ETV Bharat / state

ಮೊಬೈಲ್ ಬಿಡಿ, ಓದಿನತ್ತ ಗಮನ ಕೊಡಿ.. ಮಕ್ಕಳಿಗೆ ನ್ಯಾ. ಎನ್ ಕೆ ಸಿದ್ದರಾಜು ಸಲಹೆ

author img

By

Published : Feb 7, 2020, 2:21 PM IST

Updated : Feb 7, 2020, 3:13 PM IST

ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಹಮ್ಮಿಕೊಂಡಿದ್ದ ವಿಶೇಷ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

Special Legal Awareness Program at Harihara
ಹರಿಹರದಲ್ಲಿ ವಿಶೇಷ ಕಾನೂನು ಅರಿವು ಕಾರ್ಯಕ್ರಮ

ಹರಿಹರ: ವಿದ್ಯಾರ್ಥಿಗಳು ಮೊಬೈಲ್ ಬಳಸುವಾಗ ಧನಾತ್ಮವಾಗಿ ಬಳಸಬೇಕು ಮತ್ತು ಇಂಟರ್ನೆಟ್, ವಾಟ್ಸ್‌ಆ್ಯಪ್, ಫೇಸ್​ಬುಕ್ ಬಳಸುವಾಗಲೂ ಬಹಳಷ್ಟು ಜಾಗರೂಕತೆಯಿಂದರಬೇಕು ಎಂದು ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶ ಎನ್ ಕೆ ಸಿದ್ದರಾಜು ಸಲಹೆ ನೀಡಿದರು.

ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಹಮ್ಮಿಕೊಂಡಿದ್ದ ವಿಶೇಷ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೊಬೈಲ್ ಬಳಕೆ ಬಿಟ್ಟು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು ಎಂದರು. ಸಂವಿಧಾನದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿದ ಅವರು, ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಹಿರಿಯ ವಕೀಲ ಮಂಜಪ್ಪ ಎಸ್. ದೊಡ್ಮನಿ ಮಾತನಾಡಿ, ಭಾರತ ಹಳ್ಳಿಗಳ ದೇಶ. ಹಾಗಾಗಿ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದೇ ವೇಳೆ ಹಿರಿಯ ವಕೀಲ ನಾಗರಾಜ್ ಬಿ, ಜನನ ಮತ್ತು ಮರಣ ಪ್ರಮಾಣ ಪತ್ರ ಹೇಗೆ ಪಡೆಯಬೇಕು ಮತ್ತು ಗ್ಯಾರಂಟಿ ಹಾಗೂ ವಾರೆಂಟಿ ಎಂಬುದರ ವ್ಯತ್ಯಾಸದ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.

ಭಾರತ ಸಂವಿಂಧಾನ ಹಾಗೂ ಅದರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ವಕೀಲ ಅವರು ಗಣೇಶ್ ಮಾತನಾಡಿದ್ರೆ, ಜನ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ಶೈಲಶ್ರೀ ಅವರು ಮಾದಕ ವ್ಯಸನದ ಬಗ್ಗೆ ಅರವು ಮೂಡಿಸಿದರು. ಈ ವೇಳೆ ಹೆಚ್. ಹನುಮನಗೌಡ್ರು, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ. ಕೆ ಬಿ ಮಂಜುನಾಥ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ಹರಿಹರ: ವಿದ್ಯಾರ್ಥಿಗಳು ಮೊಬೈಲ್ ಬಳಸುವಾಗ ಧನಾತ್ಮವಾಗಿ ಬಳಸಬೇಕು ಮತ್ತು ಇಂಟರ್ನೆಟ್, ವಾಟ್ಸ್‌ಆ್ಯಪ್, ಫೇಸ್​ಬುಕ್ ಬಳಸುವಾಗಲೂ ಬಹಳಷ್ಟು ಜಾಗರೂಕತೆಯಿಂದರಬೇಕು ಎಂದು ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶ ಎನ್ ಕೆ ಸಿದ್ದರಾಜು ಸಲಹೆ ನೀಡಿದರು.

ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಹಮ್ಮಿಕೊಂಡಿದ್ದ ವಿಶೇಷ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೊಬೈಲ್ ಬಳಕೆ ಬಿಟ್ಟು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು ಎಂದರು. ಸಂವಿಧಾನದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿದ ಅವರು, ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಹಿರಿಯ ವಕೀಲ ಮಂಜಪ್ಪ ಎಸ್. ದೊಡ್ಮನಿ ಮಾತನಾಡಿ, ಭಾರತ ಹಳ್ಳಿಗಳ ದೇಶ. ಹಾಗಾಗಿ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದೇ ವೇಳೆ ಹಿರಿಯ ವಕೀಲ ನಾಗರಾಜ್ ಬಿ, ಜನನ ಮತ್ತು ಮರಣ ಪ್ರಮಾಣ ಪತ್ರ ಹೇಗೆ ಪಡೆಯಬೇಕು ಮತ್ತು ಗ್ಯಾರಂಟಿ ಹಾಗೂ ವಾರೆಂಟಿ ಎಂಬುದರ ವ್ಯತ್ಯಾಸದ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.

