ETV Bharat / state

ಬಡ ಕುಟುಂಬಗಳಿಗೆ ಭೈರತಿ ಬಸವರಾಜ್ ನೇತೃತ್ವದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣೆ

author img

By

Published : Apr 13, 2020, 3:57 PM IST

ದಾವಣಗೆರೆಯ ಕೊಡಗನೂರು ತಾಲೂಕಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನೇತೃತ್ವದಲ್ಲಿ ಬಡವರಿಗೆ ಆಹಾರ ಧಾನ್ಯಗಳನ್ನು ಕಿಟ್​ ಮೂಲಕ ವಿತರಿಸಲಾಯಿತು.

minister-bairati-basavaraj
ಭೈರತಿ ಬಸವರಾಜ್

ದಾವಣಗೆರೆ : ಲಾಕ್​ಡೌನ್ ಹಿನ್ನೆಲೆಯಲ್ಲಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಸಂಕಷ್ಟಕ್ಕೊಳಗಾದ ಬಡ ಕುಟುಂಬದವರಿಗೆ ಸಚಿವ ಭೈರತಿ ಬಸವರಾಜ್​ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.

ಭೈರತಿ ಬಸವರಾಜ್

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನೇತೃತ್ವದಲ್ಲಿ ಬಡವರಿಗೆ ಆಹಾರ ಧಾನ್ಯಗಳನ್ನು ಕಿಟ್​ ಮೂಲಕ ವಿತರಿಸಲಾಯಿತು. ಸಿಎಂ ರಾಜಕೀಯ ಕಾರ್ಯದರ್ಶ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಇತರೆ ಅಧಿಕಾರಿಗಳು ಬಡವರಿಗೆ ಆಹಾರ ಧಾನ್ಯ ವಿತರಿಸಿದರು.

ದಾವಣಗೆರೆ : ಲಾಕ್​ಡೌನ್ ಹಿನ್ನೆಲೆಯಲ್ಲಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಸಂಕಷ್ಟಕ್ಕೊಳಗಾದ ಬಡ ಕುಟುಂಬದವರಿಗೆ ಸಚಿವ ಭೈರತಿ ಬಸವರಾಜ್​ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.

ಭೈರತಿ ಬಸವರಾಜ್

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನೇತೃತ್ವದಲ್ಲಿ ಬಡವರಿಗೆ ಆಹಾರ ಧಾನ್ಯಗಳನ್ನು ಕಿಟ್​ ಮೂಲಕ ವಿತರಿಸಲಾಯಿತು. ಸಿಎಂ ರಾಜಕೀಯ ಕಾರ್ಯದರ್ಶ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಇತರೆ ಅಧಿಕಾರಿಗಳು ಬಡವರಿಗೆ ಆಹಾರ ಧಾನ್ಯ ವಿತರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.