿ ರಾಜ್ಯವನ್ನು ಅಭಿವೃದ್ದಿ ಕಡೆಗೆ ತೆಗೆದುಕೊಂಡು ಹೋಗಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ತಿಂಗಳ 3ನೇ ತಾರೀಕು ಕ್ಯಾಬಿನೆಟ್ ಸಭೆ ಇದೆ, ಸೂಕ್ತ ವಿಚಾರ ಚರ್ಚೆ ನಡೆಸುತ್ತೇವೆ. ಬಳ್ಳಾರಿಯಲ್ಲಿ 10, 11 ತಾಲೂಕುಗಳಿವೆ. ಅವುಗಳಲ್ಲಿ ಸಣ್ಣ ಜಿಲ್ಲೆಯಾದರೆ ಅನುಕೂಲ, ಆ ತಾಲ್ಲೂಕಿನ ಶಾಸಕರ ಕರೆದು ವಿಜಯನಗರ ಜಿಲ್ಲೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ಲೊ..

ಬೈಟ್; ಬಿಎಸ್ ಯಡಿಯೂರಪ್ಪ.. ಸಿಎಂBody:(ಮಧುದಾವಣಗೆರೆ)

ದಾವಣಗೆರೆ; ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತೆ ಅಂತ ಕಾಯ್ತಾ ಇದ್ದೇನೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ದ ದಾವಣಗೆರೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ..

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಮಾಡಿ ನಂತರ ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳ ದಸಾರ ಧರ್ಮ ಸಮ್ಮೇಳನ ಉದ್ಘಾಟನೆಗೆ ಆಗಮಿಸಿದ ಮುಖ್ಯ ಮಂತ್ರಿ ಯಡಿಯೂರಪ್ಪ, ಜಿ ಎಂ ಐ ಟಿ ಹೆಲಿಪ್ಯಾಡಿನಲ್ಲಿ ಮಾತನಾಡಿ, ಅಕ್ಟೋಬರ್ 4.5.6 ರಂದು ಅತಿವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಕೇಂದ್ರ ಸರ್ಕಾರದ ಪರಿಹಾರ ಸಿಗುತ್ತೆ ಎಂದು ಇದೇ ವೇಳೆ ನಿರಾಸೆ ಹೊರ ಹಾಕಿದ್ದಾರೆ..

ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ, ಅಧಿವೇಶನ ಮಾಡಲು ಆಗೋಲ್ಲಾ ಎಂದು ಹಾಗಾಗೀ ಈ ಭಾರೀ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಮುಂದಿನ ಭಾರೀ ಬೆಳಗಾವಿಯಲ್ಲೆ ನಡೆಸುತ್ತೇವೆ ಎಂದರು‌. ರಾಜ್ಯದಲ್ಲಿ ಕೆಲವು ಕಡೆ ಬರ ಮತ್ತು ನೆರೆ ಇದೆ, ಆದರೂ ಈ ಬಾರಿ ಉತ್ತಮ ಮಳೆಯಿಂದ ಎಲ್ಲಾ ಜಲಾಶಯಗಲಕು ತುಂಬಿವೆ, ಇಂತಹ ಉತ್ತಮ ವಾತಾವರಣದಲ್ಲಿ ರಾಜ್ಯವನ್ನು ಅಭಿವೃದ್ದಿ ಕಡೆಗೆ ತೆಗೆದುಕೊಂಡು ಹೋಗಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ತಿಂಗಳ 3ನೇ ತಾರೀಕು ಕ್ಯಾಬಿನೆಟ್ ಸಭೆ ಇದೆ, ಸೂಕ್ತ ವಿಚಾರ ಚರ್ಚೆ ನಡೆಸುತ್ತೇವೆ. ಬಳ್ಳಾರಿಯಲ್ಲಿ 10, 11 ತಾಲೂಕುಗಳಿವೆ. ಅವುಗಳಲ್ಲಿ ಸಣ್ಣ ಜಿಲ್ಲೆಯಾದರೆ ಅನುಕೂಲ, ಆ ತಾಲ್ಲೂಕಿನ ಶಾಸಕರ ಕರೆದು ವಿಜಯನಗರ ಜಿಲ್ಲೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ಲೊ..

ಬೈಟ್; ಬಿಎಸ್ ಯಡಿಯೂರಪ್ಪ.. ಸಿಎಂConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.