ETV Bharat / state

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು.. - ಹಿಂದು ಸಂಘಟನೆಯ ಮುಖಂಡ

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್​ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

Unknown persons burnt scooter
author img

By

Published : Nov 17, 2019, 7:55 PM IST

ಹರಿಹರ : ಮನೆ ಮುಂದೆ ನಿಂತಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

ಸ್ಕೂಟರ್‌ಗೆ ಬೆಂಕಿ ಹಚ್ಚ ವಿಕೃತಿ ಮೆರೆದ ಕಿಡಿಗೇಡಿಗಳು..

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್.ಎಸ್ ಎಂಬುವರ ಮನೆ ಮುಂದೆ ಸ್ಕೂಟರ್‌ ನಿಲ್ಲಿಸಿದ್ದರು. ಈ ವೇಳೆ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಧಗಧಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಆಸ್ಪತ್ರೆ ಸಿಬ್ಬಂದಿ ತಕ್ಷಣ ಪ್ರಭಾಕರ್ ಮನೆಯವರಿಗೆ ತಿಳಿಸಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

burnt scooter
ಸುಟ್ಟು ಕರಕಲಾಗಿರುವ ಸ್ಕೂಟರ್​

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಡಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಹರಿಹರ : ಮನೆ ಮುಂದೆ ನಿಂತಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

ಸ್ಕೂಟರ್‌ಗೆ ಬೆಂಕಿ ಹಚ್ಚ ವಿಕೃತಿ ಮೆರೆದ ಕಿಡಿಗೇಡಿಗಳು..

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್.ಎಸ್ ಎಂಬುವರ ಮನೆ ಮುಂದೆ ಸ್ಕೂಟರ್‌ ನಿಲ್ಲಿಸಿದ್ದರು. ಈ ವೇಳೆ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಧಗಧಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಆಸ್ಪತ್ರೆ ಸಿಬ್ಬಂದಿ ತಕ್ಷಣ ಪ್ರಭಾಕರ್ ಮನೆಯವರಿಗೆ ತಿಳಿಸಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

burnt scooter
ಸುಟ್ಟು ಕರಕಲಾಗಿರುವ ಸ್ಕೂಟರ್​

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಡಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

Intro:ಸ್ಲಗ್ : ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Into
ಹರಿಹರ : ಹಿಂದು ಸಂಘಟನೆಯ ಮುಖಂಡನ ಹೆಂಡತಿಯ ಸ್ಕೂಟರ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

Body
ಹರಿಹರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್ ಎಸ್. ಇವರ ಹೆಂಡತಿಯ ಸುಜಿಕಿ ಸ್ವಿಜ್ ಸ್ಕೂಟರ್‌ನ್ನು ತನ್ನ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಶನಿವಾರ ಮಧ್ಯ ರಾತ್ರಿ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್ ಅನ್ನು ಆಸ್ಪತ್ರೆಯ ಕಾಂಪೌಂಡು ಬಳಿ ತಗೆದುಕೊಂಡು ಹೊಗಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ದಗದಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣ ಅಲ್ಲಿನ ಅಕ್ಕ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ನಂತರ ಪ್ರಭಾಕರ್ ಮನೆಯ ಹೊರಗೆ ಬಂದು ನೊಡಿದಾಗ ತಮ್ಮದೆ ಸ್ಕೂಟರ್‌ಗೆ ಬೆಂಕಿ ಹತ್ತಿದೆ ಎಂದು ತಿಳಿದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮಾಹಿತಿ ನೀಡಿದ್ದಾರೆ. ನಂತರ ಎಲ್ಲಾ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
          ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಹಬ್ಬಕ್ಕೆ ಕಟ್ಟಿದ್ದ ಬಂಟಿಗ್ಸ್ ವಿಚಾರವಾಗಿ ಎರಡೂ ಗುಂಪುಗಳ ಮದ್ಯೆ ನಡೆದ ಕಹಿ ಘಟನೆ ಮಾಸುವ ಮುಂಚೆ ಈ ಘಟನೆ ನೆಡೆದಿರಿವುದು ಪೊಲಿಸ್ ಇಲಾಖೆಗೆ ತೆಲೆನೊವಾಗಿ ಪರಿಣಮಿಸಿದೆ.
Conclusion
ಹಿಂದೂ ಜಾಗರಣ ವೇದಿಕೆ ಮುಖಂಡರಾದ ಬಿ.ಎಮ್ ವಾಗೀಶ್ ಸ್ವಾಮಿ, ಜಿಲ್ಲಾ ಸಂಚಾಲಕ ಸತೀಶ್ ಪೂಜಾರಿ, ತಾಲ್ಲೂಕು ಸಂಚಾಲಕ ದಿನೇಶ್ ಹಾಗೂ ಮತ್ತಿತರರು ಪ್ರಭಾಕರ್ ಅವರ ಮನೆಗೆ ಭೆಟಿ ನೀಡಿ ಕುಂಟುಂಬದವರಿಗೆ ಧೈರ್ಯ ತುಂಬಿದರು ಎಂದು ತಿಳಿದು ಬಂದಿದೆ.Body:ಸ್ಲಗ್ : ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Into
ಹರಿಹರ : ಹಿಂದು ಸಂಘಟನೆಯ ಮುಖಂಡನ ಹೆಂಡತಿಯ ಸ್ಕೂಟರ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

