ETV Bharat / state

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಎಸ್​ಟಿ ಸಮುದಾಯದಿಂದ ಪಾದಯಾತ್ರೆ

ಕೇಂದ್ರ ಸರ್ಕಾರ ಔದ್ಯೋಗಿಕವಾಗಿ ಶೈಕ್ಷಣಿಕವಾಗಿ ಶೇ 7.5 ಮೀಸಲಾತಿ ನೀಡಿರುತ್ತದೆ. ಇದೇ ರೀತಿ ರಾಜ್ಯ ಸರ್ಕಾರದಿಂದಲೂ ಕೂಡ ಶೇ 7.5 ರಷ್ಟು ರಿಸರ್ವೇಶನ್‌ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.

author img

By

Published : Jun 7, 2019, 9:11 PM IST

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

ದಾವಣಗೆರೆ: ಎಸ್​ಟಿ‌ ಮೀಸಲಾತಿಯನ್ನು ರಾಜ್ಯದಲ್ಲಿ ಶೇ 3 ರಿಂದ 7.5ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಇದೇ 9 ರಂದು ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.

ನಗರದ ನಾಯಕ ಹಾಸ್ಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಬಹುದಿನದ ಬೇಡಿಕೆಯಾದ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸಂವಿಧಾನ ಬದ್ಧವಾಗಿ ಹಾಗೂ ಕಾನೂನಾತ್ಮಕವಾಗಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಇದುವರೆಗೂ ಸರ್ಕಾರ ಆ ಕೆಲಸ ಮಾಡಿಲ್ಲ ಎಂದು ದೂರಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

ಕೇಂದ್ರ ಸರ್ಕಾರ ಔದ್ಯೋಗಿಕವಾಗಿ, ಶೈಕ್ಷಣಿಕವಾಗಿ ಶೇಕಡ 7.5 ಮೀಸಲಾತಿ ನೀಡಿರುತ್ತದೆ. ಇದೇ ರೀತಿ ರಾಜ್ಯ ಸರ್ಕಾರದಿಂದಲೂ ಕೂಡ 7.5 ಮೀಸಲಾತಿ ಕಲ್ಪಿಸಿಕೊಡಬೇಕು. ನಕಲಿ ಜಾತಿ ತಡೆಯಬೇಕು ಎಂದು ಒತ್ತಾಯಿಸಿ ರಾಜನಹಳ್ಳಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 9 ರಂದು ರಾತ್ರಿ ದಾವಣಗೆರೆ ಹಾಸ್ಟೆಲ್​ನಲ್ಲಿ ಉಳಿದುಕೊಳ್ಳಲಾಗುವುದು. ಬಳಿಕ 10ಕ್ಕೆ ಆನಗೋಡು, 11ಕ್ಕೆ ಭರಮಸಾಗರ ಮೂಲಕ ಬೆಂಗಳೂರು ತಲುಪಿ ವಿಧಾನಸೌಧ ಬಳಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಫ್ರೀಡಂ ಪಾರ್ಕ್​ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದಾವಣಗೆರೆ: ಎಸ್​ಟಿ‌ ಮೀಸಲಾತಿಯನ್ನು ರಾಜ್ಯದಲ್ಲಿ ಶೇ 3 ರಿಂದ 7.5ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಇದೇ 9 ರಂದು ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.

ನಗರದ ನಾಯಕ ಹಾಸ್ಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಬಹುದಿನದ ಬೇಡಿಕೆಯಾದ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸಂವಿಧಾನ ಬದ್ಧವಾಗಿ ಹಾಗೂ ಕಾನೂನಾತ್ಮಕವಾಗಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಇದುವರೆಗೂ ಸರ್ಕಾರ ಆ ಕೆಲಸ ಮಾಡಿಲ್ಲ ಎಂದು ದೂರಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