ಭಾರತ ಸಂವಿಂಧಾನ ಹಾಗೂ ಅದರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ವಕೀಲ ಅವರು ಗಣೇಶ್ ಮಾತನಾಡಿದ್ರೆ, ಜನ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ಶೈಲಶ್ರೀ ಅವರು ಮಾದಕ ವ್ಯಸನದ ಬಗ್ಗೆ ಅರವು ಮೂಡಿಸಿದರು. ಈ ವೇಳೆ ಹೆಚ್. ಹನುಮನಗೌಡ್ರು, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ. ಕೆ ಬಿ ಮಂಜುನಾಥ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

Intro:ಮೊಬೈಲ್ ಬಳಕೆಯಿಂದ ಕಲಿಕಾ ಸಾಮರ್ಥ್ಯ ಕಡಿಮೆ : ನ್ಯಾ. ಎನ್.ಕೆ ಸಿದ್ದರಾಜು

intro:
ಹರಿಹರ: ವಿದ್ಯಾರ್ಥಿಗಳು ಮೊಬೈಲ್ ಬಳಸುವಾಗ ಧನಾತ್ಮವಾಗಿ ಬಳಸಬೇಕು ಮತ್ತು ಇಂಟರ್ನೆಟ್, ವಾಟ್ಸಾಪ್, ಫೇಸ್ಬುಕ್ ಬಳಸುವಾಗ ಬಹಳಷ್ಟು ಜಾಗರೂಕತೆಯಿಂದ ಇರಬೇಕು ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶರಾದ ಎನ್.ಕೆ ಸಿದ್ದರಾಜು ಸಲಹೆ ನೀಡಿದರು.

body:
ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಶ್ರೀಮತಿ ಗಿರಿಯಮ್ಮ ಆರ್.ಕಾಂತಪ್ಪ ಶ್ರೇಷ್ಟಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೊಬೈಲ್ ಬಳಕೆಯನ್ನು ಬಿಟ್ಟು ಶಿಕ್ಷಣಕಡೆ ಹೆಚ್ಚು ಗಮನ ಅರಿಸಬೇಕು ಎಂದು.
ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ತಪ್ಪ ಆದರೂ ಹೆಚ್ಚಿನ ಸಂಖ್ಯೆಯಲ್ಲಿ ಬಳಸುತ್ತಿದ್ದಾರೆ. ಆದರೆ ಇಂಟರ್ನೆಟ್, ವಾಟ್ಸಾಪ್, ಫೇಸ್ಬುಕ್ ಬಳಸುವಾಗ ಬಹಳಷ್ಟು ಜಾಗರೂಕತೆಯಿಂದ ಬಳಬೇಕು. ಸಂವಿಧಾನದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ನ್ಯಾಯಾಧೀಶರು ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಸಂಪನ್ಮೂಲವ್ಯಕ್ತಿಗಳಾದ ಹಿರಿಯ ವಕೀಲರು ಮಂಜಪ್ಪ ಎಸ್. ದೊಡ್ಮನಿ ಮಾತನಾಡಿ, ಭಾರತ ಹಳ್ಳಿಗಳ ದೇಶವಾಗಿರುವುದರಿಂದ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂಬುದರ ಬಗ್ಗೆ ಮಾಹಿತಿ ತಿಳಿಸಿದರು.
ನಾಗರಾಜ್ ಬಿ. ಹಿರಿಯ ವಕೀಲರು ಮಾತನಾಡಿ, ಜನನ ಮತ್ತು ಮರಣ ಪ್ರಮಾಣಪತ್ರ ಹೇಗೆ ಪಡೆಯಬೇಕು ಮತ್ತು ಗ್ಯಾರಂಟಿ ಹಾಗೂ ವಾರೆಂಟಿ ಎಂಬುದರ ವ್ಯತ್ಯಾಸದ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು
ಗಣೇಶ್ ವಕೀಲರು ಮಾತನಾಡಿ, ಭಾರತದ ಪ್ರಜೆಗಳಾದ ನಾವು ನಮ್ಮನ್ನು ನಾವು ಭಾರತ ಸಂವಿಂಧಾನವನ್ನು ಒಪ್ಪಿಕೊಂಡಿದ್ದೇವೆ. ಅದರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಶೈಲಶ್ರೀ ಇವರು ಮಾದಕ ವ್ಯಸನದ ಬಗ್ಗೆ ವಿವರವಾಗಿ ತಿಳಿಸಿದರು.

conclusion:
ಈ ವೇಳೆ ಎಚ್. ಹನುಮನಗೌಡ್ರು, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಪ್ರೋಫೆಸರ್ ಕೆ.ಬಿ. ಮಂಜುನಾಥ್, ಗ್ರಾಮದ ಮುಖಂಡರು ಹಾಜರಿದ್ದರು.

