ETV Bharat / state

‘ಮತ್ತೆ ಕಲ್ಯಾಣ’ ಕಾರ್ಯಕ್ರಮ... ದಾವಣಗೆರೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಣೇಹಳ್ಳಿ ಶ್ರೀಗಳ ಸಂವಾದ

ಸಹಮತ ವೇದಿಕೆಯಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ'. 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೊತೆ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಂವಾದ.

author img

By

Published : Aug 25, 2019, 4:49 AM IST

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ: ಸಹಮತ ವೇದಿಕೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಶನಿವಾರ ನಗರದಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.

ಹರಪನಹಳ್ಳಿಯಿಂದ ದಾವಣಗೆರೆಗೆ ಆಗಮಿಸಿದ ‘ಮತ್ತೆ ಕಲ್ಯಾಣ’ ಜಾಥಾವನ್ನು ಬಿ.ಕಲ್ಪನಹಳ್ಳಿಯಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಾಣೇಹಳ್ಳಿ ಶ್ರೀಗಳ ಸಂವಾದ

2000 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಜೊತೆ ಶ್ರೀಗಳು ಸಂವಾದ ನಡೆಸಿದರು. ಧರ್ಮ ಗುರುಗಳು, ರಾಜಕೀಯ ವ್ಯಕ್ತಿಗಳು, ಸಮಾಜದ ಚಿಂತಕರು, ಎಲ್ಲಾ ಸಮುದಾಯದ
ಮುಖಂಡರು, ರೈತರು, ಸಾಂಸ್ಕೃತಿಕ ಕಲಾ ತಂಡದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಾಜದಲ್ಲಿರುವ ಅಸಮಾನತೆ, ಬಸವಣ್ಣನವರು ಪ್ರತಿಪಾದಿಸಿದ ತತ್ವ, ಸಿದ್ಧಾಂತ, ಸಮಾಜಮುಖಿ ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತಂತೆ ಜನರಿಗೆ ತಿಳಿಸುವ ಉದ್ದೇಶದಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ನಡೆಸಲಾಗುತ್ತಿದೆ.

ದಾವಣಗೆರೆ: ಸಹಮತ ವೇದಿಕೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಶನಿವಾರ ನಗರದಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.

ಹರಪನಹಳ್ಳಿಯಿಂದ ದಾವಣಗೆರೆಗೆ ಆಗಮಿಸಿದ ‘ಮತ್ತೆ ಕಲ್ಯಾಣ’ ಜಾಥಾವನ್ನು ಬಿ.ಕಲ್ಪನಹಳ್ಳಿಯಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಾಣೇಹಳ್ಳಿ ಶ್ರೀಗಳ ಸಂವಾದ

2000 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಜೊತೆ ಶ್ರೀಗಳು ಸಂವಾದ ನಡೆಸಿದರು. ಧರ್ಮ ಗುರುಗಳು, ರಾಜಕೀಯ ವ್ಯಕ್ತಿಗಳು, ಸಮಾಜದ ಚಿಂತಕರು, ಎಲ್ಲಾ ಸಮುದಾಯದ
ಮುಖಂಡರು, ರೈತರು, ಸಾಂಸ್ಕೃತಿಕ ಕಲಾ ತಂಡದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಾಜದಲ್ಲಿರುವ ಅಸಮಾನತೆ, ಬಸವಣ್ಣನವರು ಪ್ರತಿಪಾದಿಸಿದ ತತ್ವ, ಸಿದ್ಧಾಂತ, ಸಮಾಜಮುಖಿ ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತಂತೆ ಜನರಿಗೆ ತಿಳಿಸುವ ಉದ್ದೇಶದಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ನಡೆಸಲಾಗುತ್ತಿದೆ.

Intro:KN_DVG_24_MATTE KALYANA_SCRIPT_01_7203307

REPORTER : YOGARAJ G. H.

ದಾವಣಗೆರೆಯಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ - ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಾಣೇಹಳ್ಳಿ ಶ್ರೀಗಳು

ದಾವಣಗೆರೆ : ಸಹಮತ ವೇದಿಕೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮತ್ತೆ ಕಲ್ಯಾಣ ಕಾರ್ಯಕ್ರಮವು ನಗರದಲ್ಲಿಯೂ ನೆರವೇರಿತು. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ನೇತೃತ್ವದಲ್ಲಿ ಈ ಕೈಂಕರ್ಯ ನೆರವೇರುತ್ತಿದೆ.

