ETV Bharat / state

ಕೆಎಸ್​ಆರ್​​ಟಿಸಿ ಬಸ್​ ಡ್ರೈವ್​ ಮಾಡಿ ಹೊಸ್​ ಬಸ್​ಗಳಿಗೆ ಚಾಲನೆ ನೀಡಿದ ಶಾಸಕ!

author img

By

Published : Oct 21, 2019, 11:52 PM IST

ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಬಸ್ ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ದಾವಣಗೆರೆ: ಸದಾ ಒಂದಿಲ್ಲೊಂದು ರೀತಯಲ್ಲಿ ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಈಗ ವಿಶಿಷ್ಟ ವಿಚಾರವೊಂದಕ್ಕೆ ಸುದ್ದಿಯಾಗಿ, ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಬಸ್ ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸದಾಗಿ ನೀಡಿರುವ ಆರು ಕೆಎಸ್​ಆರ್​ಟಿಸಿ ಬಸ್​ಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಮಾಮತಿ ಪಟ್ಟಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಹತ್ತಿದ ರೇಣುಕಾಚಾರ್ಯ ಬೆಂಗಳೂರು-ಶಿವಮೊಗ್ಗ ಬಸ್ ಅನ್ನು ತಾವೇ ಚಲಾಯಿಸುವ ಮೂಲಕ ವಿನೂತನವಾಗಿ ಬಸ್​ಗೆ ಚಾಲನೆ ನೀಡಿದರು. ಈ ವೇಳೆ ರೇಣುಕಾಚಾರ್ಯರ ಪರ ಅಭಿಮಾನಿಗಳು ಘೋಷಣೆ ಕೂಗಿದರು.

ದಾವಣಗೆರೆ: ಸದಾ ಒಂದಿಲ್ಲೊಂದು ರೀತಯಲ್ಲಿ ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಈಗ ವಿಶಿಷ್ಟ ವಿಚಾರವೊಂದಕ್ಕೆ ಸುದ್ದಿಯಾಗಿ, ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಬಸ್ ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸದಾಗಿ ನೀಡಿರುವ ಆರು ಕೆಎಸ್​ಆರ್​ಟಿಸಿ ಬಸ್​ಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಮಾಮತಿ ಪಟ್ಟಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಹತ್ತಿದ ರೇಣುಕಾಚಾರ್ಯ ಬೆಂಗಳೂರು-ಶಿವಮೊಗ್ಗ ಬಸ್ ಅನ್ನು ತಾವೇ ಚಲಾಯಿಸುವ ಮೂಲಕ ವಿನೂತನವಾಗಿ ಬಸ್​ಗೆ ಚಾಲನೆ ನೀಡಿದರು. ಈ ವೇಳೆ ರೇಣುಕಾಚಾರ್ಯರ ಪರ ಅಭಿಮಾನಿಗಳು ಘೋಷಣೆ ಕೂಗಿದರು.

Intro:KN_DVG_21_RENU DRIVING_SCRIPT_05_7203307

ಕೆಎಸ್ ಆರ್ ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ದಾವಣಗೆರೆ: ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.

ಅದೇನೆಂದರೆ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಕೆ ಎಸ್ ಆರ್ ಟಿಸಿ ಬಸ್ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸದಾಗಿ ನೀಡಿರುವ 6 ಕೆಎಸ್ ಆರ್ ಟಿಸಿ ಬಸ್ ಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಮಾಮತಿ ಪಟ್ಟಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹತ್ತಿದ ರೇಣುಕಾಚಾರ್ಯ ಅವರು ಬೆಂಗಳೂರು ಶಿವಮೊಗ್ಗ ಬಸ್ ಅನ್ನು ತಾವೇ ಚಲಾಯಿಸುವ ಮೂಲಕ ವಿನೂತನವಾಗಿ ಬಸ್ ಗಳ ಚಾಲನೆಗೆ ಚಾಲನೆ ನೀಡಿದರು. ಈ ವೇಳೆ ರೇಣುಕಾಚಾರ್ಯರ ಪರ ಅಭಿಮಾನಿಗಳು ಘೋಷಣೆ ಹಾಕಿದರು.Body:KN_DVG_21_RENU DRIVING_SCRIPT_05_7203307

ಕೆಎಸ್ ಆರ್ ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ದಾವಣಗೆರೆ: ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.

ಅದೇನೆಂದರೆ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಕೆ ಎಸ್ ಆರ್ ಟಿಸಿ ಬಸ್ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸದಾಗಿ ನೀಡಿರುವ 6 ಕೆಎಸ್ ಆರ್ ಟಿಸಿ ಬಸ್ ಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಮಾಮತಿ ಪಟ್ಟಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹತ್ತಿದ ರೇಣುಕಾಚಾರ್ಯ ಅವರು ಬೆಂಗಳೂರು ಶಿವಮೊಗ್ಗ ಬಸ್ ಅನ್ನು ತಾವೇ ಚಲಾಯಿಸುವ ಮೂಲಕ ವಿನೂತನವಾಗಿ ಬಸ್ ಗಳ ಚಾಲನೆಗೆ ಚಾಲನೆ ನೀಡಿದರು. ಈ ವೇಳೆ ರೇಣುಕಾಚಾರ್ಯರ ಪರ ಅಭಿಮಾನಿಗಳು ಘೋಷಣೆ ಹಾಕಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.