ETV Bharat / state

ಕೈ ಶಾಸಕರ ರಾಜೀನಾಮೆ ಬಗ್ಗೆ ಏನೂ ಹೇಳಲ್ಲ: ಸಚಿವ ರಾಜಶೇಖರ್​​ ಪಾಟೀಲ್​​ - ದಾವಣಗೆರೆ, ಆನಂದ್​ ಸಿಂಗ್, ರಮೇಶ್ ಜಾರಕಿಹೊಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕ, ರಾಜೀನಾಮೆ,  ಅಮೆರಿಕಾ,

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಮೆರಿಕಗೆ ಹೋಗಿದ್ದು ಪೂರ್ವ ನಿಗದಿ ಕಾರ್ಯಕ್ರಮಕ್ಕಾಗಿ. ಸ್ವಾಮೀಜಿಗಳ ಆಹ್ವಾನದ ಮೇರೆಗೆ ಅಮೆರಿಕಕ್ಕೆ ಹೋಗಿದ್ದಾರೆ. ಅಲ್ಲಿಗೆ ತೆರಳುವ ಮುನ್ನ ಸಿಎಂ ನನ್ನ ಜೊತೆಗಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್​ ಪಾಟೀಲ್​.
author img

By

Published : Jul 2, 2019, 4:59 PM IST

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್​ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಬಗ್ಗೆ ಏನೂ ಹೇಳುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ರಾಜಶೇಖರ್​ ಪಾಟೀಲ್​, ಸಚಿವ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆನಂದ್​ ಸಿಂಗ್​​ ಜಿಂದಾಲ್​​ಗೆ ಭೂಮಿ ನೀಡುತ್ತಿರುವುದು ಸೇರಿ ವಿವಿಧ ಕಾರಣಗಳನ್ನು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಹೇಳುತ್ತಿದ್ದರು. ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್​ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಬಗ್ಗೆ ಏನೂ ಹೇಳುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ರಾಜಶೇಖರ್​ ಪಾಟೀಲ್​, ಸಚಿವ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆನಂದ್​ ಸಿಂಗ್​​ ಜಿಂದಾಲ್​​ಗೆ ಭೂಮಿ ನೀಡುತ್ತಿರುವುದು ಸೇರಿ ವಿವಿಧ ಕಾರಣಗಳನ್ನು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಹೇಳುತ್ತಿದ್ದರು. ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

Intro:KN_DVG_01_MINISTER RAJASHEKHAR_SCRIPT_7203307

"ಕೈ ಶಾಸಕರ ರಾಜೀನಾಮೆ ಬಗ್ಗೆ ಏನೂ ಹೇಳಲ್ಲ'

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಏನೂ ಹೇಳುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಹೇಳುತ್ತಿದ್ದರು. ಆನಂದ ಸಿಂಗ್ ಅವರು ಜಿಂದಾಲ್ ಭೂಮಿ ಸೇರಿ ಕೆಲ ಕಾರಣ ನೀಡಿದ್ದಾರೆ. ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಮೆರಿಕಾಗೆ ಹೋಗಿದ್ದು ಪೂರ್ವ ನಿಗದಿ ಕಾರ್ಯಕ್ರಮಕ್ಕಾಗಿ. ಅಮೆರಿಕಾಕ್ಕೆ ಹೋಗುವ ಮೊದಲು ಸಿಎಂ ನನ್ನ ಜೊತೆಗೆ ಇದ್ದರು. ಸ್ವಾಮೀಜಿಗಳ ಆಹ್ವಾನ ಹಿನ್ನೆಲೆಯಲ್ಲಿ ಹೋಗಿದ್ದಾರೆ ಎಂದು ತಿಳಿಸಿದರು.Body:KN_DVG_01_MINISTER RAJASHEKHAR_SCRIPT_7203307

"ಕೈ ಶಾಸಕರ ರಾಜೀನಾಮೆ ಬಗ್ಗೆ ಏನೂ ಹೇಳಲ್ಲ'

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಏನೂ ಹೇಳುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಹೇಳುತ್ತಿದ್ದರು. ಆನಂದ ಸಿಂಗ್ ಅವರು ಜಿಂದಾಲ್ ಭೂಮಿ ಸೇರಿ ಕೆಲ ಕಾರಣ ನೀಡಿದ್ದಾರೆ. ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಮೆರಿಕಾಗೆ ಹೋಗಿದ್ದು ಪೂರ್ವ ನಿಗದಿ ಕಾರ್ಯಕ್ರಮಕ್ಕಾಗಿ. ಅಮೆರಿಕಾಕ್ಕೆ ಹೋಗುವ ಮೊದಲು ಸಿಎಂ ನನ್ನ ಜೊತೆಗೆ ಇದ್ದರು. ಸ್ವಾಮೀಜಿಗಳ ಆಹ್ವಾನ ಹಿನ್ನೆಲೆಯಲ್ಲಿ ಹೋಗಿದ್ದಾರೆ ಎಂದು ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.