ಹರಪನಹಳ್ಳಿಯಿಂದ ದಾವಣಗೆರೆ ಆಗಮಿಸಿದ ಮತ್ತೆ ಕಲ್ಯಾಣ ಜಾಥವನ್ನು ಬಿ. ಕಲ್ಪನಹಳ್ಳಿಯಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ
ನಡೆದ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ಎರಡು ಸಾವಿರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಜೊತೆ ಶ್ರೀಗಳ ಸಂವಾದ ನಡೆಸಿದರು. ಧರ್ಮಗುರುಗಳು, ರಾಜಕೀಯ ವ್ಯಕ್ತಿಗಳು, ಸಮಾಜದ ಚಿಂತಕರು, ಎಲ್ಲಾ ಸಮುದಾಯದ
ಮುಖಂಡರು, ರೈತರು, ಸಾಂಸ್ಕೃತಿಕ ಕಲಾ ತಂಡದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜದಲ್ಲಿರುವ ಅಸಮಾನತೆ, ಬಸವಣ್ಣ ಪ್ರತಿಪಾದಿಸಿದ ತತ್ವ, ಸಿದ್ಧಾಂತ, ಸಮಾಜಮುಖಿ
ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತಂತೆ ಜನರಿಗೆ ತಿಳಿಸುವ ಉದ್ದೇಶದಿಂದ ಮತ್ತೆ ಕಲ್ಯಾಣ ಕಾರ್ಯಕ್ರಮ ನಡೆಸಲಾಗುತ್ತಿದೆ.

ಬೈಟ್- ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಮಠ
Body:KN_DVG_24_MATTE KALYANA_SCRIPT_01_7203307

REPORTER : YOGARAJ G. H.

ದಾವಣಗೆರೆಯಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ - ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಾಣೇಹಳ್ಳಿ ಶ್ರೀಗಳು

ದಾವಣಗೆರೆ : ಸಹಮತ ವೇದಿಕೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮತ್ತೆ ಕಲ್ಯಾಣ ಕಾರ್ಯಕ್ರಮವು ನಗರದಲ್ಲಿಯೂ ನೆರವೇರಿತು. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ನೇತೃತ್ವದಲ್ಲಿ ಈ ಕೈಂಕರ್ಯ ನೆರವೇರುತ್ತಿದೆ.

ಹರಪನಹಳ್ಳಿಯಿಂದ ದಾವಣಗೆರೆ ಆಗಮಿಸಿದ ಮತ್ತೆ ಕಲ್ಯಾಣ ಜಾಥವನ್ನು ಬಿ. ಕಲ್ಪನಹಳ್ಳಿಯಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ
ನಡೆದ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ಎರಡು ಸಾವಿರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಜೊತೆ ಶ್ರೀಗಳ ಸಂವಾದ ನಡೆಸಿದರು. ಧರ್ಮಗುರುಗಳು, ರಾಜಕೀಯ ವ್ಯಕ್ತಿಗಳು, ಸಮಾಜದ ಚಿಂತಕರು, ಎಲ್ಲಾ ಸಮುದಾಯದ
ಮುಖಂಡರು, ರೈತರು, ಸಾಂಸ್ಕೃತಿಕ ಕಲಾ ತಂಡದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜದಲ್ಲಿರುವ ಅಸಮಾನತೆ, ಬಸವಣ್ಣ ಪ್ರತಿಪಾದಿಸಿದ ತತ್ವ, ಸಿದ್ಧಾಂತ, ಸಮಾಜಮುಖಿ
ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತಂತೆ ಜನರಿಗೆ ತಿಳಿಸುವ ಉದ್ದೇಶದಿಂದ ಮತ್ತೆ ಕಲ್ಯಾಣ ಕಾರ್ಯಕ್ರಮ ನಡೆಸಲಾಗುತ್ತಿದೆ.

ಬೈಟ್- ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಮಠ Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.