ETV Bharat / state

ದಾವಣಗೆರೆಯಲ್ಲಿ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸದ್ಭಾವನಾ ಪಾದಯಾತ್ರೆ - ದಾವಣಗೆರೆಯ ಎಪಿಎಂಸಿ ಬಂಬೂ ಬಜಾರ್ ರಸ್ತೆಯಲ್ಲಿ ಸದ್ಭಾವನ ಪಾದಯಾತ್ರೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನದ ಪ್ರಯುಕ್ತ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜಿಲ್ಲೆಯಲ್ಲಿ ಸದ್ಭಾವನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಸದ್ಭಾವನ ಪಾದಯಾತ್ರೆ
author img

By

Published : Oct 14, 2019, 12:28 PM IST

ದಾವಣಗೆರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನದ ಪ್ರಯುಕ್ತ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜಿಲ್ಲೆಯಲ್ಲಿ ಸದ್ಭಾವನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆಯಲ್ಲಿ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸದ್ಭಾವನಾ ಪಾದಯಾತ್ರೆ

ನಗರದ ಎಪಿಎಂಸಿ ಬಂಬೂ ಬಜಾರ್ ರಸ್ತೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಪಾದಯಾತ್ರೆಗೆ ಚಾಲನೆ ನೀಡಿದರು. ಎಪಿಎಂಸಿ ರಸ್ತೆಯಿಂದ ಗಣೇಶ ಹೋಟೆಲ್ ರಸ್ತೆ ಮೂಲಕ ಹೊಂಡದ ವೃತ್ತಕ್ಕೆ ಪಾದಾಯತ್ರೆ ಮುಕ್ತಾಯಗೊಳಿಸಲಾಯಿತು. ನಂತರ ಸಾರ್ವಜನಿಕ ಬಹಿರಂಗ ಸಭೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ಕಾಂಗ್ರೆಸ್​ನವರು ಗಾಂಧೀಜಿ ಹೆಸರಲ್ಲೇ ಅಧಿಕಾರಕ್ಕೆ ಬಂದರು. ಆದರೆ ಬಳಿಕ ಗಾಂಧೀಜಿಯವರನ್ನು ಸ್ಮರಿಸುವುದನ್ನು ಮರೆತರು. ಸಂವಿಧಾನ ತಂದುಕೊಟ್ಟ ಅಂಬೇಡ್ಕರ್​ರನ್ನು ಸಹ ಮರೆಯುವಂತಹ ಕೆಲಸ ಆಗುತ್ತಿದೆ ಎಂದು ಹೇಳಿದರು.

ದಾವಣಗೆರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನದ ಪ್ರಯುಕ್ತ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜಿಲ್ಲೆಯಲ್ಲಿ ಸದ್ಭಾವನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆಯಲ್ಲಿ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸದ್ಭಾವನಾ ಪಾದಯಾತ್ರೆ

