ETV Bharat / state

ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ:  ಶಾಮನೂರು ಶಿವಶಂಕರಪ್ಪ ವಿಶ್ವಾಸ

author img

By

Published : Nov 12, 2019, 4:57 PM IST

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿವಶಂಕರಪ್ಪ

ದಾವಣಗೆರೆ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿವಶಂಕರಪ್ಪ ಎಂಸಿಸಿಬಿ ಬ್ಲಾಕ್​ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ 38ನೇ ವಾರ್ಡ್​ನ ಮತಗಟ್ಟೆ 318ರ ಮತ ಕೇಂದ್ರದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಶಾಮನೂರು

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.

ದಾವಣಗೆರೆ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿವಶಂಕರಪ್ಪ ಎಂಸಿಸಿಬಿ ಬ್ಲಾಕ್​ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ 38ನೇ ವಾರ್ಡ್​ನ ಮತಗಟ್ಟೆ 318ರ ಮತ ಕೇಂದ್ರದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಶಾಮನೂರು

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.

Intro:ರಿಪೋರ್ಟರ್ : ಯೋಗರಾಜ್

ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವೀಪ್ ಮಾಡುತ್ತೆ : ಶಾಮನೂರು ಶಿವಶಂಕರಪ್ಪ ವಿಶ್ವಾಸ

ದಾವಣಗೆರೆ: ಮಹಾನಗರ ಪಾಲಿಕೆಯ ೩೮ ನೇ ವಾರ್ಡ್ ನ ಮತಗಟ್ಟೆ ೩೧೮ ರಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ ಚಲಾಯಿಸಿದರು.

ಮಧ್ಯಾಹ್ನ ೨.೪೦ ಕ್ಕೆ ಆಗಮಿಸಿದ ಶಾಮನೂರು ಶಿವಶಂಕರಪ್ಪ ಎಂಸಿಸಿ ಬಿ ಬ್ಲಾಕ್ ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ ಮತಕೇಂದ್ರದಲ್ಲಿ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ. ಸಂಸದ ಸಿದ್ದೇಶ್ವರ್ ಅವರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದಿದ್ದಾರೆ. ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ. ಆಗ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.

ಬೈಟ್

ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ಹಿರಿಯ ಶಾಸಕ



Body:ರಿಪೋರ್ಟರ್ : ಯೋಗರಾಜ್

ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವೀಪ್ ಮಾಡುತ್ತೆ : ಶಾಮನೂರು ಶಿವಶಂಕರಪ್ಪ ವಿಶ್ವಾಸ

ದಾವಣಗೆರೆ: ಮಹಾನಗರ ಪಾಲಿಕೆಯ ೩೮ ನೇ ವಾರ್ಡ್ ನ ಮತಗಟ್ಟೆ ೩೧೮ ರಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ ಚಲಾಯಿಸಿದರು.

ಮಧ್ಯಾಹ್ನ ೨.೪೦ ಕ್ಕೆ ಆಗಮಿಸಿದ ಶಾಮನೂರು ಶಿವಶಂಕರಪ್ಪ ಎಂಸಿಸಿ ಬಿ ಬ್ಲಾಕ್ ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ ಮತಕೇಂದ್ರದಲ್ಲಿ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ. ಸಂಸದ ಸಿದ್ದೇಶ್ವರ್ ಅವರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದಿದ್ದಾರೆ. ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ. ಆಗ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.

ಬೈಟ್

ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ಹಿರಿಯ ಶಾಸಕ



Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.