ದಾವಣಗೆರೆ: ಕೊರೊನಾ ವಾರಿಯರ್ಸ್ಗಳಿಗಾಗಿ ಹಮ್ಮಿಕೊಂಡಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮತ್ತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮೆರವಣಿಗೆ ನಡೆಸಲಾಗಿದೆ. ಧ್ವನಿವರ್ಧಕದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಕ್ಯಾರೇ ಎನ್ನಲಿಲ್ಲ.
ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘನೆ: ರಾಂಗ್ ಆದ ರೇಣುಕಾಚಾರ್ಯ! - ಕೊರೊನಾ ವಾರಿಯರ್ಸ್ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದ ಉಲ್ಲಂಘನೆ
ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮತ್ತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮೆರವಣಿಗೆ ನಡೆಸಲಾಗಿದೆ.
![ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘನೆ: ರಾಂಗ್ ಆದ ರೇಣುಕಾಚಾರ್ಯ! Violation of the social gap in the Corona Warriors Programme at davanagere](https://etvbharatimages.akamaized.net/etvbharat/prod-images/768-512-7428865-877-7428865-1590996832448.jpg?imwidth=3840)
ಕೊರೊನಾ ವಾರಿಯರ್ಸ್ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದ ಉಲ್ಲಂಘನೆ
ದಾವಣಗೆರೆ: ಕೊರೊನಾ ವಾರಿಯರ್ಸ್ಗಳಿಗಾಗಿ ಹಮ್ಮಿಕೊಂಡಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮತ್ತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮೆರವಣಿಗೆ ನಡೆಸಲಾಗಿದೆ. ಧ್ವನಿವರ್ಧಕದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಕ್ಯಾರೇ ಎನ್ನಲಿಲ್ಲ.
ಸಾಮಾಜಿಕ ಅಂತರದ ಉಲ್ಲಂಘನೆ
ರಾಂಗ್ ಆದ ರೇಣುಕಾಚಾರ್ಯ...! ಎಷ್ಟೇ ಮನವಿ ಮಾಡಿದರೂ ಜನರು ಕೇಳದಿದ್ದಕ್ಕೆ ರೇಣುಕಾಚಾರ್ಯ ಸಿಟ್ಟಿಗೆದ್ದರು. ಮೈಕ್ ಬಳಿ ಬಂದು ಪದೇ ಪದೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡುವಾಗ ಅಂತರ ಕಾಯ್ದುಕೊಳ್ಳದವರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮೆರವಣಿಗೆ ಮಧ್ಯೆಯೇ ಓಡೋಡಿ ಬಂದ ಅವರು, ಈ ವೇಳೆ ಯುವಕನ ಬೆನ್ನಿಗೆ ಶಾಸಕರು ಹೊಡೆದ ಘಟನೆಯೂ ನಡೆಯಿತು.
ಸಾಮಾಜಿಕ ಅಂತರದ ಉಲ್ಲಂಘನೆ
ರಾಂಗ್ ಆದ ರೇಣುಕಾಚಾರ್ಯ...! ಎಷ್ಟೇ ಮನವಿ ಮಾಡಿದರೂ ಜನರು ಕೇಳದಿದ್ದಕ್ಕೆ ರೇಣುಕಾಚಾರ್ಯ ಸಿಟ್ಟಿಗೆದ್ದರು. ಮೈಕ್ ಬಳಿ ಬಂದು ಪದೇ ಪದೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡುವಾಗ ಅಂತರ ಕಾಯ್ದುಕೊಳ್ಳದವರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮೆರವಣಿಗೆ ಮಧ್ಯೆಯೇ ಓಡೋಡಿ ಬಂದ ಅವರು, ಈ ವೇಳೆ ಯುವಕನ ಬೆನ್ನಿಗೆ ಶಾಸಕರು ಹೊಡೆದ ಘಟನೆಯೂ ನಡೆಯಿತು.