Body
ಹರಿಹರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್ ಎಸ್. ಇವರ ಹೆಂಡತಿಯ ಸುಜಿಕಿ ಸ್ವಿಜ್ ಸ್ಕೂಟರ್‌ನ್ನು ತನ್ನ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಶನಿವಾರ ಮಧ್ಯ ರಾತ್ರಿ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್ ಅನ್ನು ಆಸ್ಪತ್ರೆಯ ಕಾಂಪೌಂಡು ಬಳಿ ತಗೆದುಕೊಂಡು ಹೊಗಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ದಗದಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣ ಅಲ್ಲಿನ ಅಕ್ಕ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ನಂತರ ಪ್ರಭಾಕರ್ ಮನೆಯ ಹೊರಗೆ ಬಂದು ನೊಡಿದಾಗ ತಮ್ಮದೆ ಸ್ಕೂಟರ್‌ಗೆ ಬೆಂಕಿ ಹತ್ತಿದೆ ಎಂದು ತಿಳಿದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮಾಹಿತಿ ನೀಡಿದ್ದಾರೆ. ನಂತರ ಎಲ್ಲಾ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
          ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಹಬ್ಬಕ್ಕೆ ಕಟ್ಟಿದ್ದ ಬಂಟಿಗ್ಸ್ ವಿಚಾರವಾಗಿ ಎರಡೂ ಗುಂಪುಗಳ ಮದ್ಯೆ ನಡೆದ ಕಹಿ ಘಟನೆ ಮಾಸುವ ಮುಂಚೆ ಈ ಘಟನೆ ನೆಡೆದಿರಿವುದು ಪೊಲಿಸ್ ಇಲಾಖೆಗೆ ತೆಲೆನೊವಾಗಿ ಪರಿಣಮಿಸಿದೆ.
Conclusion
ಹಿಂದೂ ಜಾಗರಣ ವೇದಿಕೆ ಮುಖಂಡರಾದ ಬಿ.ಎಮ್ ವಾಗೀಶ್ ಸ್ವಾಮಿ, ಜಿಲ್ಲಾ ಸಂಚಾಲಕ ಸತೀಶ್ ಪೂಜಾರಿ, ತಾಲ್ಲೂಕು ಸಂಚಾಲಕ ದಿನೇಶ್ ಹಾಗೂ ಮತ್ತಿತರರು ಪ್ರಭಾಕರ್ ಅವರ ಮನೆಗೆ ಭೆಟಿ ನೀಡಿ ಕುಂಟುಂಬದವರಿಗೆ ಧೈರ್ಯ ತುಂಬಿದರು ಎಂದು ತಿಳಿದು ಬಂದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.