ETV Bharat / state

ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ 'ಜೋಡೆತ್ತು'ಗಳ ಮತಬೇಟೆ

ದಾವಣಗೆರೆಯ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಶಿಲ್ಪಾ ಪರವಾಗಿ ಶಾಸಕ ಎಸ್. ಎ. ರವೀಂದ್ರನಾಥ್ ಹಾಗೂ ಸಂಸದ ಜಿ. ಎಂ. ಸಿದ್ದೇಶ್ವರ್ ಭರ್ಜರಿ ರೋಡ್​ ಶೋ ನಡೆಸಿದ್ರು.

author img

By

Published : Nov 8, 2019, 4:50 PM IST

ಬಿಜೆಪಿ ಅಭ್ಯರ್ಥಿ ಪರ ಜೋಡೆತ್ತುಗಳ ರೋಡ್​ ಶೋ

ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ 44ನೇ ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ಪರವಾಗಿ 'ಬಿಜೆಪಿ ಜೋಡೆತ್ತು'ಗಳು ಎಂದೇ ಹೆಸರಾಗಿರುವ ಶಾಸಕ ಎಸ್. ಎ. ರವೀಂದ್ರನಾಥ್ ಹಾಗೂ ಸಂಸದ ಜಿ. ಎಂ. ಸಿದ್ದೇಶ್ವರ್ ಜಂಟಿಯಾಗಿ ಭರ್ಜರಿ ರೋಡ್ ಶೋ ಮೂಲಕ ಮತಬೇಟೆ ನಡೆಸಿದ್ರು.

ಬಿಜೆಪಿ ಅಭ್ಯರ್ಥಿ ಪರ ಜೋಡೆತ್ತುಗಳ ರೋಡ್​ ಶೋ

ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, 44ನೇ ವಾರ್ಡ್​ನ ಶಾಂತಿನಗರ, ವಿನಾಯಕ ನಗರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಇಂದು ನಾಳೆ ಎಲ್ಲಾ ವಾರ್ಡ್‌ಗಳಲ್ಲಿ ಪ್ರಚಾರ ಮಾಡುತ್ತೇವೆ. ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್​​ನವರು ಪಾಲಿಕೆಯಲ್ಲಿ ಸರಿಯಾಗಿ ಆಡಳಿತ ಮಾಡಿಲ್ಲ, ರಸ್ತೆಗಳ ನಿರ್ಮಾಣ ಕೆಲಸ ಆಗಿಲ್ಲ, ಚರಂಡಿ ಸ್ವಚ್ಚಗೊಳಿಸಿಲ್ಲ. ದೇಶದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪನವರನ್ನು ಗೆಲ್ಲಿಸಿದಂತೆ, ಈ ಭಾರೀ ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ಜನ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. 45 ವಾರ್ಡ್ ಗಳಲ್ಲಿ 35 ವಾರ್ಡುಗಳನ್ನು ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎಸ್. ಎ. ರವೀಂದ್ರನಾಥ್ ಮಾತನಾಡಿ, ಎಲ್ಲಾ ವಾರ್ಡ್‌ಗಳಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಮಾಡುತ್ತಿದೆ. ಬಿಜೆಪಿಗೆ ಪರ ಒಲವು ಕಾಣುತ್ತಿದೆ. 35 ವಾರ್ಡ್‌ನಲ್ಲಿ ಬಿಜೆಪಿ ಗೆಲ್ಲಲಿದೆ. ಗೆದ್ದ ಬಳಿಕ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ 44ನೇ ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ಪರವಾಗಿ 'ಬಿಜೆಪಿ ಜೋಡೆತ್ತು'ಗಳು ಎಂದೇ ಹೆಸರಾಗಿರುವ ಶಾಸಕ ಎಸ್. ಎ. ರವೀಂದ್ರನಾಥ್ ಹಾಗೂ ಸಂಸದ ಜಿ. ಎಂ. ಸಿದ್ದೇಶ್ವರ್ ಜಂಟಿಯಾಗಿ ಭರ್ಜರಿ ರೋಡ್ ಶೋ ಮೂಲಕ ಮತಬೇಟೆ ನಡೆಸಿದ್ರು.

