ETV Bharat / state

ನೂತನ ಎನ್​ಪಿಎಸ್ ಯೋಜನೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ - ಎನ್​ಪಿಎಸ್ ನೌಕರರ ಸಂಘದ ಪ್ರತಿಭಟನೆ

ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘ ಇಂದು ದಾವಣಗೆರೆಯಲ್ಲಿ ಬೃಹತ್ ಜಾಥಾ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.

The NPS plan must be canceled : NPS Employees Association
ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕು : ಎನ್​ಪಿಎಸ್ ನೌಕರರ ಸಂಘ ಆಕ್ರೋಶ
author img

By

Published : Dec 7, 2019, 8:57 PM IST

ದಾವಣಗೆರೆ : ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘ ಇಂದು ದಾವಣಗೆರೆಯಲ್ಲಿ ಬೃಹತ್ ಜಾಥಾ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.

ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕು : ಎನ್​ಪಿಎಸ್ ನೌಕರರ ಸಂಘ ಆಕ್ರೋಶ

ನೌಕರರು ಇಳಿ ವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರವು 2004ರಲ್ಲಿ ಹಾಗೂ ರಾಜ್ಯ ಸರ್ಕಾರ 2006ರಲ್ಲಿ ನೇಮಕಗೊಳ್ಳುವ ನೌಕರರಿಗೆ ರದ್ದು ಮಾಡಿತ್ತು. ನೂತನ ಪಿಂಚಣಿ ಯೋಜನೆ ಅಡಿಯಲ್ಲಿ ನೌಕರರಿಗೆ ಪಿಂಚಣಿ‌ ನೀಡುವ ಉದ್ದೇಶದಿಂದ ಶೇ.10 ರಷ್ಟು ಕಟ್ ಮಾಡಿಕೊಳ್ಳುತ್ತಿದೆ, ಹಾಗೂ ಸರ್ಕಾರವು ಶೇ. 14 ರಷ್ಟು ವಂತಿಗೆ ರೂಪದಲ್ಲಿ‌ ನೀಡುತ್ತಿದೆ. ಅಲ್ಲದೇ ಶೇಖರಣೆಗೊಳ್ಳುವ ಹಣವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ತೊಡಗಿಸಿಕೊಳ್ಳುತ್ತಿದೆ.

ಇದರಿಂದ ನೌಕರರ ಪಿಂಚಣಿಗೆ ಯಾವುದೇ ಭದ್ರತೆ ಇಲ್ಲದ ಹಿನ್ನೆಲೆಯಲ್ಲಿ ಎನ್​ಪಿಎಸ್ ಯೋಜನೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಸಾವಿರಾರು ಎನ್​ಪಿಎಸ್ ನೌಕರರು, ಎಸಿ ಕಚೇರಿಯಿಂದ ಅಂಬೇಡ್ಕರ್ ಸರ್ಕಲ್​ವರೆಗೆ, ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ : ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘ ಇಂದು ದಾವಣಗೆರೆಯಲ್ಲಿ ಬೃಹತ್ ಜಾಥಾ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.

ಎನ್​ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕು : ಎನ್​ಪಿಎಸ್ ನೌಕರರ ಸಂಘ ಆಕ್ರೋಶ

ನೌಕರರು ಇಳಿ ವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರವು 2004ರಲ್ಲಿ ಹಾಗೂ ರಾಜ್ಯ ಸರ್ಕಾರ 2006ರಲ್ಲಿ ನೇಮಕಗೊಳ್ಳುವ ನೌಕರರಿಗೆ ರದ್ದು ಮಾಡಿತ್ತು. ನೂತನ ಪಿಂಚಣಿ ಯೋಜನೆ ಅಡಿಯಲ್ಲಿ ನೌಕರರಿಗೆ ಪಿಂಚಣಿ‌ ನೀಡುವ ಉದ್ದೇಶದಿಂದ ಶೇ.10 ರಷ್ಟು ಕಟ್ ಮಾಡಿಕೊಳ್ಳುತ್ತಿದೆ, ಹಾಗೂ ಸರ್ಕಾರವು ಶೇ. 14 ರಷ್ಟು ವಂತಿಗೆ ರೂಪದಲ್ಲಿ‌ ನೀಡುತ್ತಿದೆ. ಅಲ್ಲದೇ ಶೇಖರಣೆಗೊಳ್ಳುವ ಹಣವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ತೊಡಗಿಸಿಕೊಳ್ಳುತ್ತಿದೆ.

ಇದರಿಂದ ನೌಕರರ ಪಿಂಚಣಿಗೆ ಯಾವುದೇ ಭದ್ರತೆ ಇಲ್ಲದ ಹಿನ್ನೆಲೆಯಲ್ಲಿ ಎನ್​ಪಿಎಸ್ ಯೋಜನೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಸಾವಿರಾರು ಎನ್​ಪಿಎಸ್ ನೌಕರರು, ಎಸಿ ಕಚೇರಿಯಿಂದ ಅಂಬೇಡ್ಕರ್ ಸರ್ಕಲ್​ವರೆಗೆ, ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Intro:ದಾವಣಗೆರೆ : ಎನ್ ಪಿಎಸ್ ಯೋಜನೆಯನ್ನು ರದ್ದು ಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘ ಇಂದು ದಾವಣಗೆರೆಯಲ್ಲಿ ಬೃಹತ್ ಜಾಥಾ ಮೂಲಕ ಆಕ್ರೋಶ ವ್ಯಕ್ತಪಡಿಸಿತು..Body:ಸಾವಿರಾರು ಎನ್ ಪಿ ಎಸ್ ನೌಕರರು, ಎಸಿ ಕಚೇರಿಯಿಂದ ಅಂಬೇಡ್ಕರ್ ಸರ್ಕಲ್ ವರೆಗೆ, ಪ್ರತಿಭಟನೆ ಮೆರವಣಿಕೆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೌಕರರು ಇಳಿ ವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ ಸರ್ಕಾರವು ೨೦೦೪ರಲ್ಲಿ ಹಾಗೂ ರಾಜ್ಯ ಸರ್ಕಾರ ೨೦೦೬ರಲ್ಲಿ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ರದ್ದು ಮಾಡಿತ್ತು. ನೂತನ ಪಿಂಚಣಿ ಯೋಜನೆ ಅಡಿಯಲ್ಲಿ ನೌಕರರಿಗೆ ಪಿಂಚಣಿ‌ ನೀಡುವ ಉದ್ದೇಶದಿಂದ ಶೇ.೧೦ ಕಟ್ ಮಾಡಿಕೊಳ್ಳುತ್ತಿದೆ, ಹಾಗೂ ಸರ್ಕಾರವು ಶೇ ೧೪ ರಷ್ಟು ವಂತಿಗೆ ರೂಪದಲ್ಲಿ‌ ನೀಡುತ್ತಿದೆ. ಹಾಗೂ ಶೇಕರಣೆಗೊಳ್ಳುವ ಹಣವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ತೊಡಗಿಸಿಕೊಳ್ಳುತ್ತಿದೆ. ಇದರಿಂದ ನೌಕರರ ಪಿಂಚಣಿಗೆ ಯಾವುದೇ ಭದ್ರತೆ ಇಲ್ಲದ ಹಿನ್ನೆಲೆಯಲ್ಲಿ ಎನ್ ಸಿಪಿ ಯೋಜನೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಪ್ಲೊ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.