ETV Bharat / state

ಹರಿಹರ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೇ ಪ್ರಯಾಣಿಕರ ಪರದಾಟ! - transport service

ಹರಿಹರ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಕ್ಯಾಂಟೀನ್ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಕಳೆದ ಫೆಬ್ರವರಿಯಿಂದ ಬಂದ್ ಆಗಿರುವ ಕ್ಯಾಂಟೀನ್‌ನ ಮರು ಉಪಯೋಗಕ್ಕೆ ಬಳಸಿಕೊಳ್ಳಲು ಅಧಿಕ ಬಾಡಿಗೆಯ ಭಯ ಗುತ್ತಿಗೆದಾರರನ್ನು ಕಾಡುತ್ತಿದೆ.

ಹರಿಹರ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಇಲ್ಲ ಕ್ಯಾಂಟೀನ್ ವ್ಯವಸ್ಥೆ
author img

By

Published : Oct 12, 2019, 6:51 PM IST

ಹರಿಹರ(ದಾವಣಗೆರೆ): ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕ್ಯಾಂಟೀನ್ ಬಂದ್ ಆಗಿದ್ದು, ನಿತ್ಯ ಪ್ರಯಾಣ ಮಾಡುವವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಹರಿಹರ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಇಲ್ಲ ಕ್ಯಾಂಟೀನ್ ವ್ಯವಸ್ಥೆ..

1400 ರಿಂದ 1450 ಬಸ್​ಗಳು ಹರಿಹರ ಕೆಎಸ್​ಆರ್​ಟಿಸಿ ನಿಲ್ದಾಣದಿಂದ ನಿತ್ಯ ಸಂಚರಿಸುತ್ತವೆ. ಸುಮಾರು 50 ಸಾವಿರ ಪ್ರಯಾಣಿಕರು ಮತ್ತು 5 ರಿಂದ 6 ಸಾವಿರ ವಿದ್ಯಾರ್ಥಿಗಳು ನಿತ್ಯ ಈ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಆದರೂ ಇಲ್ಲಿ ಕ್ಯಾಂಟೀನ್​ ವ್ಯವಸ್ಥೆ ಇಲ್ಲ.

ಕಳೆದ ಫೆಬ್ರವರಿಯಿಂದ ಕ್ಯಾಂಟೀನ್ ಬಂದ್ ಆಗಿದ್ದು, ಕ್ಯಾಂಟೀನ್​ ಗುತ್ತಿಗೆದಾರರು ಅಧಿಕ ಬಾಡಿಗೆ ಹಣ ಕಟ್ಟಲಾಗದೆ ಬಿಟ್ಟುಕೊಟ್ಟಿದ್ದಾರೆ. ದಿನಕ್ಕೆ 50 ಸಾವಿರ ಪ್ರಯಾಣಿಕರಿಗೆ ಉಪಹಾರ ಒದಗಿಸುವ ನಿಲ್ದಾಣದಲ್ಲಿನ ಕ್ಯಾಂಟೀನ್ ನಡೆಸುವವರನ್ನು ಬಿಡಿಸುವ ಮುನ್ನ ಪ್ರಯಾಣಿಕರ ಹಿತ ಬಯಸುವ ಸಂಸ್ಥೆ ಬದಲಿಗೆ ತಾತ್ಕಾಲಿಕ ವ್ಯವಸ್ಥೆ ಮಾಡದೇ ಇರುವುದು ಸಂಸ್ಥೆಯವರ ಕರ್ತವ್ಯ ಲೋಪ ತೊರಿಸುತ್ತಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ: ಪ್ರಯಾಣಿಕರು ನಿಲ್ದಾಣದಲ್ಲಿ ಕ್ಯಾಂಟೀನ್ ಸ್ಥಗಿತ ಆಗಿರುವುದರಿಂದ ಬಸ್ ಚಾಲಕರು ತಮಗೆ ಸರಿ ಎನಿಸಿದ ಡಾಬಾಗಳಲ್ಲಿ ಹೆಚ್ಚಿನ ಹಣವನ್ನು ನೀಡಿ ಅವರು ಕೊಟ್ಟಿದ್ದನ್ನೇ ತಿನ್ನುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ಮೇಲಾದರೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಾ ಎಂದು ಕಾದು ನೋಡಬೇಕು.

ಹರಿಹರ(ದಾವಣಗೆರೆ): ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕ್ಯಾಂಟೀನ್ ಬಂದ್ ಆಗಿದ್ದು, ನಿತ್ಯ ಪ್ರಯಾಣ ಮಾಡುವವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಹರಿಹರ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಇಲ್ಲ ಕ್ಯಾಂಟೀನ್ ವ್ಯವಸ್ಥೆ..

