ETV Bharat / state

ಕಾರು ತೆಗೆಯಲು ಬಿಡದ ಸ್ಥಳೀಯರು: ಮನೆ‌‌ ಮಾಲೀಕನ‌ ಮನವೊಲಿಸಿ ಸ್ಥಳಾಂತರಿಸಿದ ಪೊಲೀಸರು...

author img

By

Published : Feb 24, 2020, 12:20 PM IST

ಶಾಮನೂರು ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದ ಶಾಸಕ ಎಸ್. ಎ. ರವೀಂದ್ರನಾಥ್ ಮೊಮ್ಮಗ ಪ್ರಯಾಣಿಸುತ್ತಿದ್ದ ಕಾರನ್ನು ತೆಗೆದುಕೊಂಡು ಹೋಗಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ‌ ನಡೆದಿದೆ.

the-locals-oppose-taking-the-car-where-the-grandson-of-mla-sa-ravindranath-is-traveling
ಕಾರು ತೆಗೆಯಲು ಬಿಡದ ಸ್ಥಳೀಯರು

ದಾವಣಗೆರೆ: ಶಾಮನೂರು ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದ ಶಾಸಕ ಎಸ್. ಎ. ರವೀಂದ್ರನಾಥ್ ಮೊಮ್ಮಗ ಪ್ರಯಾಣಿಸುತ್ತಿದ್ದ ಕಾರನ್ನು ತೆಗೆದುಕೊಂಡು ಹೋಗಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ‌ ನಡೆದಿದೆ.

ಕಾರು ತೆಗೆಯಲು ಬಿಡದ ಸ್ಥಳೀಯರು : ಮನೆ‌‌ ಮಾಲೀಕನ‌ ಮನವೊಲಿಸಿ ಸ್ಥಳಾಂತರಿಸಿದ ಪೊಲೀಸರು

ಶಾಸಕರ ಸಂಬಂಧಿ ಕಾರು ತೆಗೆದುಕೊಂಡು ಹೋಗಲು ಬಂದಿದ್ದು, ಈ ವೇಳೆ ಇದಕ್ಕೆ ಅವಕಾಶ ನೀಡಿಲ್ಲ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಶಾಸಕರ ಪಾಸ್ ಇರುವ ಕಾರಣ ಸ್ಥಳಕ್ಕೆ ಶಾಸಕ ಎಸ್. ಎ. ರವೀಂದ್ರನಾಥ್ ಆಗಮಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪರದಾಡಿದರು. ಕೊನೆಗೆ ಮನೆ ಮಾಲೀಕನ ಮನವೊಲಿಸಿ ಕಾರು ಸ್ಥಳಾಂತರಕ್ಕೆ ಕ್ರಮ ಕೈಗೊಂಡರು.

ದಾವಣಗೆರೆ: ಶಾಮನೂರು ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದ ಶಾಸಕ ಎಸ್. ಎ. ರವೀಂದ್ರನಾಥ್ ಮೊಮ್ಮಗ ಪ್ರಯಾಣಿಸುತ್ತಿದ್ದ ಕಾರನ್ನು ತೆಗೆದುಕೊಂಡು ಹೋಗಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ‌ ನಡೆದಿದೆ.

ಕಾರು ತೆಗೆಯಲು ಬಿಡದ ಸ್ಥಳೀಯರು : ಮನೆ‌‌ ಮಾಲೀಕನ‌ ಮನವೊಲಿಸಿ ಸ್ಥಳಾಂತರಿಸಿದ ಪೊಲೀಸರು

ಶಾಸಕರ ಸಂಬಂಧಿ ಕಾರು ತೆಗೆದುಕೊಂಡು ಹೋಗಲು ಬಂದಿದ್ದು, ಈ ವೇಳೆ ಇದಕ್ಕೆ ಅವಕಾಶ ನೀಡಿಲ್ಲ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಶಾಸಕರ ಪಾಸ್ ಇರುವ ಕಾರಣ ಸ್ಥಳಕ್ಕೆ ಶಾಸಕ ಎಸ್. ಎ. ರವೀಂದ್ರನಾಥ್ ಆಗಮಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪರದಾಡಿದರು. ಕೊನೆಗೆ ಮನೆ ಮಾಲೀಕನ ಮನವೊಲಿಸಿ ಕಾರು ಸ್ಥಳಾಂತರಕ್ಕೆ ಕ್ರಮ ಕೈಗೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.