ETV Bharat / state

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

author img

By

Published : Nov 2, 2019, 8:52 PM IST

ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಅವರಲ್ಲಿ 20 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ...ವಿಷಾಹಾರ ಸೇವನೆಯಿಂದ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ದಾವಣಗೆರೆ: ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಅವರಲ್ಲಿ 20 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ನಿನ್ನೆ ಸಂಜೆ ನಿಂಗಪ್ಪ ನಾಯಕನಟ್ಟಿ ಎಂಬುವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾತ್ರಿ ವೇಳೆ ಊಟ ಮಾಡಿದ್ದ 50ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ 20 ಜನರಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಬಟ್ಲಕಟ್ಟೆ ಸಮೀಪದ ಹದಡಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

ದಾವಣಗೆರೆ: ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಅವರಲ್ಲಿ 20 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ನಿನ್ನೆ ಸಂಜೆ ನಿಂಗಪ್ಪ ನಾಯಕನಟ್ಟಿ ಎಂಬುವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾತ್ರಿ ವೇಳೆ ಊಟ ಮಾಡಿದ್ದ 50ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ 20 ಜನರಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಬಟ್ಲಕಟ್ಟೆ ಸಮೀಪದ ಹದಡಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

Intro:(ಸ್ಟ್ರಿಂಜರ್ ; ಮಧುದಾವಣಗೆರೆ)

ದಾವಣಗೆರೆ; ವಿಷಾಹಾರ ಸೇವನೆಯಿಂದ ೫೦ಕ್ಕೂ ಹೆಚ್ಚು ಜನರು ಅಶ್ವಸ್ಥರಾಗಿರುವ ಘಟನೆ ದಾವಣಗೆರೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.

ತೀವ್ರವಾಗಿ ಸುಸ್ತಾಗಿರುವ ೨೦ ಜನರಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಉಳಿದವರಿಗೆ ಬಟ್ಲಕಟ್ಟೆ ಸಮೀಪದ ಹದಡಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೋಡಿಸಲಾಗುತ್ತಿದೆ. ಬಟ್ಲಕಟ್ಟೆ ಗ್ರಾಮದಲ್ಲಿ ನಿನ್ನೆ ಸಂಜೆ ನಿಂಗಪ್ಪ ನಾಯಕನಟ್ಟಿ ಎಂಬುವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾತ್ರಿ ವೇಳೆ ಊಟ ಮಾಡಿದ್ದ ೫೦ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರವಾಗಿ ವಾಂತಿ ಭೇದಿಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹದಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ತೀವ್ರವಾಗಿ ಸುಸ್ತಾದ ೨೦ ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ..

ಪ್ಲೊ..Body:(ಸ್ಟ್ರಿಂಜರ್ ; ಮಧುದಾವಣಗೆರೆ)

ದಾವಣಗೆರೆ; ವಿಷಾಹಾರ ಸೇವನೆಯಿಂದ ೫೦ಕ್ಕೂ ಹೆಚ್ಚು ಜನರು ಅಶ್ವಸ್ಥರಾಗಿರುವ ಘಟನೆ ದಾವಣಗೆರೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.

ತೀವ್ರವಾಗಿ ಸುಸ್ತಾಗಿರುವ ೨೦ ಜನರಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಬಟ್ಲಕಟ್ಟೆ ಸಮೀಪದ ಹದಡಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೋಡಿಸಲಾಗುತ್ತಿದೆ. ಬಟ್ಲಕಟ್ಟೆ ಗ್ರಾಮದಲ್ಲಿ ನಿನ್ನೆ ಸಂಜೆ ನಿಂಗಪ್ಪ ನಾಯಕನಟ್ಟಿ ಎಂಬುವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾತ್ರಿ ವೇಳೆ ಊಟ ಮಾಡಿದ್ದ ೫೦ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರವಾಗಿ ವಾಂತಿ ಭೇದಿಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹದಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ತೀವ್ರವಾಗಿ ಸುಸ್ತಾದ ೨೦ ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ..

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.