1400 ರಿಂದ 1450 ಬಸ್​ಗಳು ಹರಿಹರ ಕೆಎಸ್​ಆರ್​ಟಿಸಿ ನಿಲ್ದಾಣದಿಂದ ನಿತ್ಯ ಸಂಚರಿಸುತ್ತವೆ. ಸುಮಾರು 50 ಸಾವಿರ ಪ್ರಯಾಣಿಕರು ಮತ್ತು 5 ರಿಂದ 6 ಸಾವಿರ ವಿದ್ಯಾರ್ಥಿಗಳು ನಿತ್ಯ ಈ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಆದರೂ ಇಲ್ಲಿ ಕ್ಯಾಂಟೀನ್​ ವ್ಯವಸ್ಥೆ ಇಲ್ಲ.

ಕಳೆದ ಫೆಬ್ರವರಿಯಿಂದ ಕ್ಯಾಂಟೀನ್ ಬಂದ್ ಆಗಿದ್ದು, ಕ್ಯಾಂಟೀನ್​ ಗುತ್ತಿಗೆದಾರರು ಅಧಿಕ ಬಾಡಿಗೆ ಹಣ ಕಟ್ಟಲಾಗದೆ ಬಿಟ್ಟುಕೊಟ್ಟಿದ್ದಾರೆ. ದಿನಕ್ಕೆ 50 ಸಾವಿರ ಪ್ರಯಾಣಿಕರಿಗೆ ಉಪಹಾರ ಒದಗಿಸುವ ನಿಲ್ದಾಣದಲ್ಲಿನ ಕ್ಯಾಂಟೀನ್ ನಡೆಸುವವರನ್ನು ಬಿಡಿಸುವ ಮುನ್ನ ಪ್ರಯಾಣಿಕರ ಹಿತ ಬಯಸುವ ಸಂಸ್ಥೆ ಬದಲಿಗೆ ತಾತ್ಕಾಲಿಕ ವ್ಯವಸ್ಥೆ ಮಾಡದೇ ಇರುವುದು ಸಂಸ್ಥೆಯವರ ಕರ್ತವ್ಯ ಲೋಪ ತೊರಿಸುತ್ತಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ: ಪ್ರಯಾಣಿಕರು ನಿಲ್ದಾಣದಲ್ಲಿ ಕ್ಯಾಂಟೀನ್ ಸ್ಥಗಿತ ಆಗಿರುವುದರಿಂದ ಬಸ್ ಚಾಲಕರು ತಮಗೆ ಸರಿ ಎನಿಸಿದ ಡಾಬಾಗಳಲ್ಲಿ ಹೆಚ್ಚಿನ ಹಣವನ್ನು ನೀಡಿ ಅವರು ಕೊಟ್ಟಿದ್ದನ್ನೇ ತಿನ್ನುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ಮೇಲಾದರೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಾ ಎಂದು ಕಾದು ನೋಡಬೇಕು.

Intro:ಸ್ಲಗ್: ಯಾರಿಗೆಳೋಣ ನಮ್ಮ ಪ್ರಾಬ್ಲಂ

ಸರ್ಕಾರಿ ಬಸ್ಸ್ ನಿಲ್ದಾಣನದಲ್ಲಿ ಮುಚ್ಚಿರು ಕ್ಯಾಂಟಿನ್ ನಿಂದ ಪ್ರಯಾಣಿಕರ ಪರದಾಟ

ಆ್ಯ...

ಮಧ್ಯ ಕರ್ನಾಟಕದ ಕೇಂದ್ರಬಿಂಧುವೆಂದೇ ಪ್ರಖ್ಯಾತಿ ಹೊಂದಿರುವ ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕ್ಯಾಂಟೀನ್ ಬಾಗಿಲು ಮುಚ್ಚಿದ್ದು ನಿತ್ಯ ಪ್ರಯಾಣೀಸುವವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತ ಪಡಿಸಿದರು.

ಫ್ಲೋ..

ಇಲ್ಲಿಗೆ 1400 ರಿಂದ 1450 ಬಸ್ ಗಳು, 50.000 ಸಾವಿರ ಪ್ರಯಾಣಿಕರು ಮತ್ತು 5 ರಿಂದ 6 ಸಾವಿರ ವಿದ್ಯಾರ್ಥಿಗಳು ದಿನನಿತ್ಯ ಈ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. 24/7 ರೀತಿಯಲ್ಲಿ ಕ್ರಿಯಾಶೀಲವಾಗಿರುವ ರಾಜ್ಯದ ನಿಲ್ದಾಣಗಳಲ್ಲಿ ಇದು ಒಂದು.