Body:ಮೊಬೈಲ್ ಬಳಕೆಯಿಂದ ಕಲಿಕಾ ಸಾಮರ್ಥ್ಯ ಕಡಿಮೆ : ನ್ಯಾ. ಎನ್.ಕೆ ಸಿದ್ದರಾಜು

intro:
ಹರಿಹರ: ವಿದ್ಯಾರ್ಥಿಗಳು ಮೊಬೈಲ್ ಬಳಸುವಾಗ ಧನಾತ್ಮವಾಗಿ ಬಳಸಬೇಕು ಮತ್ತು ಇಂಟರ್ನೆಟ್, ವಾಟ್ಸಾಪ್, ಫೇಸ್ಬುಕ್ ಬಳಸುವಾಗ ಬಹಳಷ್ಟು ಜಾಗರೂಕತೆಯಿಂದ ಇರಬೇಕು ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶರಾದ ಎನ್.ಕೆ ಸಿದ್ದರಾಜು ಸಲಹೆ ನೀಡಿದರು.

body:
ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಶ್ರೀಮತಿ ಗಿರಿಯಮ್ಮ ಆರ್.ಕಾಂತಪ್ಪ ಶ್ರೇಷ್ಟಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೊಬೈಲ್ ಬಳಕೆಯನ್ನು ಬಿಟ್ಟು ಶಿಕ್ಷಣಕಡೆ ಹೆಚ್ಚು ಗಮನ ಅರಿಸಬೇಕು ಎಂದು.
ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ತಪ್ಪ ಆದರೂ ಹೆಚ್ಚಿನ ಸಂಖ್ಯೆಯಲ್ಲಿ ಬಳಸುತ್ತಿದ್ದಾರೆ. ಆದರೆ ಇಂಟರ್ನೆಟ್, ವಾಟ್ಸಾಪ್, ಫೇಸ್ಬುಕ್ ಬಳಸುವಾಗ ಬಹಳಷ್ಟು ಜಾಗರೂಕತೆಯಿಂದ ಬಳಬೇಕು. ಸಂವಿಧಾನದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ನ್ಯಾಯಾಧೀಶರು ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಸಂಪನ್ಮೂಲವ್ಯಕ್ತಿಗಳಾದ ಹಿರಿಯ ವಕೀಲರು ಮಂಜಪ್ಪ ಎಸ್. ದೊಡ್ಮನಿ ಮಾತನಾಡಿ, ಭಾರತ ಹಳ್ಳಿಗಳ ದೇಶವಾಗಿರುವುದರಿಂದ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂಬುದರ ಬಗ್ಗೆ ಮಾಹಿತಿ ತಿಳಿಸಿದರು.
ನಾಗರಾಜ್ ಬಿ. ಹಿರಿಯ ವಕೀಲರು ಮಾತನಾಡಿ, ಜನನ ಮತ್ತು ಮರಣ ಪ್ರಮಾಣಪತ್ರ ಹೇಗೆ ಪಡೆಯಬೇಕು ಮತ್ತು ಗ್ಯಾರಂಟಿ ಹಾಗೂ ವಾರೆಂಟಿ ಎಂಬುದರ ವ್ಯತ್ಯಾಸದ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು
ಗಣೇಶ್ ವಕೀಲರು ಮಾತನಾಡಿ, ಭಾರತದ ಪ್ರಜೆಗಳಾದ ನಾವು ನಮ್ಮನ್ನು ನಾವು ಭಾರತ ಸಂವಿಂಧಾನವನ್ನು ಒಪ್ಪಿಕೊಂಡಿದ್ದೇವೆ. ಅದರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಶೈಲಶ್ರೀ ಇವರು ಮಾದಕ ವ್ಯಸನದ ಬಗ್ಗೆ ವಿವರವಾಗಿ ತಿಳಿಸಿದರು.

conclusion:
ಈ ವೇಳೆ ಎಚ್. ಹನುಮನಗೌಡ್ರು, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಪ್ರೋಫೆಸರ್ ಕೆ.ಬಿ. ಮಂಜುನಾಥ್, ಗ್ರಾಮದ ಮುಖಂಡರು ಹಾಜರಿದ್ದರು.

Conclusion:
Last Updated : Feb 7, 2020, 3:13 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.