ನಗರದ ಎಪಿಎಂಸಿ ಬಂಬೂ ಬಜಾರ್ ರಸ್ತೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಪಾದಯಾತ್ರೆಗೆ ಚಾಲನೆ ನೀಡಿದರು. ಎಪಿಎಂಸಿ ರಸ್ತೆಯಿಂದ ಗಣೇಶ ಹೋಟೆಲ್ ರಸ್ತೆ ಮೂಲಕ ಹೊಂಡದ ವೃತ್ತಕ್ಕೆ ಪಾದಾಯತ್ರೆ ಮುಕ್ತಾಯಗೊಳಿಸಲಾಯಿತು. ನಂತರ ಸಾರ್ವಜನಿಕ ಬಹಿರಂಗ ಸಭೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ಕಾಂಗ್ರೆಸ್​ನವರು ಗಾಂಧೀಜಿ ಹೆಸರಲ್ಲೇ ಅಧಿಕಾರಕ್ಕೆ ಬಂದರು. ಆದರೆ ಬಳಿಕ ಗಾಂಧೀಜಿಯವರನ್ನು ಸ್ಮರಿಸುವುದನ್ನು ಮರೆತರು. ಸಂವಿಧಾನ ತಂದುಕೊಟ್ಟ ಅಂಬೇಡ್ಕರ್​ರನ್ನು ಸಹ ಮರೆಯುವಂತಹ ಕೆಲಸ ಆಗುತ್ತಿದೆ ಎಂದು ಹೇಳಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ದಾವಣಗೆರೆಯಲ್ಲಿ ಸದ್ಭಾವನ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ನಗರದ ಎಪಿಎಂಸಿ ಬಂಬೂ ಬಜಾರ್ ರಸ್ತೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ಪಾದಯಾತ್ರೆಗೆ ಚಾಲನೆ ನೀಡಿದರು. ಎಪಿಎಂಸಿ ರಸ್ತೆ ಮೂಲಕ ಗಣೇಶ ಹೊಟೆಲ್ ರಸ್ತೆ ಮೂಲಕ ಹೊಂಡದ ವೃತ್ತಕ್ಕೆ ಪಾದಾಯತ್ರೆ ಮುಕ್ತಾಯಗೊಳಿಸಿ ಸಾರ್ವಜನಿಕ ಬಹಿರಂಗ ಸಭೆ ಆಯೋಜಿಸಲಾಗಿತ್ತು..

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿಎಂ ಸಿದ್ದೇಶ್ವರ್, ಕಾಂಗ್ರೆಸ್ ನವರು ಗಾಂಧಿಜಿ ಹೆಸರಲ್ಲೇ ಅಧಿಕಾರಕ್ಕೆ ಬಂದರು, ಆದರೆ ಬಳಿಕ ಗಾಂಧಿಜಿಯವರನ್ನು ಸ್ಮರಿಸುವುದನ್ನು ಮರೆತರು, ಸಂವಿಧಾನ ತಂದುಕೊಟ್ಟ ಅಂಬೇಡ್ಕರ್ ಅವರನ್ನು ಸಹ ಮರೆಯುವಂತ ಕೆಲಸ ಆಗುತ್ತಿದೆ ಎಂದು ಹೇಳಿದರು..


ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ದಾವಣಗೆರೆಯಲ್ಲಿ ಸದ್ಭಾವನ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ನಗರದ ಎಪಿಎಂಸಿ ಬಂಬೂ ಬಜಾರ್ ರಸ್ತೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ಪಾದಯಾತ್ರೆಗೆ ಚಾಲನೆ ನೀಡಿದರು. ಎಪಿಎಂಸಿ ರಸ್ತೆ ಮೂಲಕ ಗಣೇಶ ಹೊಟೆಲ್ ರಸ್ತೆ ಮೂಲಕ ಹೊಂಡದ ವೃತ್ತಕ್ಕೆ ಪಾದಾಯತ್ರೆ ಮುಕ್ತಾಯಗೊಳಿಸಿ ಸಾರ್ವಜನಿಕ ಬಹಿರಂಗ ಸಭೆ ಆಯೋಜಿಸಲಾಗಿತ್ತು..

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿಎಂ ಸಿದ್ದೇಶ್ವರ್, ಕಾಂಗ್ರೆಸ್ ನವರು ಗಾಂಧಿಜಿ ಹೆಸರಲ್ಲೇ ಅಧಿಕಾರಕ್ಕೆ ಬಂದರು, ಆದರೆ ಬಳಿಕ ಗಾಂಧಿಜಿಯವರನ್ನು ಸ್ಮರಿಸುವುದನ್ನು ಮರೆತರು, ಸಂವಿಧಾನ ತಂದುಕೊಟ್ಟ ಅಂಬೇಡ್ಕರ್ ಅವರನ್ನು ಸಹ ಮರೆಯುವಂತ ಕೆಲಸ ಆಗುತ್ತಿದೆ ಎಂದು ಹೇಳಿದರು..


ಪ್ಲೊ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.