ಇಂತಹ ನಿಲ್ದಾಣಕ್ಕೆ ಬರುವ ಜನರು ಈ ನಿಲ್ದಾಣದಲ್ಲಿ ಒಂದು ಕ್ಯಾಂಟೀನ್ ಇದೆ. ಇಲ್ಲಿ ನಾನಾ ಬಗೆಯ ಊಟ, ತಿಂಡಿ, ಚಹಾ, ಕಾಫಿ ಸಿಗುತ್ತದೆಂದು ಬಂದರೆ ಕ್ಯಾಂಟಿನ್ ಬಾಗಿಲು ಹಾಕಿರುವುದನ್ನು ಗಮನಿಸಿ ಮುಖ ಓಣಗಿಸಿಕೊಂಡು ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ,

ಕಳೆದ ಫೆಬ್ರವರಿಯಿಂದ ಕ್ಯಾಂಟೀನ್ ಬಂದ್ ಅಗಿದೆ, ಗುತ್ತಿಗೆದಾರರು ಅಧಿಕ ಬಾಡಿಗೆ ಹಣವನ್ನು ಕಟ್ಟಲಾಗದೆ ಬಿಟ್ಟುಕೊಟ್ಟಿದ್ದಾರೆ. ದಿನಕ್ಕೆ 50.000 ಸಾವಿರ ಪ್ರಯಾಣಿಕರಿಗೆ ಅಶ್ರಯ ತಾಣವಾಗಿರುವ ಇಂತಹ ನಿಲ್ದಾಣದಲ್ಲಿನ ಕ್ಯಾಂಟಿನ್ ನಡೆಸುವವರನ್ನು ಬಿಡಿಸುವ ಮುನ್ನ ಲಾಭಕ್ಕಿಂತ ಜನಸೇವಾ ದೃಷ್ಠಿಯಿಂದ ಸರ್ಕಾರ ಸಾರಿಗೆ ಸಂಸ್ಥೆಯನ್ನು ಹುಟ್ಟು ಹಾಕಿದೆ. ಪ್ರಯಾಣಿಕರ ಹಿತವನ್ನು ಬಯಸುವ ಸಂಸ್ಥೆ ಬದಲಿ ತಾತ್ಕಾಲಿಕ ವ್ಯವಸ್ಥೆ ಮಾಡದೇ ಇರುವುದು ಸಂಸ್ಥೆಯವರ ಕರ್ತವ್ಯ ಲೋಪವನ್ನು ತೊರಿಸುತ್ತಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ: ಪ್ರಯಾಣಿಕರು ನಿಲ್ದಾಣದಲ್ಲಿ ಕ್ಯಾಂಟಿನ್ ಸ್ಥಗಿತ ಆಗಿರುವುದರಿಂದ ಬಸ್ ಚಾಲಕರು ತಮಗೆ ಸರಿ ಎನಿಸಿದ ಡಾಬಾಗಳಲ್ಲಿ ( ಊಟಕ್ಕೆ 60 ರೂ, ದೋಸೆಗೆ 50 ರೂ., ಫ್ರೈಡ್ ರೈಸ್‌ಗೆ 70 ರೂ. ಚಹಾ, ಕಾಫಿಗೆ 20 ರೂ.) ಹೆಚ್ಚಿನ ಹಣವನ್ನು ನೀಡಿ ಅವರು ಕೊಟ್ಟಿದ್ದನ್ನೆ ತಿಂದು ಹೊಟ್ಟೆ ತುಂಬಿಸಿಕೊಳ್ಳುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಎಲ್ಲಾ ಬೆಳವಣಿಗೆಗೆ ಸಾರಿಗೆ ಸಂಸ್ಥೆಯವರೇ ನೇರ ಹೊಣೆಗಾರರಾಗಿದ್ದು ಇನ್ನು ಮುಂದಾದರು ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಾ ಎಂದು ಕಾದು ನೋಡಬೇಕು.Body:ಸ್ಲಗ್: ಯಾರಿಗೆಳೋಣ ನಮ್ಮ ಪ್ರಾಬ್ಲಂ

ಸರ್ಕಾರಿ ಬಸ್ಸ್ ನಿಲ್ದಾಣನದಲ್ಲಿ ಮುಚ್ಚಿರು ಕ್ಯಾಂಟಿನ್ ನಿಂದ ಪ್ರಯಾಣಿಕರ ಪರದಾಟ

ಆ್ಯ...

ಮಧ್ಯ ಕರ್ನಾಟಕದ ಕೇಂದ್ರಬಿಂಧುವೆಂದೇ ಪ್ರಖ್ಯಾತಿ ಹೊಂದಿರುವ ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕ್ಯಾಂಟೀನ್ ಬಾಗಿಲು ಮುಚ್ಚಿದ್ದು ನಿತ್ಯ ಪ್ರಯಾಣೀಸುವವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತ ಪಡಿಸಿದರು.