ಬಿಜೆಪಿ ಅಭ್ಯರ್ಥಿ ಪರ ಜೋಡೆತ್ತುಗಳ ರೋಡ್​ ಶೋ

ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, 44ನೇ ವಾರ್ಡ್​ನ ಶಾಂತಿನಗರ, ವಿನಾಯಕ ನಗರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಇಂದು ನಾಳೆ ಎಲ್ಲಾ ವಾರ್ಡ್‌ಗಳಲ್ಲಿ ಪ್ರಚಾರ ಮಾಡುತ್ತೇವೆ. ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್​​ನವರು ಪಾಲಿಕೆಯಲ್ಲಿ ಸರಿಯಾಗಿ ಆಡಳಿತ ಮಾಡಿಲ್ಲ, ರಸ್ತೆಗಳ ನಿರ್ಮಾಣ ಕೆಲಸ ಆಗಿಲ್ಲ, ಚರಂಡಿ ಸ್ವಚ್ಚಗೊಳಿಸಿಲ್ಲ. ದೇಶದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪನವರನ್ನು ಗೆಲ್ಲಿಸಿದಂತೆ, ಈ ಭಾರೀ ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ಜನ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. 45 ವಾರ್ಡ್ ಗಳಲ್ಲಿ 35 ವಾರ್ಡುಗಳನ್ನು ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎಸ್. ಎ. ರವೀಂದ್ರನಾಥ್ ಮಾತನಾಡಿ, ಎಲ್ಲಾ ವಾರ್ಡ್‌ಗಳಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಮಾಡುತ್ತಿದೆ. ಬಿಜೆಪಿಗೆ ಪರ ಒಲವು ಕಾಣುತ್ತಿದೆ. 35 ವಾರ್ಡ್‌ನಲ್ಲಿ ಬಿಜೆಪಿ ಗೆಲ್ಲಲಿದೆ. ಗೆದ್ದ ಬಳಿಕ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜಿಲ್ಲೆಯ ಬಿಜೆಪಿ ಜೋಡೆತ್ತುಗಳು ಎಂದೇ ಹೆಸರಾಗಿರುವ ಶಾಸಕ ಎಸ್ ಎ ರವೀಂದ್ರನಾಥ್ ಹಾಗೂ ಸಂಸದ ಜಿಎಂ ಸಿದ್ದೇಶ್ವರ್ ಜಂಟಿಯಾಗಿ, ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ 44ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು..




Body:ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿಎಂ ಸಿದ್ದೇಶ್ವರ್, 44ನೇ ವಾರ್ಡ್ ನ ಶಾಂತಿನಗರ, ವಿನಾಯಕ ನಗರದಲ್ಲಿ ಪ್ರಚಾರ ಮಾಡುತ್ತಿದ್ದೇವೆ, ಇಂದು ನಾಳೆ ಎಲ್ಲಾ ವಾರ್ಡ್ ಗಳಲ್ಲಿ ಪ್ರಚಾರ ಮಾಡುತ್ತೇವೆ, ಕಳೆದ ಐದು ವರ್ಷದ ಕಾಂಗ್ರೆಸ್ ನವರು ಪಾಲಿಕೆಯಲ್ಲಿ ಸರಿಯಾಗಿ ಆಡಳಿತ ಮಾಡಿಲ್ಲ, ರಸ್ತೆಗಳ ನಿರ್ಮಾಣ ಆಗಿಲ್ಲ, ಚರಂಡಿ ಸ್ವಚ್ಚಗೊಳಿಸಿಲ್ಲ, ದೇಶದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪನವರನ್ನು ಗೆಲ್ಲಿಸಿದಂತೆ, ಈ ಭಾರೀ ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ಜನ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. 45 ವಾರ್ಡ್ ಗಳಲ್ಲಿ 35 ವಾರ್ಡ್ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..

ಶಾಸಕ ಎಸ್ ಎ ರವೀಂದ್ರನಾಥ್ ಮಾತನಾಡಿ, ಎಲ್ಲಾ ವಾರ್ಡ್ ಗಳಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಮಾಡುತ್ತಿದೆ, ಬಿಜೆಪಿಗೆ ತುಂಬಾ ಒಳ್ಳೆಯ ವಾತಾವರಣ ಇದೆ. 35 ವಾರ್ಡ್ ನಲ್ಲಿ ಬಿಜೆಪಿ ಗೆಲ್ಲಲಿದೆ, ಗೆದ್ದ. ಬಳಿಕ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು..

ಪ್ಲೊ..

ಬೈಟ್; ಜಿಎಂ ಸಿದ್ದೇಶ್ವರ್.. ಸಂಸದ.. (ಕೇಸರಿ ಶಾಲು ಹಾಕಿರುವರು)

ಬೈಟ್; ಎಸ್ ಎ ರವೀಂದ್ರನಾಥ್.. ಶಾಸಕ..




Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.