ದಾವಣಗೆರೆ: ಮುನಿರತ್ನ ಅವರಿಗೆ ನ್ಯಾಯಯುತವಾಗಿ ಟಿಕೆಟ್ ಸಿಗಬೇಕು. ಅವರು ನಮ್ಮ ಪಕ್ಷಕ್ಕೆ ಬರದಿದ್ದರೆ ನಾವು ಮಂತ್ರಿಗಳೂ ಆಗ್ತಿರಲಿಲ್ಲ. ಸರ್ಕಾರವೂ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ.ಅವರ ಋಣ ತೀರಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಅವರಿಗೆ ಅನ್ಯಾಯ ಆಗುವುದಿಲ್ಲ ಎಂದಷ್ಟೇ ಹೇಳಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಮಾಜಿ ಶಾಸಕ ಮುನಿರತ್ನ ಋಣಭಾರ ನಮ್ಮ ಮೇಲಿದೆ: ಕೆ. ಎಸ್. ಈಶ್ವರಪ್ಪ ... - Iswarappa talks about muniratna
ಬಿಜೆಪಿ ಪಕ್ಷಕ್ಕೆ ಅಭ್ಯರ್ಥಿಯಾಗಲೀ, ವ್ಯಕ್ತಿ ಆಗಲೀ ಮುಖ್ಯ ಅಲ್ಲ. ಪಕ್ಷದ ಚಿಹ್ನೆಯಡಿ ಚುನಾವಣೆ ನಡೆಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಕೆ. ಎಸ್. ಈಶ್ವರಪ್ಪ
ದಾವಣಗೆರೆ: ಮುನಿರತ್ನ ಅವರಿಗೆ ನ್ಯಾಯಯುತವಾಗಿ ಟಿಕೆಟ್ ಸಿಗಬೇಕು. ಅವರು ನಮ್ಮ ಪಕ್ಷಕ್ಕೆ ಬರದಿದ್ದರೆ ನಾವು ಮಂತ್ರಿಗಳೂ ಆಗ್ತಿರಲಿಲ್ಲ. ಸರ್ಕಾರವೂ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ.ಅವರ ಋಣ ತೀರಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಅವರಿಗೆ ಅನ್ಯಾಯ ಆಗುವುದಿಲ್ಲ ಎಂದಷ್ಟೇ ಹೇಳಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಕೆ. ಎಸ್. ಈಶ್ವರಪ್ಪ
ಕೆ. ಎಸ್. ಈಶ್ವರಪ್ಪ