ETV Bharat / state

ಕೋಳಿವಾಡ ಮನೆ ಮೇಲೆ ನಡೆದದ್ದು ಐಟಿ ದಾಳಿ ಅಲ್ಲ, ಅದರಲ್ಲಿ ನನ್ನ ಪಾತ್ರವಿಲ್ಲ: ಬೊಮ್ಮಾಯಿ ಸ್ಪಷ್ಟನೆ

author img

By

Published : Dec 4, 2019, 12:10 PM IST

ಕೆ.ಬಿ ಕೋಳಿವಾಡ ಅವರ ಮನೆ ದಾಳಿ ನಡೆದಿರುವುದಕ್ಕೂ ನನಗೂ ಯಾವ ಸಂಬಂಧವೂ ಇಲ್ಲ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

Bommayi
ಬಸವರಾಜ್​ ಬೊಮ್ಮಾಯಿ ಹೇಳಿಕೆ

ದಾವಣಗೆರೆ: ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡರ ಮನೆ ಮೇಲೆ ನಡೆದದ್ದು ಐಟಿ ದಾಳಿ ಅಲ್ಲ, ಇದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬಸವರಾಜ್​ ಬೊಮ್ಮಾಯಿ ಹೇಳಿಕೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಜೊತೆ ಚುನಾವಣಾಧಿಕಾರಿಗಳು ನಡೆಸಿದ ದಾಳಿ ಇದು. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾಳೆ ಚುನಾವಣೆ ನಡೆಯಲಿದ್ದು, 15ಕ್ಕೆ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ. ಜನರಲ್ಲಿ ಬಿಜೆಪಿ ಬಗ್ಗೆಯೇ ಹೆಚ್ಚಿನ ಒಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡರ ಮನೆ ಮೇಲೆ ನಡೆದದ್ದು ಐಟಿ ದಾಳಿ ಅಲ್ಲ, ಇದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬಸವರಾಜ್​ ಬೊಮ್ಮಾಯಿ ಹೇಳಿಕೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಜೊತೆ ಚುನಾವಣಾಧಿಕಾರಿಗಳು ನಡೆಸಿದ ದಾಳಿ ಇದು. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾಳೆ ಚುನಾವಣೆ ನಡೆಯಲಿದ್ದು, 15ಕ್ಕೆ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ. ಜನರಲ್ಲಿ ಬಿಜೆಪಿ ಬಗ್ಗೆಯೇ ಹೆಚ್ಚಿನ ಒಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Intro:KN_DVG_01_04_BOMMAYI_SCRIPT_7203307

ಕೆ. ಬಿ. ಕೋಳಿವಾಡ ಮನೆ ಮೇಲಿನ ದಾಳಿಯಲ್ಲಿ ನನ್ನ ಪಾತ್ರ ಇಲ್ಲ : ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ರಾಣೇಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡರ ಮನೆ ಮೇಲೆ ನಡೆದ್ದದ್ದು ಐಟಿ ದಾಳಿ ಅಲ್ಲ.
ಇದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಜೊತೆ ಚುನಾವಣಾಧಿಕಾರಿಗಳು ನಡೆಸಿದ ದಾಳಿ ಇದು. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದರು.

ಲಿಂಗಾಯತರು ಬಿಜೆಪಿ ಮತ ಹಾಕದೇ ಇದ್ರೆ ಬಿ. ಎಸ್. ಯಡಿಯೂರಪ್ಪರ ಕೆನ್ನೆಗೆ ಹೊಡೆದಾಗೆ ಎಂಬ ಸಚಿವ ಮಾಧುಸ್ಚಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಬಳ್ಳಾರಿ ಡಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.ಈ ಬಗ್ಗೆ ಮಾಧುಸ್ವಾಮಿ ಬಳಿ ಮಾತನಾಡಿ ಸತ್ಯಾಸತ್ಯತೆ ತಿಳಿದುಕೊಳ್ಳುತ್ತೇನೆ ಎಂದು ತಿಳಿಸಿದರು.

ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ತನಿಖೆ ನಡೆಸಲಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

ಸಿದ್ದರಾಮಯ್ಯರನ್ನು ವಿಪಕ್ಷ ಸ್ಥಾನದಿಂದ ಕೆಳಗಿಳಿಸಲು ಮಲ್ಲಿಕಾರ್ಜುನ ಖರ್ಗೆ ಹೇಳಿರಬೇಕು.ಸರ್ಕಾರ ಬೀಳುವುದಕ್ಕಿಂತ ಸಿದ್ದರಾಮಯ್ಯರನ್ನು ಕೆಳಗಿಳಿಸೋದು ಅವರಿಗೆ ಸೂಕ್ತ ಎನಿಸಿರಬೇಕು ಎಂದು ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಬೈಟ್
ಬಸವರಾಜ್ ಬೊಮ್ಮಾಯಿ, ಗೃಹ ಸಚಿವBody:KN_DVG_01_04_BOMMAYI_SCRIPT_7203307

ಕೆ. ಬಿ. ಕೋಳಿವಾಡ ಮನೆ ಮೇಲಿನ ದಾಳಿಯಲ್ಲಿ ನನ್ನ ಪಾತ್ರ ಇಲ್ಲ : ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ರಾಣೇಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡರ ಮನೆ ಮೇಲೆ ನಡೆದ್ದದ್ದು ಐಟಿ ದಾಳಿ ಅಲ್ಲ.
ಇದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಜೊತೆ ಚುನಾವಣಾಧಿಕಾರಿಗಳು ನಡೆಸಿದ ದಾಳಿ ಇದು. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದರು.

ಲಿಂಗಾಯತರು ಬಿಜೆಪಿ ಮತ ಹಾಕದೇ ಇದ್ರೆ ಬಿ. ಎಸ್. ಯಡಿಯೂರಪ್ಪರ ಕೆನ್ನೆಗೆ ಹೊಡೆದಾಗೆ ಎಂಬ ಸಚಿವ ಮಾಧುಸ್ಚಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಬಳ್ಳಾರಿ ಡಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.ಈ ಬಗ್ಗೆ ಮಾಧುಸ್ವಾಮಿ ಬಳಿ ಮಾತನಾಡಿ ಸತ್ಯಾಸತ್ಯತೆ ತಿಳಿದುಕೊಳ್ಳುತ್ತೇನೆ ಎಂದು ತಿಳಿಸಿದರು.

ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ತನಿಖೆ ನಡೆಸಲಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

ಸಿದ್ದರಾಮಯ್ಯರನ್ನು ವಿಪಕ್ಷ ಸ್ಥಾನದಿಂದ ಕೆಳಗಿಳಿಸಲು ಮಲ್ಲಿಕಾರ್ಜುನ ಖರ್ಗೆ ಹೇಳಿರಬೇಕು.ಸರ್ಕಾರ ಬೀಳುವುದಕ್ಕಿಂತ ಸಿದ್ದರಾಮಯ್ಯರನ್ನು ಕೆಳಗಿಳಿಸೋದು ಅವರಿಗೆ ಸೂಕ್ತ ಎನಿಸಿರಬೇಕು ಎಂದು ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಬೈಟ್
ಬಸವರಾಜ್ ಬೊಮ್ಮಾಯಿ, ಗೃಹ ಸಚಿವConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.