ETV Bharat / state

ನಿವೃತ್ತಿ ಪಡೆದು ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಅದ್ದೂರಿ ಸ್ವಾಗತ ಕೋರಿದ ಶಾಸಕ ಎಂ ಪಿ ರೇಣುಕಾಚಾರ್ಯ - ಯೋಧರಿಗೆ ಅದ್ಧೂರಿ ಸ್ವಾಗತ

ಕಳೆದ 22 ವರ್ಷಗಳಿಂದ ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರ ಮೆರವಣಿಗೆಯಲ್ಲಿ ಶಾಸಕ ಎಂ ಪಿ ರೇಣುಕಾಚಾರ್ಯ ಭಾಗಿಯಾಗಿ ಅಭಿನಂದನೆ ಸಲ್ಲಿಸಿದರು. ಭಾರತಾಂಬೆಯ ಪರ ಘೋಷಣೆ ಕೂಗಿ ಸಂಭ್ರಮಿಸಿದ ಗ್ರಾಮಸ್ಥರೊಂದಿಗೆ ಸೇರಿ ಯೋಧರ ಪರ ಶಾಸಕ ರೇಣುಕಾಚಾರ್ಯ ಕೂಡ ಘೋಷಣೆ ಮೊಳಗಿಸಿದರು..

ಯೋಧರಿಗೆ ಅದ್ಧೂರಿ ಸ್ವಾಗತ ಕೋರಿದ ಶಾಸಕ ರೇಣುಕಾಚಾರ್ಯ
ಯೋಧರಿಗೆ ಅದ್ಧೂರಿ ಸ್ವಾಗತ ಕೋರಿದ ಶಾಸಕ ರೇಣುಕಾಚಾರ್ಯ
author img

By

Published : Sep 10, 2021, 10:05 PM IST

ದಾವಣಗೆರೆ : ಗಡಿ ಭದ್ರತಾ ಪಡೆಯಲ್ಲಿ ಕಳೆದ 22 ರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರನ್ನು ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.

ಯೋಧರಿಗೆ ಅದ್ದೂರಿ ಸ್ವಾಗತ ಕೋರಿದ ಶಾಸಕ ಎಂ ಪಿ ರೇಣುಕಾಚಾರ್ಯ

ಹೊನ್ನಾಳಿ ತಾಲೂಕಿನ ನೇರಲಗುಂಡಿ ಗ್ರಾಮದ ಕೃಷ್ಣನಾಯ್ಕ ಮತ್ತು ಶ್ರೀನಿವಾಸ್ ನಾಯ್ಕ ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ ಯೋಧರು. ಈ ಯೋಧರಿಗೆ ಶಾಸಕ ರೇಣುಕಾಚಾರ್ಯ ಅದ್ದೂರಿಯಾಗಿ ಸ್ವಾಗತ ಕೋರಿದರು. ಗ್ರಾಮದಾಧ್ಯಂತ ತೆರೆದ ವಾಹನದಲ್ಲಿ ಯೋಧರ ಮೆರವಣಿಗೆ ಮಾಡಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಕಳೆದ 22 ವರ್ಷಗಳಿಂದ ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರ ಮೆರವಣಿಗೆಯಲ್ಲಿ ಶಾಸಕ ಎಂ ಪಿ ರೇಣುಕಾಚಾರ್ಯ ಭಾಗಿಯಾಗಿ ಅಭಿನಂದನೆ ಸಲ್ಲಿಸಿದರು. ಭಾರತಾಂಬೆಯ ಪರ ಘೋಷಣೆ ಕೂಗಿ ಸಂಭ್ರಮಿಸಿದ ಗ್ರಾಮಸ್ಥರೊಂದಿಗೆ ಸೇರಿ ಯೋಧರ ಪರ ಶಾಸಕ ರೇಣುಕಾಚಾರ್ಯ ಕೂಡ ಘೋಷಣೆ ಮೊಳಗಿಸಿದರು.

ದಾವಣಗೆರೆ : ಗಡಿ ಭದ್ರತಾ ಪಡೆಯಲ್ಲಿ ಕಳೆದ 22 ರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರನ್ನು ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.

ಯೋಧರಿಗೆ ಅದ್ದೂರಿ ಸ್ವಾಗತ ಕೋರಿದ ಶಾಸಕ ಎಂ ಪಿ ರೇಣುಕಾಚಾರ್ಯ

ಹೊನ್ನಾಳಿ ತಾಲೂಕಿನ ನೇರಲಗುಂಡಿ ಗ್ರಾಮದ ಕೃಷ್ಣನಾಯ್ಕ ಮತ್ತು ಶ್ರೀನಿವಾಸ್ ನಾಯ್ಕ ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ ಯೋಧರು. ಈ ಯೋಧರಿಗೆ ಶಾಸಕ ರೇಣುಕಾಚಾರ್ಯ ಅದ್ದೂರಿಯಾಗಿ ಸ್ವಾಗತ ಕೋರಿದರು. ಗ್ರಾಮದಾಧ್ಯಂತ ತೆರೆದ ವಾಹನದಲ್ಲಿ ಯೋಧರ ಮೆರವಣಿಗೆ ಮಾಡಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಕಳೆದ 22 ವರ್ಷಗಳಿಂದ ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರ ಮೆರವಣಿಗೆಯಲ್ಲಿ ಶಾಸಕ ಎಂ ಪಿ ರೇಣುಕಾಚಾರ್ಯ ಭಾಗಿಯಾಗಿ ಅಭಿನಂದನೆ ಸಲ್ಲಿಸಿದರು. ಭಾರತಾಂಬೆಯ ಪರ ಘೋಷಣೆ ಕೂಗಿ ಸಂಭ್ರಮಿಸಿದ ಗ್ರಾಮಸ್ಥರೊಂದಿಗೆ ಸೇರಿ ಯೋಧರ ಪರ ಶಾಸಕ ರೇಣುಕಾಚಾರ್ಯ ಕೂಡ ಘೋಷಣೆ ಮೊಳಗಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.