ETV Bharat / state

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ಸುಮ್ಮನೆ ಕೊಟ್ಟಿದಾರಪ್ಪ.. - ದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ಬಗ್ಗೆ ಶಾಮನೂರು ವ್ಯಂಗ್ಯ

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ
author img

By

Published : Dec 10, 2019, 4:00 PM IST

ದಾವಣಗೆರೆ: ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸೋನಿಯಾ ಗಾಂಧಿಯವರೇ ರಾಜೀನಾಮೆ ತಿರಸ್ಕರಿಸಿ, ಸ್ಥಾನಮಾನವನ್ನು ಕರೆದು ಕೊಡಲಿ ಎಂದು ಈ ರೀತಿ ಮಾಡಿದ್ದಾರೆ. ಮತ್ತೆ ಅವರು ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಆದ್ದರಿಂದ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸಾಮಾನ್ಯ. ಅಲ್ಲದೆ ಸರ್ಕಾರಕ್ಕೆ ಅವರದೇ ಆದ ಸೋರ್ಸ್ ಇರುತ್ತೆ. ಅಧಿಕಾರಿಗಳು, ಕಾನೂನು ಅವರದ್ದೆ ಆಗಿರುತ್ತೆ. ಹೀಗಾಗಿ ಗೆಲುವು ಸಾಧಿಸೋದು ಸುಲಭವಾಗುತ್ತದೆ ಎಂದು ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ..

ದಾವಣಗೆರೆ: ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸೋನಿಯಾ ಗಾಂಧಿಯವರೇ ರಾಜೀನಾಮೆ ತಿರಸ್ಕರಿಸಿ, ಸ್ಥಾನಮಾನವನ್ನು ಕರೆದು ಕೊಡಲಿ ಎಂದು ಈ ರೀತಿ ಮಾಡಿದ್ದಾರೆ. ಮತ್ತೆ ಅವರು ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಆದ್ದರಿಂದ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸಾಮಾನ್ಯ. ಅಲ್ಲದೆ ಸರ್ಕಾರಕ್ಕೆ ಅವರದೇ ಆದ ಸೋರ್ಸ್ ಇರುತ್ತೆ. ಅಧಿಕಾರಿಗಳು, ಕಾನೂನು ಅವರದ್ದೆ ಆಗಿರುತ್ತೆ. ಹೀಗಾಗಿ ಗೆಲುವು ಸಾಧಿಸೋದು ಸುಲಭವಾಗುತ್ತದೆ ಎಂದು ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ..
Intro:KN_DVG_01_10_SHAMANOORU_KIDI_SCRIPT_7203307

ರಾಜೀನಾಮೆ ನೀಡಿರುವುದು ಸುಮ್ಮನೇ ಅಷ್ಟೇ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ
ದಿನೇಶ್ ಗುಂಡೂರಾವ್, ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ರಾಜೀನಾಮೆ ನೀಡಿರುವುದು ಸುಮ್ಮನೆ ಅಷ್ಟೇ. ಮತ್ತೆ ಜುಲುಮಿ ಮಾಡಿ ವಾಪಸ್ ಕೊಡಲಿ ಎಂಬ ಲೆಕ್ಕಾಚಾರ ಅವರದ್ದು ಎಂದು ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೋತಿದ್ದೇವೆ ಎಂದು ಹಾಗೆ ಮಾಡ್ತಾರೆ. ನಂತರ ಮತ್ತೆ ವಾಪಸ್ ಬರುತ್ತಾರೆ.
ಈ ಬಗ್ಗೆ ಸೋನಿಯಾ ಗಾಂಧಿ ನೋಡಿಕೊಳ್ಳುತ್ತಾರೆ. ಇದೆಲ್ಲ ಮಾಮೂಲಿ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯವರದ್ದೇ ಸರ್ಕಾರ.
ಮೇಲಾಗಿ ಅವರಿಗೆ ಸೋರ್ಸ್ ಚೆನ್ನಾಗಿದೆ. ಹೀಗಾಗಿ, ಬಿಜೆಪಿಯವರು ಹೆಚ್ಚು ಸ್ಥಾನ ಗೆದ್ದಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

ಬೈಟ್

ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ಹಿರಿಯ ಶಾಸಕBody:KN_DVG_01_10_SHAMANOORU_KIDI_SCRIPT_7203307

ರಾಜೀನಾಮೆ ನೀಡಿರುವುದು ಸುಮ್ಮನೇ ಅಷ್ಟೇ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ
ದಿನೇಶ್ ಗುಂಡೂರಾವ್, ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ರಾಜೀನಾಮೆ ನೀಡಿರುವುದು ಸುಮ್ಮನೆ ಅಷ್ಟೇ. ಮತ್ತೆ ಜುಲುಮಿ ಮಾಡಿ ವಾಪಸ್ ಕೊಡಲಿ ಎಂಬ ಲೆಕ್ಕಾಚಾರ ಅವರದ್ದು ಎಂದು ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೋತಿದ್ದೇವೆ ಎಂದು ಹಾಗೆ ಮಾಡ್ತಾರೆ. ನಂತರ ಮತ್ತೆ ವಾಪಸ್ ಬರುತ್ತಾರೆ.
ಈ ಬಗ್ಗೆ ಸೋನಿಯಾ ಗಾಂಧಿ ನೋಡಿಕೊಳ್ಳುತ್ತಾರೆ. ಇದೆಲ್ಲ ಮಾಮೂಲಿ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯವರದ್ದೇ ಸರ್ಕಾರ.
ಮೇಲಾಗಿ ಅವರಿಗೆ ಸೋರ್ಸ್ ಚೆನ್ನಾಗಿದೆ. ಹೀಗಾಗಿ, ಬಿಜೆಪಿಯವರು ಹೆಚ್ಚು ಸ್ಥಾನ ಗೆದ್ದಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

ಬೈಟ್

ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ಹಿರಿಯ ಶಾಸಕConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.