ಕೇಂದ್ರ ಸರ್ಕಾರ ಔದ್ಯೋಗಿಕವಾಗಿ, ಶೈಕ್ಷಣಿಕವಾಗಿ ಶೇಕಡ 7.5 ಮೀಸಲಾತಿ ನೀಡಿರುತ್ತದೆ. ಇದೇ ರೀತಿ ರಾಜ್ಯ ಸರ್ಕಾರದಿಂದಲೂ ಕೂಡ 7.5 ಮೀಸಲಾತಿ ಕಲ್ಪಿಸಿಕೊಡಬೇಕು. ನಕಲಿ ಜಾತಿ ತಡೆಯಬೇಕು ಎಂದು ಒತ್ತಾಯಿಸಿ ರಾಜನಹಳ್ಳಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 9 ರಂದು ರಾತ್ರಿ ದಾವಣಗೆರೆ ಹಾಸ್ಟೆಲ್​ನಲ್ಲಿ ಉಳಿದುಕೊಳ್ಳಲಾಗುವುದು. ಬಳಿಕ 10ಕ್ಕೆ ಆನಗೋಡು, 11ಕ್ಕೆ ಭರಮಸಾಗರ ಮೂಲಕ ಬೆಂಗಳೂರು ತಲುಪಿ ವಿಧಾನಸೌಧ ಬಳಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಫ್ರೀಡಂ ಪಾರ್ಕ್​ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ಎಸ್ ಟಿ‌ ಮೀಸಲಾತಿಯನ್ನು ಶೇಕಡ 3ರಿಂದ 7.5 ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಇದೇ 9ರಂದು ಬೆಳಿಗ್ಗೆ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಬೆಂಗಳೂರಿನವರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ ತಿಳಿಸಿದರು.. ದಾವಣಗೆರೆ ನಗರದ ನಾಯಕ ಹಾಸ್ಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಬಹುದಿನದ ಬೇಡಿಕೆಯಾದ ಪರಿಶಿಷ್ಠ ಪಂಗಡಗಳ ಮೀಸಲಾತಿಯನ್ನು ಶೇಕಡ 3ರಿಂದ 7.5 ಕ್ಕೆ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ, ಸಂವಿಧಾನ ಬದ್ದವಾಗಿ ಹಾಗೂ ಕಾನೂನಾತ್ಮಕವಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ, ಆದರೆ ಇದುವರೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದರು.. ಈಗಾಗಲೇ ಕೇಂದ್ರ ಸರ್ಕಾರ ಔದ್ಯೋಗಿಕ ವಾಗಿ ಶೈಕ್ಷಣಿಕವಾಗಿ ಶೇಕಡ 7.5 ಮೀಸಲಾತಿ ನೀಡಿರುತ್ತದೆ, ಇದೇ ರೀತಿ ರಾಜ್ಯ ಸರ್ಕಾರದಿಂದಲೂ ಕೂಡ 7.5 ಮೀಸಲಾತಿ ಕಲ್ಪಿಸಿಕೊಡಬೇಕು, ನಕಲಿ ಜಾತಿ ತಡೆಯಬೇಕು ಎಂದು ರಾಜನಹಳ್ಳಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ, 9ರಂದು ರಾತ್ರಿ ದಾವಣಗೆರೆ ಹಾಸ್ಟೆಲ್ ನಲ್ಲಿ ಉಳಿದುಕೊಳ್ಳಲಾಗುವುದು, ಬಳಿಕ 10ಕ್ಕೆ ಆನಗೋಡು, 11ಕ್ಕೆ ಭರಮಸಾಗರ ಮೂಲಕ ಬೆಂಗಳೂರು ತಲುಪಿ ವಿಧಾನಸೌಧ ಬಳಿಕ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಫ್ರೀಡಮ್ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.. ಪ್ಲೊ.. ಬೈಟ್; ಪ್ರಸನ್ನನಂದಪುರಿ ಸ್ವಾಮಿಜಿ. ರಾಜನಹಳ್ಳಿ ವಾಲ್ಮೀಕಿ ಗುರುಪೀಠ


Body:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ಎಸ್ ಟಿ‌ ಮೀಸಲಾತಿಯನ್ನು ಶೇಕಡ 3ರಿಂದ 7.5 ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಇದೇ 9ರಂದು ಬೆಳಿಗ್ಗೆ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಬೆಂಗಳೂರಿನವರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ ತಿಳಿಸಿದರು.. ದಾವಣಗೆರೆ ನಗರದ ನಾಯಕ ಹಾಸ್ಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಬಹುದಿನದ ಬೇಡಿಕೆಯಾದ ಪರಿಶಿಷ್ಠ ಪಂಗಡಗಳ ಮೀಸಲಾತಿಯನ್ನು ಶೇಕಡ 3ರಿಂದ 7.5 ಕ್ಕೆ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ, ಸಂವಿಧಾನ ಬದ್ದವಾಗಿ ಹಾಗೂ ಕಾನೂನಾತ್ಮಕವಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ, ಆದರೆ ಇದುವರೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದರು.. ಈಗಾಗಲೇ ಕೇಂದ್ರ ಸರ್ಕಾರ ಔದ್ಯೋಗಿಕ ವಾಗಿ ಶೈಕ್ಷಣಿಕವಾಗಿ ಶೇಕಡ 7.5 ಮೀಸಲಾತಿ ನೀಡಿರುತ್ತದೆ, ಇದೇ ರೀತಿ ರಾಜ್ಯ ಸರ್ಕಾರದಿಂದಲೂ ಕೂಡ 7.5 ಮೀಸಲಾತಿ ಕಲ್ಪಿಸಿಕೊಡಬೇಕು, ನಕಲಿ ಜಾತಿ ತಡೆಯಬೇಕು ಎಂದು ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜನಹಳ್ಳಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ, 9ರಂದು ರಾತ್ರಿ ದಾವಣಗೆರೆ ಹಾಸ್ಟೆಲ್ ನಲ್ಲಿ ಉಳಿದುಕೊಳ್ಳಲಾಗುವುದು, ಬಳಿಕ 10ಕ್ಕೆ ಆನಗೋಡು, 11ಕ್ಕೆ ಭರಮಸಾಗರ ಮೂಲಕ ಬೆಂಗಳೂರು ತಲುಪಿ ವಿಧಾನಸೌಧ ಬಳಿಕ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಫ್ರೀಡಮ್ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.. ಪ್ಲೊ.. ಬೈಟ್; ಪ್ರಸನ್ನಾನಂದಪುರಿ ಸ್ವಾಮಿಜಿ. ರಾಜನಹಳ್ಳಿ ವಾಲ್ಮೀಕಿ ಗುರುಪೀಠ..


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.