ಫ್ಲೋ..

ಇಲ್ಲಿಗೆ 1400 ರಿಂದ 1450 ಬಸ್ ಗಳು, 50.000 ಸಾವಿರ ಪ್ರಯಾಣಿಕರು ಮತ್ತು 5 ರಿಂದ 6 ಸಾವಿರ ವಿದ್ಯಾರ್ಥಿಗಳು ದಿನನಿತ್ಯ ಈ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. 24/7 ರೀತಿಯಲ್ಲಿ ಕ್ರಿಯಾಶೀಲವಾಗಿರುವ ರಾಜ್ಯದ ನಿಲ್ದಾಣಗಳಲ್ಲಿ ಇದು ಒಂದು.

ಇಂತಹ ನಿಲ್ದಾಣಕ್ಕೆ ಬರುವ ಜನರು ಈ ನಿಲ್ದಾಣದಲ್ಲಿ ಒಂದು ಕ್ಯಾಂಟೀನ್ ಇದೆ. ಇಲ್ಲಿ ನಾನಾ ಬಗೆಯ ಊಟ, ತಿಂಡಿ, ಚಹಾ, ಕಾಫಿ ಸಿಗುತ್ತದೆಂದು ಬಂದರೆ ಕ್ಯಾಂಟಿನ್ ಬಾಗಿಲು ಹಾಕಿರುವುದನ್ನು ಗಮನಿಸಿ ಮುಖ ಓಣಗಿಸಿಕೊಂಡು ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ,

ಕಳೆದ ಫೆಬ್ರವರಿಯಿಂದ ಕ್ಯಾಂಟೀನ್ ಬಂದ್ ಅಗಿದೆ, ಗುತ್ತಿಗೆದಾರರು ಅಧಿಕ ಬಾಡಿಗೆ ಹಣವನ್ನು ಕಟ್ಟಲಾಗದೆ ಬಿಟ್ಟುಕೊಟ್ಟಿದ್ದಾರೆ. ದಿನಕ್ಕೆ 50.000 ಸಾವಿರ ಪ್ರಯಾಣಿಕರಿಗೆ ಅಶ್ರಯ ತಾಣವಾಗಿರುವ ಇಂತಹ ನಿಲ್ದಾಣದಲ್ಲಿನ ಕ್ಯಾಂಟಿನ್ ನಡೆಸುವವರನ್ನು ಬಿಡಿಸುವ ಮುನ್ನ ಲಾಭಕ್ಕಿಂತ ಜನಸೇವಾ ದೃಷ್ಠಿಯಿಂದ ಸರ್ಕಾರ ಸಾರಿಗೆ ಸಂಸ್ಥೆಯನ್ನು ಹುಟ್ಟು ಹಾಕಿದೆ. ಪ್ರಯಾಣಿಕರ ಹಿತವನ್ನು ಬಯಸುವ ಸಂಸ್ಥೆ ಬದಲಿ ತಾತ್ಕಾಲಿಕ ವ್ಯವಸ್ಥೆ ಮಾಡದೇ ಇರುವುದು ಸಂಸ್ಥೆಯವರ ಕರ್ತವ್ಯ ಲೋಪವನ್ನು ತೊರಿಸುತ್ತಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ: ಪ್ರಯಾಣಿಕರು ನಿಲ್ದಾಣದಲ್ಲಿ ಕ್ಯಾಂಟಿನ್ ಸ್ಥಗಿತ ಆಗಿರುವುದರಿಂದ ಬಸ್ ಚಾಲಕರು ತಮಗೆ ಸರಿ ಎನಿಸಿದ ಡಾಬಾಗಳಲ್ಲಿ ( ಊಟಕ್ಕೆ 60 ರೂ, ದೋಸೆಗೆ 50 ರೂ., ಫ್ರೈಡ್ ರೈಸ್‌ಗೆ 70 ರೂ. ಚಹಾ, ಕಾಫಿಗೆ 20 ರೂ.) ಹೆಚ್ಚಿನ ಹಣವನ್ನು ನೀಡಿ ಅವರು ಕೊಟ್ಟಿದ್ದನ್ನೆ ತಿಂದು ಹೊಟ್ಟೆ ತುಂಬಿಸಿಕೊಳ್ಳುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಎಲ್ಲಾ ಬೆಳವಣಿಗೆಗೆ ಸಾರಿಗೆ ಸಂಸ್ಥೆಯವರೇ ನೇರ ಹೊಣೆಗಾರರಾಗಿದ್ದು ಇನ್ನು ಮುಂದಾದರು ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಾ ಎಂದು ಕಾದು ನೋಡಬೇಕು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.